Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಂಗಳೂರಿನ ‘HAL ಏರ್ ಪೋರ್ಟ್’ಗೆ ಬಂದಿಳಿದ RCB ಆಟಾಗರರು: ಅದ್ಧೂರಿ ಸ್ವಾಗತ

04/06/2025 2:33 PM

ಏನಿದು ‘ಕೃಷಿ ಭಯೋತ್ಪಾದನೆ’.? ಇದೆಷ್ಟು ಅಪಾಯಕಾರಿ ಗೊತ್ತಾದ್ರೆ ಬೆಚ್ಚಿ ಬೀಳ್ತೀರಾ!

04/06/2025 2:30 PM

BREAKING : ವಿಶೇಷ ವಿಮಾನದ ಮೂಲಕ ಬೆಂಗಳೂರಿನ `HAL’ ಏರ್ ಪೋರ್ಟ್ ಗೆ ಬಂದಿಳಿದ RCB ಆಟಗಾರರು : ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ.!

04/06/2025 2:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನಲ್ಲಿ ‘ಕೌಟುಂಬಿಕ ಕಲಹದ’ ಹಿನ್ನೆಲೆ ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪತಿ
KARNATAKA

BREAKING : ಬೆಂಗಳೂರಿನಲ್ಲಿ ‘ಕೌಟುಂಬಿಕ ಕಲಹದ’ ಹಿನ್ನೆಲೆ ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪತಿ

By kannadanewsnow0528/03/2024 2:55 PM

ಬೆಂಗಳೂರು : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನೇ ಭೀಕರವಾಗಿ ಕೊಲೆಗೈದು ನಂತರ ಪತಿ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು ನಗರದ ಆನೇಕಲ್ ತಾಲೂಕಿನ ಜಿಗಣಿ ಟೌನಲ್ಲಿ ನಡೆದಿದೆ.

“ನನ್ನ ಬಂಧನಕ್ಕೆ ಒಂದು ಹೇಳಿಕೆ ಸಾಕೇ?” : ಕೋರ್ಟ್’ನಲ್ಲಿ ಕೇಜ್ರಿವಾಲ್ ವಾದ

ಪತಿ ಮುಬಾರಕ್​​(28) ಎಂಬಾತ ಪತ್ನಿ ಅರ್ಬಿಯಾ ತಾಜ್​(24) ಅವರನ್ನು ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ. ಪ್ರತಿದಿನ ಕಲಹ ಜಗಳ ಗಲಾಟೆ ನಡೆಯುತ್ತಿದ್ದೋಗಿದರಿಂದ ಬೇಸತ್ತ ಪತ್ನಿ ಅರ್ಬಿಯಾ ತಾಜ್ ಇತ್ತೀಚೆಗೆ ತವರು ಮನೆ ಸೇರಿಕೊಂಡಿದ್ದಳು ಎಂದು ಹೇಳಲಾಗುತ್ತಿದೆ.

BREAKING : ಚಿತ್ರದುರ್ಗ : ಚುನಾವಣಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ : ದಾಖಲೆ ಇಲ್ಲದ ‘5 ಕೆಜಿ’ ಚಿನ್ನಾಭರಣ ಜಪ್ತಿ

ವಾರದ ಹಿಂದೆಯಷ್ಟೇ ಪತ್ನಿ ಮನೆಗೆ ಬಂದಿದ್ದ ಆರೋಪಿ ಪತಿ ಮುಬಾರಕ್​, ಅರ್ಬಿಯಾ ತಾಜ್​ಳನ್ನು ಮನೆಗೆ ಬರಲು ಕರೆದಿದ್ದಾನೆ. ಆದರೆ, ಗಂಡನ ಮನೆಗೆ ಹೋಗಲು ಪತ್ನಿ ಹಿಂದೇಟು ಹಾಕಿದ್ದಾಳೆ. ಬಳಿಕ ಮುಬಾರಕ್​ ಹಾಗೆಯೇ ಹೋಗಿದ್ದ. ಇಂದು ವಾಪಸ್ ತನ್ನ ಮನೆಗೆ ಬರುವಂತೆ ಪತಿ ಬಂದು ಒತ್ತಾಯಿಸಿದ್ದಾನೆ. ಮತ್ತೆ ಬರಲು ನಕಾರ ಮಾಡಿದ ಹಿನ್ನೆಲೆ ಪತ್ನಿಯನ್ನ ಮಾರಕಾಸ್ತ್ರದಿಂದ ಕೊಲೆಗೈದಿದ್ದಾನೆ.

BREAKING: ಅರವಿಂದ್ ಕೇಜ್ರಿವಾಲ್‌ಗೆ ರಿಲೀಫ್: ಸಿಎಂ ಸ್ಥಾನದಿಂದ ತೆರವು ಕೋರಿ ಸಲ್ಲಿಸಿದ್ದ ಅರ್ಜಿ ಕೋರ್ಟ್ ವಜಾ

ಇನ್ನು ಪತ್ನಿ ಅರ್ಬಿಯಾ ತಾಜ್​ಳನ್ನ ಮಚ್ಚಿನಿಂದ ಹಲ್ಲೆ ಮಾಡಿದೊಡನೆ ಕೂಗಾಡಿದ್ದಾಳೆ. ಇದನ್ನು ಕೇಳಿದ ತಕ್ಷಣ ಮೃತ ಮಹಿಳೆ ತಾಯಿ ನೆರವಿಗೆ ಧಾವಿಸಿದ್ದಾಳೆ. ಈ ವೇಳೆ ಪತಿ ಮುಬಾರಕ್​ ಬಾಗಿಲು ಲಾಕ್ ಮಾಡಿ ಆತ್ಮಹತ್ಯೆ ಯತ್ನಿಸಿದ್ದಾನೆ. ಕೂಡಲೇ ಆತನನ್ನು ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಜಿಗಣಿ‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಿನ ‘HAL ಏರ್ ಪೋರ್ಟ್’ಗೆ ಬಂದಿಳಿದ RCB ಆಟಾಗರರು: ಅದ್ಧೂರಿ ಸ್ವಾಗತ

04/06/2025 2:33 PM1 Min Read

BREAKING : ವಿಶೇಷ ವಿಮಾನದ ಮೂಲಕ ಬೆಂಗಳೂರಿನ `HAL’ ಏರ್ ಪೋರ್ಟ್ ಗೆ ಬಂದಿಳಿದ RCB ಆಟಗಾರರು : ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ.!

04/06/2025 2:23 PM1 Min Read

GOOD NEWS : ರಾಜ್ಯದ ಪಿಯು ಕಾಲೇಜುಗಳಿಗೆ 4689 `ಅತಿಥಿ ಉಪನ್ಯಾಸಕರ’ ನೇಮಕ : ಮಾಸಿಕ 14,000 ರೂ. ವೇತನ.!

04/06/2025 2:13 PM4 Mins Read
Recent News

BREAKING: ಬೆಂಗಳೂರಿನ ‘HAL ಏರ್ ಪೋರ್ಟ್’ಗೆ ಬಂದಿಳಿದ RCB ಆಟಾಗರರು: ಅದ್ಧೂರಿ ಸ್ವಾಗತ

04/06/2025 2:33 PM

ಏನಿದು ‘ಕೃಷಿ ಭಯೋತ್ಪಾದನೆ’.? ಇದೆಷ್ಟು ಅಪಾಯಕಾರಿ ಗೊತ್ತಾದ್ರೆ ಬೆಚ್ಚಿ ಬೀಳ್ತೀರಾ!

04/06/2025 2:30 PM

BREAKING : ವಿಶೇಷ ವಿಮಾನದ ಮೂಲಕ ಬೆಂಗಳೂರಿನ `HAL’ ಏರ್ ಪೋರ್ಟ್ ಗೆ ಬಂದಿಳಿದ RCB ಆಟಗಾರರು : ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ.!

04/06/2025 2:23 PM

GOOD NEWS : ರಾಜ್ಯದ ಪಿಯು ಕಾಲೇಜುಗಳಿಗೆ 4689 `ಅತಿಥಿ ಉಪನ್ಯಾಸಕರ’ ನೇಮಕ : ಮಾಸಿಕ 14,000 ರೂ. ವೇತನ.!

04/06/2025 2:13 PM
State News
KARNATAKA

BREAKING: ಬೆಂಗಳೂರಿನ ‘HAL ಏರ್ ಪೋರ್ಟ್’ಗೆ ಬಂದಿಳಿದ RCB ಆಟಾಗರರು: ಅದ್ಧೂರಿ ಸ್ವಾಗತ

By kannadanewsnow0904/06/2025 2:33 PM KARNATAKA 1 Min Read

ಬೆಂಗಳೂರು: ಅಹಮದಾಬಾದಿನ ಮೋದಿ ಕ್ರೀಢಾಂಗಣದಲ್ಲಿ ನಡೆದಂತ ಐಪಿಎಲ್-2025ರ ಫೈನಲ್ ಪಂದ್ಯಾವಳಿಯಲ್ಲಿ ಆರ್ ಸಿ ಬಿ ಭರ್ಜರಿ ಗೆಲುವು ಸಾಧಿಸಿತ್ತು. ಈ…

BREAKING : ವಿಶೇಷ ವಿಮಾನದ ಮೂಲಕ ಬೆಂಗಳೂರಿನ `HAL’ ಏರ್ ಪೋರ್ಟ್ ಗೆ ಬಂದಿಳಿದ RCB ಆಟಗಾರರು : ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ.!

04/06/2025 2:23 PM

GOOD NEWS : ರಾಜ್ಯದ ಪಿಯು ಕಾಲೇಜುಗಳಿಗೆ 4689 `ಅತಿಥಿ ಉಪನ್ಯಾಸಕರ’ ನೇಮಕ : ಮಾಸಿಕ 14,000 ರೂ. ವೇತನ.!

04/06/2025 2:13 PM

BIG NEWS : ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ `ರಾಜ್ಯ ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `OPS’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

04/06/2025 2:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.