Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GST 2.0 ಕಡಿತವು ಹೆಚ್ಚಿನ ಭಾರತೀಯ ಗ್ರಾಹಕರನ್ನು ತಲುಪುತ್ತಿಲ್ಲ: ಸಮೀಕ್ಷೆ

06/10/2025 12:19 PM

ALERT : `ಮ್ಯಾಟ್ರಿಮೊನಿ’ ಸೈಟಲ್ಲಿ ಯುವಕನ ಜತೆ ಶಾಲಾ ಶಿಕ್ಷಕಿಗೆ ಲವ್ : 2.3 ಕೋಟಿ ರೂ. ಕಳೆದುಕೊಂಡ ಬಳಿಕ ಜ್ಞಾನೋದಯ.!

06/10/2025 12:14 PM
cough syrup

‘ಮಕ್ಕಳಿಗೆ ಕೆಮ್ಮು ಸಿರಪ್ ಅಗತ್ಯವಿಲ್ಲ: ಅವು ಚೇತರಿಕೆಯನ್ನು ವೇಗಗೊಳಿಸುವುದಿಲ್ಲ’: ತಜ್ಞರು

06/10/2025 12:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಾಚ್ಯ ಪದ ಬಳಕೆ : ಬಿಜೆಪಿ MLC ಸಿಟಿ ರವಿ ವಿರುದ್ಧ ‘FIR’ ದಾಖಲು!
KARNATAKA

BREAKING : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಾಚ್ಯ ಪದ ಬಳಕೆ : ಬಿಜೆಪಿ MLC ಸಿಟಿ ರವಿ ವಿರುದ್ಧ ‘FIR’ ದಾಖಲು!

By kannadanewsnow0519/12/2024 6:12 PM

ಬೆಳಗಾವಿ : ಇಂದು ಬೆಳಗಾವಿಯ ಸದನದಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಅವರು ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಇದೀಗ ಶ್ರೀ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ ಎಂಎಲ್ಸಿ ಸಿಟಿ ರವಿ ವಿರುದ್ಧ ದೂರು ಸಲ್ಲಿಸಿದ್ದು ಪೊಲೀಸರು FIR ದಾಖಲಿಸಿಕೊಂಡಿದ್ದಾರೆ.

BNS ಕಾಯ್ದೆ 75 ಮತ್ತು 79ರ ಅಡಿ ಕಾಯ್ದೆ, ಲೈಂಗಿಕ ಕಿರುಕುಳ, ಮಹಿಳಾ ಇಚ್ಛೆ ವಿರುದ್ಧ, ಅಶ್ಲೀಲತೆ ತೋರುವುದು, ಲೈಂಗಿಕ ಬಣ್ಣದ ಬಗ್ಗೆ ಟೀಕೆ ಹಾಗೂ ಮಹಿಳೆಯ ನಮ್ರತೆ, ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಅಥವಾ ಕ್ರಿಯೆ ಸೆಕ್ಷನ್ 75 ಲೈಂಗಿಕ ಕಿರುಕುಳ ನೀಡಿದ ಆರೋಪ ಸೆಕ್ಷನ್ 79 ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಕ್ರಿಯೆ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಸಿ ಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಹೌದು ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಅಶ್ಲೀಲ ಪದ ಬಳಕೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲಿಯೇ ಪರಿಶೀಲನೆ ಕಾರ್ಯ ನಡೆಯುತ್ತಿರುವ ನಡುವೆಯೇ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆಂಬಲಿಗರು ಸಿ.ಟಿ. ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಈ ಕುರಿತು ಪೊಲೀಸರು 15 ಜನರನ್ನು ಅರೆಸ್ಟ್ ಮಾಡಿದ್ದಾರೆ.

ಇಂದು ಸುವರ್ಣಸೌಧಕ್ಕೆ ಕಾರಿನಲ್ಲಿ ಆಗಮಿಸಿದ ಎಂಎಲ್ಸಿ ಸಿ.ಟಿ. ರವಿ ಅವರು ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆ ಏಕಾಏಕಿ ರವಿ ಅವರ ಕಾರಿನತ್ತ ನುಗ್ಗಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ. ರವಿ ಕಾರು ಮುತ್ತಿಗೆ ಹಾಕಿದ ಕಾರ್ಯಕರ್ತರು ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಅಲ್ಲಿದ್ದ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ಹಿಡಿದು ಹಿಂದಕ್ಕೆ ತಳ್ಳಿದ್ದಾರೆ.

ಈ ವೇಳೆ ಸುಮಾರು 15ರ ಜನರು ಗುಂಪುಗೂಡಿ ಸಿ.ಟಿ. ರವಿ ಅವರ ಕಾರಿಗೆ ಗುದ್ದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೋರಾದ ಗಲಾಟೆ ಶುರುವಾಗುತ್ತಿದ್ದಂತೆ ಪೊಲೀಸರ ಭದ್ರತೆಯಲ್ಲಿ ಸಿ.ಟಿ. ರವಿ ಅವರು ಪರಿಷತ್ತಿನ ಕೋಣೆಯ ಆವರಣದೊಳಗೆ ಹೋಗಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಹಿಂಬಾಲಿಸಿಕೊಂಡು ಹೋಗುವುದನ್ನು ಪೊಲೀಸರು ತಡೆದಿದ್ದಾರೆ. ಮುಂದುವರೆದು ಪೊಲೀಸರು ಸಿ.ಟಿ. ರವಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಸುಮಾರು 15 ಜನರನ್ನು ಬಂಧಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ALERT : `ಮ್ಯಾಟ್ರಿಮೊನಿ’ ಸೈಟಲ್ಲಿ ಯುವಕನ ಜತೆ ಶಾಲಾ ಶಿಕ್ಷಕಿಗೆ ಲವ್ : 2.3 ಕೋಟಿ ರೂ. ಕಳೆದುಕೊಂಡ ಬಳಿಕ ಜ್ಞಾನೋದಯ.!

06/10/2025 12:14 PM2 Mins Read

ಪರಪ್ಪನ ಅಗ್ರಹಾರ ಜೈಲಲ್ಲಿ `ಬರ್ತ್ ಡೇ’ ಆಚರಣೆ : ರೌಡಿಶೀಟರ್ ಗುಬ್ಬಚ್ಚಿ ಸೀನಾ ಸೇರಿ 11 ಜನರ ವಿರುದ್ಧ ‘FIR’ ದಾಖಲು.!

06/10/2025 11:50 AM1 Min Read

BREAKING : ರಾಜ್ಯದಲ್ಲಿ `ಪೊಲೀಸ್ ಹುದ್ದೆಗಳ ನೇಮಕಾತಿ’ಗೆ ವಯೋಮಿತಿ ಸಡಿಲಿಕೆ : ಗೃಹ ಸಚಿವ ಜಿ. ಪರಮೇಶ್ವರ್ ಘೋಷಣೆ

06/10/2025 11:42 AM1 Min Read
Recent News

GST 2.0 ಕಡಿತವು ಹೆಚ್ಚಿನ ಭಾರತೀಯ ಗ್ರಾಹಕರನ್ನು ತಲುಪುತ್ತಿಲ್ಲ: ಸಮೀಕ್ಷೆ

06/10/2025 12:19 PM

ALERT : `ಮ್ಯಾಟ್ರಿಮೊನಿ’ ಸೈಟಲ್ಲಿ ಯುವಕನ ಜತೆ ಶಾಲಾ ಶಿಕ್ಷಕಿಗೆ ಲವ್ : 2.3 ಕೋಟಿ ರೂ. ಕಳೆದುಕೊಂಡ ಬಳಿಕ ಜ್ಞಾನೋದಯ.!

06/10/2025 12:14 PM
cough syrup

‘ಮಕ್ಕಳಿಗೆ ಕೆಮ್ಮು ಸಿರಪ್ ಅಗತ್ಯವಿಲ್ಲ: ಅವು ಚೇತರಿಕೆಯನ್ನು ವೇಗಗೊಳಿಸುವುದಿಲ್ಲ’: ತಜ್ಞರು

06/10/2025 12:08 PM

ಪರಪ್ಪನ ಅಗ್ರಹಾರ ಜೈಲಲ್ಲಿ `ಬರ್ತ್ ಡೇ’ ಆಚರಣೆ : ರೌಡಿಶೀಟರ್ ಗುಬ್ಬಚ್ಚಿ ಸೀನಾ ಸೇರಿ 11 ಜನರ ವಿರುದ್ಧ ‘FIR’ ದಾಖಲು.!

06/10/2025 11:50 AM
State News
KARNATAKA

ALERT : `ಮ್ಯಾಟ್ರಿಮೊನಿ’ ಸೈಟಲ್ಲಿ ಯುವಕನ ಜತೆ ಶಾಲಾ ಶಿಕ್ಷಕಿಗೆ ಲವ್ : 2.3 ಕೋಟಿ ರೂ. ಕಳೆದುಕೊಂಡ ಬಳಿಕ ಜ್ಞಾನೋದಯ.!

By kannadanewsnow5706/10/2025 12:14 PM KARNATAKA 2 Mins Read

ಬೆಂಗಳೂರು : ಬೆಂಗಳೂರು ಮೂಲದ ನಿವೃತ್ತ ಶಾಲಾ ಶಿಕ್ಷಕಿಯೊಬ್ಬರು ಮ್ಯಾಟ್ರಿಮೊನಿಯಲ್ಲಿ ಸಿಕ್ಕ ವ್ಯಕ್ತಿಯ ಮಾತು ಕೇಳಿ ರೂ.2.3 ಕೋಟಿ ಹಣ…

ಪರಪ್ಪನ ಅಗ್ರಹಾರ ಜೈಲಲ್ಲಿ `ಬರ್ತ್ ಡೇ’ ಆಚರಣೆ : ರೌಡಿಶೀಟರ್ ಗುಬ್ಬಚ್ಚಿ ಸೀನಾ ಸೇರಿ 11 ಜನರ ವಿರುದ್ಧ ‘FIR’ ದಾಖಲು.!

06/10/2025 11:50 AM

BREAKING : ರಾಜ್ಯದಲ್ಲಿ `ಪೊಲೀಸ್ ಹುದ್ದೆಗಳ ನೇಮಕಾತಿ’ಗೆ ವಯೋಮಿತಿ ಸಡಿಲಿಕೆ : ಗೃಹ ಸಚಿವ ಜಿ. ಪರಮೇಶ್ವರ್ ಘೋಷಣೆ

06/10/2025 11:42 AM

ರಾಜ್ಯದ ‘ಪಡಿತರ ಚೀಟಿ’ದಾರರೇ ಗಮನಿಸಿ : ಈ ತಪ್ಪು ಮಾಡಿದ್ರೆ ‘ರೇಷನ್ ಕಾರ್ಡ್’ ರದ್ದು, ಸರ್ಕಾರಿ ಸೌಲಭ್ಯಗಳೂ ಬಂದ್.!

06/10/2025 11:01 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.