ಬೆಂಗಳೂರು : ಪಾರದರ್ಶಕ ವ್ಯವಸ್ಥೆ ತರುವತ್ತು ರಾಜ್ಯದ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿಗಳಿಗೆ ಮೊಬೈಲ್ ಹಾಜರಾತಿ ಕಡ್ಡಾಯಗೊಳಿಸಲಾಗುತ್ತಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನೂತನ ಹಾಜರಾತಿ ವ್ಯವಸ್ಥೆಗೆ ಆರೋಗ್ಯ ಇಲಾಖೆ ಅಧಿಕಾರಿ, ನೌಕರರು ಸಹಕರಿಸುವಂತೆ ನಾನು ಮನವಿ ಮಾಡುತ್ತೇನೆ. ಜುಲೈ 1 ಮೊಬೈಲ್ ಹಾಜರಾಗಿ ಜಾರಿಗೆ ಬರಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸಿಗುವುದಿಲ್ಲ ಎಂಬ ಸಾರ್ವಜನಿಕರ ದೂರುಗಳು ಇನ್ಮುಂದೆ ಕಡಿಮೆಯಾಗಲಿವೆ ಎಂಬ ನಿರೀಕ್ಷೆ ನನಗಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಪಾರದರ್ಶಕ ವ್ಯವಸ್ಥೆ ತರುವತ್ತು ರಾಜ್ಯದ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿಗಳಿಗೆ ಮೊಬೈಲ್ ಹಾಜರಾತಿ ಕಡ್ಡಾಯಗೊಳಿಸಲಾಗುತ್ತಿದೆ. ನೂತನ ಹಾಜರಾತಿ ವ್ಯವಸ್ಥೆಗೆ ಆರೋಗ್ಯ ಇಲಾಖೆ ಅಧಿಕಾರಿ, ನೌಕರರು ಸಹಕರಿಸುವಂತೆ ನಾನು ಮನವಿ ಮಾಡುತ್ತೇನೆ. ಜುಲೈ 1 ಮೊಬೈಲ್ ಹಾಜರಾಗಿ ಜಾರಿಗೆ ಬರಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ… pic.twitter.com/R5rTb4O3Qr
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 15, 2025