BREAKING : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ, ಮತ್ತೊಂದು ಗಂಭೀರ ಆರೋಪ ಮಾಡಿದ ಸಚಿವ ಭೈರತಿ ಸುರೇಶ್!

ಬೆಂಗಳೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಅವರ ಪಾತ್ರವಿದೆ ಎಂದು ಸಚಿವ ಬೈರತಿ ಸುರೇಶ್ ಕೆಲವು ದಿನಗಳ ಹಿಂದೆ ಸ್ಪೋಟ ಆರೋಪ ಮಾಡಿದ್ದರು. ಇದೀಗ ಶೋಭಾ ಕರಂದ್ಲಾಜೆ ವಿರುದ್ಧ ಮತ್ತೊಂದು ಆರೋಪ ಮಾಡಿರುವ ಅವರು, ಬಿಜೆಪಿ ಅಧಿಕಾರ ಅವಧಿಯಲ್ಲಿ ಇಂಧನ ಸಚಿವರಾಗಿದ್ದ ಶೋಭಾ ಕರಂದ್ಲಾಜೆ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣದ ದಾಖಲೆಯನ್ನು ಹೊರಹಾಕುತ್ತೇವೆ.ದಾಖಲೆ ಸಂಗ್ರಹಿಸಲು ಪೊನ್ನಣ್ಣ … Continue reading BREAKING : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ, ಮತ್ತೊಂದು ಗಂಭೀರ ಆರೋಪ ಮಾಡಿದ ಸಚಿವ ಭೈರತಿ ಸುರೇಶ್!