BREAKING : ಪೊಲೀಸರ ಭ್ರಷ್ಟಾಚಾರದಿಂದ ಬೇಸತ್ತಿದ್ದೇನೆ: ರಾಜೀನಾಮೆ ಎಚ್ಚರಿಕೆ ನೀಡಿದ ಶಾಸಕ ಶರಣಗೌಡ ಕಂದಕೂರು

ಯಾದಗಿರಿ : ಇತ್ತೀಚಿಗೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು ನಮಗೆ ಗೌರವ ಸಿಗದ ಕಡೆಗೆ ನಾವು ಇರುವುದಿಲ್ಲ. ರಾಜೀನಾಮೆ ಕೊಡಲು ಸಿದ್ಧ ಎಂದು ಸ್ಪೋಟಕ ಹೇಳಿಕೆ ನೀಡಿದ್ದರು. ಇದೀಗ ಯಾದಗಿರಿ ಜಿಲ್ಲೆ ಗುರುಮಿಟ್ಕಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಕೂಡ ಪೊಲೀಸರ ಭ್ರಷ್ಟಾಚಾರದಿಂದ ಬೇಸತ್ತಿದ್ದೇನೆ ರಾಜೀನಾಮೆ ನೀಡಲು ಸಿದ್ದ ಎಂದು ಎಚ್ಚರಿಕೆ ನೀಡಿದ್ದಾರೆ. ಹೌದು ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ ಜೆಡಿಎಸ್ ಶಾಸಕ ಶರಣಗೌಡ ಕುಂದಕೂರ್ ಪೊಲೀಸರ ಭ್ರಷ್ಟಾಚಾರದಿಂದ ಬೇಸತ್ತಿದ್ದೇನೆ. ರಾಜೀನಾಮೆ ನೀಡಲು … Continue reading BREAKING : ಪೊಲೀಸರ ಭ್ರಷ್ಟಾಚಾರದಿಂದ ಬೇಸತ್ತಿದ್ದೇನೆ: ರಾಜೀನಾಮೆ ಎಚ್ಚರಿಕೆ ನೀಡಿದ ಶಾಸಕ ಶರಣಗೌಡ ಕಂದಕೂರು