BREAKING : ‘ಮಹುವಾ ಮೊಯಿತ್ರಾ’ ಮತ್ತೊಂದು ಶಾಕ್ ; ‘ಸರ್ಕಾರಿ ಬಂಗಲೆ’ ಖಾಲಿ ಮಾಡುವಂತೆ ಹೈಕೋರ್ಟ್ ಆದೇಶ

ನವದೆಹಲಿ: ಸಂಸತ್ತಿನಲ್ಲಿ ಹಣಕ್ಕಾಗಿ ಪ್ರಶ್ನೆಗಳನ್ನು ಕೇಳುವ ವಿಷಯದಲ್ಲಿ ಸಂಸತ್ ಸದಸ್ಯತ್ವ ಕಳೆದುಕೊಂಡ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾಗೆ ಮತ್ತೊಂದು ಶಾಕ್ ಎದುರಾಗಿದ್ದು, ಸರ್ಕಾರ ಬಂಗಲೆ ಖಾಲಿ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ. ಇನ್ನು ಮಹುವಾ ಮೊಯಿತ್ರಾ ಸರ್ಕಾರಿ ಬಂಗಲೆಯನ್ನ ಖಾಲಿ ಮಾಡುವಂತೆ ನೋಟಿಸ್ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ. ತೃಣಮೂಲ ಕಾಂಗ್ರೆಸ್ (TMC) ನಾಯಕಿ ಮೊಯಿತ್ರಾ ಎಸ್ಟೇಟ್ ನಿರ್ದೇಶನಾಲಯದ ನೋಟಿಸ್’ನ್ನ ಪ್ರಶ್ನಿಸಿದ್ದರು. ಆದ್ರೆ, ನ್ಯಾಯಾಲಯವು ಅವರ ಮನವಿಯನ್ನ ತಿರಸ್ಕರಿಸಿತು. Delhi High Court dismisses the … Continue reading BREAKING : ‘ಮಹುವಾ ಮೊಯಿತ್ರಾ’ ಮತ್ತೊಂದು ಶಾಕ್ ; ‘ಸರ್ಕಾರಿ ಬಂಗಲೆ’ ಖಾಲಿ ಮಾಡುವಂತೆ ಹೈಕೋರ್ಟ್ ಆದೇಶ