BREAKING : ಮಂಡ್ಯ : ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರ ಬಂಧನ

ಮಂಡ್ಯ : ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಬಿಟ್ಟ ಕಾರಣಕ್ಕೆ ಮಂಡ್ಯದಲ್ಲಿ ರೈತರು ಕಪು ಬಾವುಟ ಪ್ರದರ್ಶಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಈ ವೇಳೆ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸ್ತಿದ್ದ ಕಾವೇರಿ ಹೋರಾಟಗಾರರನ್ನು ಬಂಧಿಸಲಾಯಿತು. ರೈತ ನಾಯಕಿ ಸುನಂದಾ ಜಯರಾಂ,ಮಾಜಿ ಪರಿಷತ್ ಸದಸ್ಯ, ಕೆ.ಟಿ.ಶ್ರೀಕಂಠೇಗೌಡ,ಕನ್ನಡ ಸೇನೆ ಮಂಜು ಸೇರಿದಂತೆ ಹಲವು ರೈತ ಸಂಘದ ಕಾರ್ಯಕರ್ತರ ಬಂಧನವಾಗಿದೆ.ಇದೆ ವೇಳೆ ಬಂಧನದ ವೇಳೆ ಹೋರಾಟಗಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. KRS ನಿಂದ … Continue reading BREAKING : ಮಂಡ್ಯ : ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರ ಬಂಧನ