ಯಾದಗಿರಿ : ಇತ್ತೀಚಿಗೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು ನಮಗೆ ಗೌರವ ಸಿಗದ ಕಡೆಗೆ ನಾವು ಇರುವುದಿಲ್ಲ. ರಾಜೀನಾಮೆ ಕೊಡಲು ಸಿದ್ಧ ಎಂದು ಸ್ಪೋಟಕ ಹೇಳಿಕೆ ನೀಡಿದ್ದರು. ಇದೀಗ ಯಾದಗಿರಿ ಜಿಲ್ಲೆ ಗುರುಮಿಟ್ಕಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಕೂಡ ಪೊಲೀಸರ ಭ್ರಷ್ಟಾಚಾರದಿಂದ ಬೇಸತ್ತಿದ್ದೇನೆ ರಾಜೀನಾಮೆ ನೀಡಲು ಸಿದ್ದ ಎಂದು ಎಚ್ಚರಿಕೆ ನೀಡಿದ್ದಾರೆ.

ಹೌದು ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ ಜೆಡಿಎಸ್ ಶಾಸಕ ಶರಣಗೌಡ ಕುಂದಕೂರ್ ಪೊಲೀಸರ ಭ್ರಷ್ಟಾಚಾರದಿಂದ ಬೇಸತ್ತಿದ್ದೇನೆ. ರಾಜೀನಾಮೆ ನೀಡಲು ಸಿದ್ದ ಎಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಈ ಎಚ್ಚರಿಕೆ ನೀಡಿದ್ದಾರೆ.

ಇಂದು ಜನಸ್ಪಂದನ ಕಾರ್ಯಕ್ರಮದಲ್ಲಿ ಕಂದಕೂರು ವಾರ್ನಿಂಗ್ ನೀಡಿದ್ದಾರೆ.ಯಾದಗಿರಿ ಜಿಲ್ಲೆಯ ಗುರುಮಠಕಲ್ ನಲ್ಲಿ ಜನಸ್ಪಂದನ ಕಾರ್ಯಕ್ರಮ ಸಭೆ ನಡೆದಿತ್ತು. ಪೊಲೀಸರಿಗೆ ಅಕ್ರಮ ದಂಧೆ ಬಗ್ಗೆ ಕರೆ ಮಾಡಿದರೆ ಹೇಳಲಿ. ಆದರೆ ವೈಯಕ್ತಿಕ ಕೆಲಸದ ಬಗ್ಗೆ ಹೇಳಿದರೆ ರಾಜೀನಾಮೆ ನೀಡುತ್ತೇನೆ. ಯಾದಗಿರಿ ಡಿಸಿ ಎಸ್ಪಿ ಎದರು ರಾಜೀನಾಮೆ ಮಾತುಗಳ ನಾಡಿದ್ದಾರೆ. ಈ ವೇಳೆ ಎಸ್ ಪಿ ಡಿ ವೈ ಎಸ್ ಪಿ ಗೆಶಾಸಕ ಶರಣಗೌಡ ಕಂದುಕೂರು ತರಾಟೆ ತೆಗೆದುಕೊಂಡರು.

Share.
Exit mobile version