Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜನವರಿಯಲ್ಲಿ ರಷ್ಯಾದಿಂದ ಭಾರತದ ಸರಕು ಆಮದು ಶೇ.40ರಷ್ಟು ಕುಸಿತ

18/02/2026 10:02 AM

ಆಹಾರ ಇಲ್ಲದೇ ಒಬ್ಬ ವ್ಯಕ್ತಿ ಎಷ್ಟು ದಿನ ಬದುಕಬಹುದು? ಈ ಸತ್ಯ ತಿಳಿದರೆ ಶಾಕ್ ಆಗ್ತಿರಾ !

18/02/2026 9:49 AM

BREAKING: ಸಿಂಧೂ ನದಿ ನೀರು ಒಪ್ಪಂದದ ಬಳಿಕ ಪಾಕ್ ನ ಹೆಚ್ಚುವರಿ ರವಿ ನೀರು ಲಭ್ಯತೆಯನ್ನು ಕಡಿತಗೊಳಿಸಿದ ಭಾರತ !

18/02/2026 9:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜಸ್ತಾನ್ ತಂಡದಲ್ಲಿ ಅವಕಾಶ ಕೊಡಿಸೋದಾಗಿ 23 ಲಕ್ಷಕ್ಕೂ ಅಧಿಕ ವಂಚನೆ : ಇಬ್ಬರು ಅರೆಸ್ಟ್
KARNATAKA

BREAKING : ರಾಜಸ್ತಾನ್ ತಂಡದಲ್ಲಿ ಅವಕಾಶ ಕೊಡಿಸೋದಾಗಿ 23 ಲಕ್ಷಕ್ಕೂ ಅಧಿಕ ವಂಚನೆ : ಇಬ್ಬರು ಅರೆಸ್ಟ್

By kannadanewsnow0510/06/2025 3:42 PM

ಬೆಳಗಾವಿ : ಐಪಿಎಲ್ ನಲ್ಲಿ ರಾಜಸ್ಥಾನ ತಂಡದಲ್ಲಿ ಅವಕಾಶ ಕೊಡಿಸುವುದಾಗಿ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, 23 ಲಕ್ಷ ರೂಪಾಯಿ ಪಡೆದು ವಂಚನೆ ಎಸಗಿದ್ದ ಉತ್ತರಪ್ರದೇಶ ಮೂಲದ ಸುಸಂಜನ್ ಹಾಗು ದಿವಾಕರ್ ಎನ್ನುವ ಆರೋಪಿಗಳನ್ನು ಬೆಳಗಾವಿ ಜಿಲ್ಲಾ ಸೆನ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಕುರಿತು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಮೇ 17 ರಂದು ಯುವ ಕ್ರಿಕೆಟಿಗ ರಾಕೇಶ್ ಯಾಡೋರೆಗೆ 23 ಲಕ್ಷ ಪಡೆದು ವಂಚನೆ ಎಸಗಿದ್ದರು. ರಾಕೇಶ್ ಹೈದರಾಬಾದ್ಗೆ ತೆರಳಿದಾಗ ಕ್ರಿಕೆಟ್ ಆಡುತ್ತಿದ್ದ ಯಾಡೋರೆ ಇನ್ಸ್ಟಾಗ್ರಾಮ್ ನಲ್ಲಿ ರಿಲ್ಸ್ ಹಾಕಿದ್ದ. ಇದನ್ನು ಗಮನಿಸಿ ರಾಕೇಶ್ ಗೆ ವಂಚಕರು ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದರು. ಬಳಿಕ ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಅವಕಾಶ ಕೊಡಿಸುವುದಾಗಿ ಮೆಸೇಜ್ ಮಾಡಿದ್ದಾರೆ. ರಾಕೇಶ್ ಯಾಡೋರೆಗೆ ಕೆಲವು ಸುಳ್ಳು ದಾಖಲೆಗಳನ್ನು ಕಳುಹಿಸಿದ್ದಾರೆ. ಆನ್ಲೈನ್ ಮೂಲಕ ರಾಕೇಶ್ 23 ಲಕ್ಷಕ್ಕೂ ಹೆಚ್ಚು ಹಣ ವರ್ಗಾಯಿಸಿದ್ದಾನೆ.

ರಾಕೇಶ್ ಗೆ ತಾನು ವಂಚನೆಗೆ ಒಳಗಾಗಿದ್ದು ತಡವಾಗಿ ಅರಿವಿಗೆ ಬಂದಿತ್ತು. ಬಳಿಕ ಬೆಳಗಾವಿ ಜಿಲ್ಲಾ ಸೆನ್ ಠಾಣೆಗೆ ರಾಕೇಶ್ ಯಾಡೋರೆ ದೂರು ನೀಡಿದ್ದಾನೆ. ಉತ್ತರ ಪ್ರದೇಶದ ಸುಲ್ತಾನ್ ಪುರಕ್ಕೆ ತೆರಳಿ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಸುಸಂಜನ್ ಹಾಗೂ ದಿವಾಕರ್ ಎನ್ನುವ ಆರೋಪಿಗಳನ್ನು ಬೆಳಗಾವಿಯ ಸೆನ್ ಠಾಣೆಯ ಪೊಲೀಸರು ಬಂಧಿಸಿ ಕರೆತಂದಿದ್ದಾರೆ. ಬೆಳಗಾವಿಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಪ್ರಸ್ತುತ ಇಬ್ಬರು ಸೈಬರ್ ವಂಚಕರು ಬೆಳಗಾವಿಯ ಹಿಂಡಲದ ಸೆಂಟ್ರಲ್ ಜೈಲಿನಲ್ಲಿ ಇದ್ದಾರೆ.

Share. Facebook Twitter LinkedIn WhatsApp Email

Related Posts

ಆಹಾರ ಇಲ್ಲದೇ ಒಬ್ಬ ವ್ಯಕ್ತಿ ಎಷ್ಟು ದಿನ ಬದುಕಬಹುದು? ಈ ಸತ್ಯ ತಿಳಿದರೆ ಶಾಕ್ ಆಗ್ತಿರಾ !

18/02/2026 9:49 AM3 Mins Read

ಮಹಿಳೆಯರೇ ಗಮನಿಸಿ : `ಮುಟ್ಟಿನ’ ಸಮಯದಲ್ಲಿ ಅಸಹನೀಯ ನೋವಿನಿಂದ ಬಳಲುತ್ತಿದ್ದರೆ ಈ ಎಲೆಯ ರಸ ಕುಡಿಯಿರಿ !

18/02/2026 9:31 AM1 Min Read

ಮೊಣಕಾಲು ನೋವಿಗೆ ಇದು ಸಂಜೀವಿನಿಯಂತೆ : 60 ವರ್ಷ ಮೇಲ್ಪಟ್ಟವರು ಪ್ರತಿದಿನ ತಪ್ಪದೇ ಈ ಹಾಲು ಕುಡಿಯಿರಿ !

18/02/2026 9:24 AM2 Mins Read
Recent News

ಜನವರಿಯಲ್ಲಿ ರಷ್ಯಾದಿಂದ ಭಾರತದ ಸರಕು ಆಮದು ಶೇ.40ರಷ್ಟು ಕುಸಿತ

18/02/2026 10:02 AM

ಆಹಾರ ಇಲ್ಲದೇ ಒಬ್ಬ ವ್ಯಕ್ತಿ ಎಷ್ಟು ದಿನ ಬದುಕಬಹುದು? ಈ ಸತ್ಯ ತಿಳಿದರೆ ಶಾಕ್ ಆಗ್ತಿರಾ !

18/02/2026 9:49 AM

BREAKING: ಸಿಂಧೂ ನದಿ ನೀರು ಒಪ್ಪಂದದ ಬಳಿಕ ಪಾಕ್ ನ ಹೆಚ್ಚುವರಿ ರವಿ ನೀರು ಲಭ್ಯತೆಯನ್ನು ಕಡಿತಗೊಳಿಸಿದ ಭಾರತ !

18/02/2026 9:40 AM

ಮಹಿಳೆಯರೇ ಗಮನಿಸಿ : `ಮುಟ್ಟಿನ’ ಸಮಯದಲ್ಲಿ ಅಸಹನೀಯ ನೋವಿನಿಂದ ಬಳಲುತ್ತಿದ್ದರೆ ಈ ಎಲೆಯ ರಸ ಕುಡಿಯಿರಿ !

18/02/2026 9:31 AM
State News
KARNATAKA

ಆಹಾರ ಇಲ್ಲದೇ ಒಬ್ಬ ವ್ಯಕ್ತಿ ಎಷ್ಟು ದಿನ ಬದುಕಬಹುದು? ಈ ಸತ್ಯ ತಿಳಿದರೆ ಶಾಕ್ ಆಗ್ತಿರಾ !

By kannadanewsnow5718/02/2026 9:49 AM KARNATAKA 3 Mins Read

ಆಹಾರವಿಲ್ಲದೆ ಒಬ್ಬ ವ್ಯಕ್ತಿ ಎಷ್ಟು ದಿನ ಬದುಕಬಲ್ಲ? ಈ ಪ್ರಶ್ನೆ ಜನರ ಮನಸ್ಸಿನಲ್ಲಿ ಹೆಚ್ಚಾಗಿ ಉದ್ಭವಿಸುತ್ತದೆ. ಕೆಲವೊಮ್ಮೆ, ಉಪವಾಸ, ಅನಾರೋಗ್ಯ,…

ಮಹಿಳೆಯರೇ ಗಮನಿಸಿ : `ಮುಟ್ಟಿನ’ ಸಮಯದಲ್ಲಿ ಅಸಹನೀಯ ನೋವಿನಿಂದ ಬಳಲುತ್ತಿದ್ದರೆ ಈ ಎಲೆಯ ರಸ ಕುಡಿಯಿರಿ !

18/02/2026 9:31 AM

ಮೊಣಕಾಲು ನೋವಿಗೆ ಇದು ಸಂಜೀವಿನಿಯಂತೆ : 60 ವರ್ಷ ಮೇಲ್ಪಟ್ಟವರು ಪ್ರತಿದಿನ ತಪ್ಪದೇ ಈ ಹಾಲು ಕುಡಿಯಿರಿ !

18/02/2026 9:24 AM

ನರೇಗಾ ಯೋಜನೆಯ ಅಡಿಯಲ್ಲಿ ಹಣದ ದುರ್ಬಳಕೆ ಅಪರಾಧ: ಈ ದಂಡ ಫಿಕ್ಸ್

18/02/2026 9:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.