Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೀಟ್ ಪೇಪರ್ ಲೀಕ್ ಜಾಲ ಪತ್ತೆ: ನಾಸಿಕ್‌ನಿಂದ ಹರಿಯಾಣದ ಮೂಲಕ ರಾಜಸ್ಥಾನ ತಲುಪಿದ್ದ ಪ್ರಶ್ನೆಪತ್ರಿಕೆ : ಎಸ್‌ಒಜಿ ಐಜಿ ಮಾಹಿತಿ!

BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ : ಸರ್ಕಾರದಿಂದ ಚಿನ್ನ, ಬೆಳ್ಳಿ ಆಮದು ಸುಂಕ ಶೇ. 15ಕ್ಕೆ ಏರಿಕೆ | Gold, silver import duty Hike

BREAKING: ಚಿನ್ನ-ಬೆಳ್ಳಿ ಪ್ರಿಯರಿಗೆ ಶಾಕ್: ಆಮದು ಸುಂಕ ಶೇ. 15ಕ್ಕೆ ಏರಿಕೆ; ಇಂದಿನಿಂದಲೇ ಬಂಗಾರ, ಬೆಳ್ಳಿ ಬೆಲೆ ಭಾರೀ ತುಟ್ಟಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಂಗಳೂರಲ್ಲಿ ‘ರಾಮಸೇನೆಯಿಂದ’ ಪಾರ್ಲರ್ ಮೇಲೆ ದಾಳಿ ಪ್ರಕರಣ : 14 ಜನ ಅರೆಸ್ಟ್,’FIR’ ದಾಖಲು
KARNATAKA

BREAKING : ಮಂಗಳೂರಲ್ಲಿ ‘ರಾಮಸೇನೆಯಿಂದ’ ಪಾರ್ಲರ್ ಮೇಲೆ ದಾಳಿ ಪ್ರಕರಣ : 14 ಜನ ಅರೆಸ್ಟ್,’FIR’ ದಾಖಲು

By ಸುರೇಶ್‌

ಮಂಗಳೂರು : ಪಾರ್ಲರ್ ನಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಇಂದು ಮಂಗಳೂರಿನ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಇರುವ ಕಲರ್ಸ್ ಪಾರ್ಲರ್ ಮೇಲೆ ರಾಮಸೇನೆ ಕಾರ್ಯಕರ್ತರು ದಾಳಿ ಮಾಡಿ ಪಾರ್ಲರ್ ನಲ್ಲಿದ್ದ ಪೀಠೋಪಕರಣಗಳ ಎಲ್ಲವನ್ನು ದ್ವಂಸಗೊಳಿಸಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಿನ ಬರ್ಕೆ ಠಾಣೆ ಪೋಲೀಸರು 14 ರಾಮಸೇನೆ ಕಾರ್ಯಕರ್ತರನ್ನು ಅರೆಸ್ಟ್ ಮಾಡಿದ್ದು, FIR ಕೂಡ ದಾಖಲಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ರಾಮಸೇನೆ ಮುಖ್ಯ ಪ್ರಸಾದ್ ಅತ್ತಾವರ್, ಕಾರ್ಯಕರ್ತರಾದಂತಹ ಸಚಿನ್, ಹರ್ಷರಾಜ್, ಮೋಹನ್ ದಾಸ್, ಪುರಂದರ, ರವೀಶ್, ಸುಕೇಶ, ಅಂಕಿತ್, ಕಾಳಿಮುತ್ತು, ಅಭಿಲಾಶ್, ದೀಪಕ್, ವಿಜ್ಞೇಶ್, ಶರಣ್ ರಾಜ್ ಹಾಗೂ ಪ್ರದೀಪ್ ಪೂಜಾರಿ ಎಂದು ತಿಳಿದುಬಂದಿದೆ. BNS ಕಾಯ್ದೆ 329(2), 324(5), 74, 351(3), 115 (2) 109, 352, 190ರ ಅಡಿ ಪ್ರಕರಣ ದಾಖಲಾಗಿದೆ.

ಮಂಗಳೂರಿನ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಿಜೈ ಬಳಿ ಕಲರ್ಸ್ ಪಾರ್ಲರ್ ಮೇಲೆ ರಾಮಸೇನೆ ಕಾರ್ಯಕರ್ತರು ಏಕಾಏಕಿ ದಾಳಿ ಮಾಡಿದರು ಈ ವೇಳೆ ಪಾರ್ಲರ್ ನಲ್ಲಿದ್ದ ಹಲವು ಮಹಿಳೆಯರ ಮೇಲು ರಾಮ ಸೇನೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಪಾರ್ಲರಲ್ಲಿದ್ದ ಗಾಜುಗಳನ್ನು ಪುಡಿ ಪುಡಿ ಮಾಡಿ ಪೀಠೋಪಕರಣಗಳನ್ನು ಎತ್ತಿ ಬಿಸಾಡಿ ದೌರ್ಜನ್ಯ ಎಸಗಿದ್ದಾರೆ. ಈ ಸಂಬಂಧ ರಾಮ ಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ್ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದೀಗ ಅನೈತಿಕ ಪೊಲೀಸ್ ಗಿರಿ ನಡೆಸಿದ ರಾಮ ಸೇನೆಯ ಒಟ್ಟು 14 ಜನ ಕಾರ್ಯಕರ್ತರನ್ನು ಮಂಗಳ ಬರಕ್ಕೆ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಇದೀಗ ಎಫ್ಐಆರ್ ಕೂಡ ದಾಖಲಾಗಿದೆ. ಆರೋಪಿಗಳನ್ನು ಅರೆಸ್ಟ್ ಮಾಡಿರುವ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Share. Facebook Twitter LinkedIn WhatsApp Email

Related Posts

ALERT : ಸಾರ್ವಜನಿಕರೇ ಎಚ್ಚರ : ಮುಂದಿನ 5 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ತಾಪಮಾನ ಭಾರೀ ಏರಿಕೆ | Temperature rise

1 Min Read

ರಾಜ್ಯದ ಜನತೆಯ ಗಮನಕ್ಕೆ: `ಲೋಕಾಯುಕ್ತಕ್ಕೆ ದೂರು’ ಸಲ್ಲಿಸುವುದು ಹೇಗೆ? ಇಲ್ಲಿವೆ ಅಗತ್ಯ ನಮೂನೆಗಳು | Lokayukta

1 Min Read

BIG NEWS : ಪದವೀಧರ ಶಿಕ್ಷಕರ ನೇಮಕಾತಿಗೆ ಕೆಎಟಿ ಅಧಿಕೃತ ಆದೇಶ: ಪತಿ ಮತ್ತು ಪೋಷಕರ ಆದಾಯ ಪ್ರಮಾಣಪತ್ರ ಎರಡೂ ಪರಿಗಣನೆ

1 Min Read
Recent News

ನೀಟ್ ಪೇಪರ್ ಲೀಕ್ ಜಾಲ ಪತ್ತೆ: ನಾಸಿಕ್‌ನಿಂದ ಹರಿಯಾಣದ ಮೂಲಕ ರಾಜಸ್ಥಾನ ತಲುಪಿದ್ದ ಪ್ರಶ್ನೆಪತ್ರಿಕೆ : ಎಸ್‌ಒಜಿ ಐಜಿ ಮಾಹಿತಿ!

BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ : ಸರ್ಕಾರದಿಂದ ಚಿನ್ನ, ಬೆಳ್ಳಿ ಆಮದು ಸುಂಕ ಶೇ. 15ಕ್ಕೆ ಏರಿಕೆ | Gold, silver import duty Hike

BREAKING: ಚಿನ್ನ-ಬೆಳ್ಳಿ ಪ್ರಿಯರಿಗೆ ಶಾಕ್: ಆಮದು ಸುಂಕ ಶೇ. 15ಕ್ಕೆ ಏರಿಕೆ; ಇಂದಿನಿಂದಲೇ ಬಂಗಾರ, ಬೆಳ್ಳಿ ಬೆಲೆ ಭಾರೀ ತುಟ್ಟಿ!

​’ವಿರೋಧ ಪಕ್ಷದ ನಾಯಕ ರಬ್ಬರ್ ಸ್ಟ್ಯಾಂಪ್ ಅಲ್ಲ’: ಸಿಬಿಐ ಮುಖ್ಯಸ್ಥರ ಆಯ್ಕೆ ಸಭೆಯಲ್ಲಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ!

State News
KARNATAKA

ALERT : ಸಾರ್ವಜನಿಕರೇ ಎಚ್ಚರ : ಮುಂದಿನ 5 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ತಾಪಮಾನ ಭಾರೀ ಏರಿಕೆ | Temperature rise

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳ ಜನತೆಗೆ ಹವಾಮಾನ ಇಲಾಖೆಯು ಎಚ್ಚರಿಕೆಯ ಸಂದೇಶ ನೀಡಿದೆ. ಮುಂದಿನ ಐದು ದಿನಗಳ ಕಾಲ…

ರಾಜ್ಯದ ಜನತೆಯ ಗಮನಕ್ಕೆ: `ಲೋಕಾಯುಕ್ತಕ್ಕೆ ದೂರು’ ಸಲ್ಲಿಸುವುದು ಹೇಗೆ? ಇಲ್ಲಿವೆ ಅಗತ್ಯ ನಮೂನೆಗಳು | Lokayukta

BIG NEWS : ಪದವೀಧರ ಶಿಕ್ಷಕರ ನೇಮಕಾತಿಗೆ ಕೆಎಟಿ ಅಧಿಕೃತ ಆದೇಶ: ಪತಿ ಮತ್ತು ಪೋಷಕರ ಆದಾಯ ಪ್ರಮಾಣಪತ್ರ ಎರಡೂ ಪರಿಗಣನೆ

Alcohol price Hike : ಮದ್ಯ ಪ್ರಿಯರಿಗೆ ಶಾಕ್ : ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿ, ಈ ಬ್ರ್ಯಾಂಡ್ `ಎಣ್ಣೆ’ ಬೆಲೆ ಏರಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.