Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: `ಪಹಣಿ ತಿದ್ದುಪಡಿ’ ಸೇರಿ ಎಲ್ಲಾ ಸಮಸ್ಯೆ ಬಗೆಹರಿಸಲು ರಾಜ್ಯಾದ್ಯಂತ ‘ಕಂದಾಯ ಅದಾಲತ್’.!

03/01/2026 5:35 AM

ವೈನ್ ಶಾಪ್, ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಅರ್ಜಿ ಆಹ್ವಾನ

03/01/2026 5:32 AM

GOOD NEWS : `ಶಿಕ್ಷಕ’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರ ನೇಮಕಾತಿ.!

03/01/2026 5:28 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಧಾರವಾಡದಲ್ಲಿ ವ್ಯಕ್ತಿಯ ಭೀಕರ ಹತ್ಯೆ : ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಕೊಲೆ!
KARNATAKA

BREAKING : ಧಾರವಾಡದಲ್ಲಿ ವ್ಯಕ್ತಿಯ ಭೀಕರ ಹತ್ಯೆ : ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಕೊಲೆ!

By kannadanewsnow0504/12/2024 11:29 AM

ಧಾರವಾಡ : ಮನೆಯಲ್ಲಿ ಯಾರು ಇಲ್ಲದ ಸಮಯವನ್ನು ನೋಡಿಕೊಂಡು ದುಷ್ಕರ್ಮಿಗಳು, ಮನೆಗೆ ನುಗ್ಗಿ ವ್ಯಕ್ತಿ ಒಬ್ಬರನ್ನು ಮಾರಕಾಸ್ತ್ರಗಳಿಂದ ಕಂಡ ಕಂಡಲ್ಲಿ ಕೊಚ್ಚಿ ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ. ಕೊಲೆ ನಂತರ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಕೊಲೆಯಾದ ವ್ಯಕ್ತಿಯನ್ನು ಗಿರೀಶ್ ಕರಡಿಗುಡ್ಡ (50) ಎಂದು ತಿಳಿದುಬಂದಿದೆ. ಗಿರೀಶ್ ಅವರು ರಿಯಲ್ ಎಸ್ಟೇಟ್ ನಡೆಸುತ್ತಿದ್ದರು ಎನ್ನಲಾಗಿದೆ. ಮನೆಯಲ್ಲಿ ಒಬ್ಬರೇ ಇದ್ದಾಗ ದುಷ್ಕರ್ಮಿಗಳು ಇದನ್ನು ಮನಗಂಡು ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕಂಡ ಕಂಡಲ್ಲಿ ಇರಿದು, ಕೊಚ್ಚಿ ಕೊಲೆ ಮಾಡಿ ಮನೆಯ ಹಿಂದಿನ ಬಾಗಿಲಿನಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಮಗಳು ಶಾಲೆಯಿಂದ ಬಂದು ಕದ ತೆಗೆದಾಗಲೇ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಗಿರೀಶ ಗರಗ ಪೊಲೀಸ್ ಠಾಣೆ ಸಮೀಪದಲ್ಲೇ ಬಾಡಿಗೆ ಮನೆಯಲ್ಲಿದ್ದ, ತನ್ನದೇ ಗ್ರಾಮದಲ್ಲಿ ಹೊಸ ಮನೆ ಸಹ ಕಟ್ಟಿಸುತ್ತಿದ್ದರು. ಊರ ಹೊರಗೆ ಈ ಮನೆ ಇದ್ದು, ಮನೆ ಪಕ್ಕದಲ್ಲೇ ಮಾವಿನ ತೋಟವಿದೆ. ಹಂತಕರು, ಕೊಲೆ ಮಾಡಿದ ಬಳಿಕ ಮನೆಯ ಹಿಂಬದಿಯಿಂದ ಮಾವಿನ ತೋಟಕ್ಕೆ ಜಿಗಿದು ಪರಾರಿಯಾಗಿರುವ ಸಾಧ್ಯತೆ ಇದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Share. Facebook Twitter LinkedIn WhatsApp Email

Related Posts

ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: `ಪಹಣಿ ತಿದ್ದುಪಡಿ’ ಸೇರಿ ಎಲ್ಲಾ ಸಮಸ್ಯೆ ಬಗೆಹರಿಸಲು ರಾಜ್ಯಾದ್ಯಂತ ‘ಕಂದಾಯ ಅದಾಲತ್’.!

03/01/2026 5:35 AM1 Min Read

ವೈನ್ ಶಾಪ್, ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಅರ್ಜಿ ಆಹ್ವಾನ

03/01/2026 5:32 AM1 Min Read

GOOD NEWS : `ಶಿಕ್ಷಕ’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರ ನೇಮಕಾತಿ.!

03/01/2026 5:28 AM1 Min Read
Recent News

ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: `ಪಹಣಿ ತಿದ್ದುಪಡಿ’ ಸೇರಿ ಎಲ್ಲಾ ಸಮಸ್ಯೆ ಬಗೆಹರಿಸಲು ರಾಜ್ಯಾದ್ಯಂತ ‘ಕಂದಾಯ ಅದಾಲತ್’.!

03/01/2026 5:35 AM

ವೈನ್ ಶಾಪ್, ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಅರ್ಜಿ ಆಹ್ವಾನ

03/01/2026 5:32 AM

GOOD NEWS : `ಶಿಕ್ಷಕ’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರ ನೇಮಕಾತಿ.!

03/01/2026 5:28 AM

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : `ಪಹಣಿ ತಿದ್ದುಪಡಿ’ ಮಾಡಲು ತಹಶೀಲ್ದಾರ್ ಅಧಿಕಾರ ಅವಧಿ ವಿಸ್ತರಣೆ.!

03/01/2026 5:06 AM
State News
KARNATAKA

ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: `ಪಹಣಿ ತಿದ್ದುಪಡಿ’ ಸೇರಿ ಎಲ್ಲಾ ಸಮಸ್ಯೆ ಬಗೆಹರಿಸಲು ರಾಜ್ಯಾದ್ಯಂತ ‘ಕಂದಾಯ ಅದಾಲತ್’.!

By kannadanewsnow5703/01/2026 5:35 AM KARNATAKA 1 Min Read

ಬೆಂಗಳೂರು: ಕಂದಾಯ ಅದಾಲತ್ ಕಾರ್ಯಕ್ರಮದ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರರಿಗೆ ಪ್ರತ್ಯಾಯೋಜಿಸುವ ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ. …

ವೈನ್ ಶಾಪ್, ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಅರ್ಜಿ ಆಹ್ವಾನ

03/01/2026 5:32 AM

GOOD NEWS : `ಶಿಕ್ಷಕ’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರ ನೇಮಕಾತಿ.!

03/01/2026 5:28 AM

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : `ಪಹಣಿ ತಿದ್ದುಪಡಿ’ ಮಾಡಲು ತಹಶೀಲ್ದಾರ್ ಅಧಿಕಾರ ಅವಧಿ ವಿಸ್ತರಣೆ.!

03/01/2026 5:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.