BREAKING : ಬೆಂಗಳೂರಲ್ಲಿ ಕೃಷಿ ಹೊಂಡದಲ್ಲಿ ತಾಯಿ-ಮಗಳ ಮೃತದೇಹ ಪತ್ತೆ : ಪತಿಯೇ ಹತ್ಯೆಗೈದಿರುವ ಶಂಕೆ!

ಬೆಂಗಳೂರು : ಕೃಷಿಹೊಂಡದಲ್ಲಿ ತಾಯಿ ಮತ್ತು ಮಗಳ ಶವಗಳು ಪತ್ತೆಯಾಗಿದ್ದು, ಪತಿಯೇ ತನ್ನ ಹೆಂಡತಿ ಮತ್ತು ಮಗಳನ್ನು ಕೊಂದು ಶವಗಳನ್ನು ಕೃಷಿ ಹೊಂಡಕ್ಕೆ ಎಸೆಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದ್ದು, ಈ ಒಂದು ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಇಂಡ್ರಸನಹಳ್ಳಿ ಎಂಬಲ್ಲಿ ನಡೆದಿದೆ. ಹೌದು ಅನುಮಾನಾಸ್ಪದ ರೀತಿಯಲ್ಲಿ ಕೃಷಿ ಹೊಂಡದಲ್ಲಿ ತಾಯಿ ಮತ್ತು ಮಗಳ ಮೃತ ದೇಹಗಳು ಪತ್ತೆಯಾಗಿವೆ. ದೇವನಹಳ್ಳಿ ತಾಲೂಕಿನ ಇಂಡ್ರಸನಹಳ್ಳಿ, ಗ್ರಾಮದಲ್ಲಿ ಒಂದು ಘಟನೆ ನಡೆದಿದೆ. ಜಮೀನು ಭಾಗ ಕೇಳಿದ್ದಕ್ಕೆ ಗಂಡನಿಂದಲೇ ತಾಯಿ ಮತ್ತು … Continue reading BREAKING : ಬೆಂಗಳೂರಲ್ಲಿ ಕೃಷಿ ಹೊಂಡದಲ್ಲಿ ತಾಯಿ-ಮಗಳ ಮೃತದೇಹ ಪತ್ತೆ : ಪತಿಯೇ ಹತ್ಯೆಗೈದಿರುವ ಶಂಕೆ!