BREAKING : ಬೆಂಗಳೂರಿನ ಹೈಕೋರ್ಟ್ ನಲ್ಲಿ ನ್ಯಾಯ ಪೀಠದ ಮುಂದೆಯೇ ಕುತ್ತಿಗೆ ಕೊಯ್ದುಕೊಂಡ ವ್ಯಕ್ತಿ

ಬೆಂಗಳೂರು : ಬೆಂಗಳೂರಿನ ಹೈಕೋರ್ಟ್ ಹಾಲ್ ಒಂದರಲ್ಲಿ ವ್ಯಕ್ತಿ ಒಬ್ಬ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಚ್. ಪಿ.ಪ್ರಭಾಕರ ಶಾಸ್ತ್ರಿ ಅವರಿದ್ದ ವಿಭಾಗೀಯ ನ್ಯಾಯಪೀಠ ಎಂದಿನಂತೆ ದೈನಂದಿನ ಪ್ರಕರಣಗಳ ವಿಚಾರಣೆ ನಡೆಸುತ್ತಿತ್ತು. ಮಧ್ಯಾಹ್ನ 1.15ರ ಸಮಯದಲ್ಲಿ ಕ್ರಮ ಸಂಖ್ಯೆ 26 ರ ಪ್ರಕರಣವನ್ನು ಕೋರ್ಟ್ ಆಫೀಸರ್ ಕೂಗುತ್ತಿದ್ದಂತೆಯೇ ಮಧ್ಯ ವಯಸ್ಸಿನ ವ್ಯಕ್ತಿಯೊಬ್ಬರು ಒಂದಷ್ಟು ಫೈಲುಗಳೊಂದಿಗೆ ನ್ಯಾಯಪೀಠದ ಮುಂದೆ ಬಂದು ನಿಂತರು. ನೋಡ ನೋಡುತ್ತಿದ್ದಂತೆಯೇ ಆ ವ್ಯಕ್ತಿ ತಾವು … Continue reading BREAKING : ಬೆಂಗಳೂರಿನ ಹೈಕೋರ್ಟ್ ನಲ್ಲಿ ನ್ಯಾಯ ಪೀಠದ ಮುಂದೆಯೇ ಕುತ್ತಿಗೆ ಕೊಯ್ದುಕೊಂಡ ವ್ಯಕ್ತಿ