BREAKING : ಯಾದಗಿರಿಯಲ್ಲಿ ಕುಡಿಯುವ ನೀರಿಗಾಗಿ ಗಲಾಟೆ : ಯುವಕನನ್ನು ಭೀಕರವಾಗಿ ಹತ್ಯೆಗೈದ ತಾಯಿ-ಮಗ

ಯಾದಗಿರಿ : ಕುಡಿಯುವ ನೀರಿನ ವಿಚಾರವಾಗಿ ಸಹೋದರ ಸಂಬಂಧಿಸಿದ ನಡುವೆ ಗಲಾಟೆ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಒಬ್ಬ ಯುವಕನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ಎಂಬಲ್ಲಿ ನಡೆದಿದೆ.ಕೊಲೆಯಾಗಿರುವ ಯುವಕನನ್ನು ನಂದಕುಮಾರ್ ಕಟ್ಟಿಮನಿ (21) ಎಂದು ಹೇಳಲಾಗುತ್ತಿದ್ದು, ನಂದಕುಮಾರ ಚಿಕ್ಕಪ್ಪನ ಮಗ ಹನುಮಂತ ಹಾಗೂ ಆತನ ತಾಯಿ ಕೊಲೆ ಮಾಡಿರುವ ಆರೋಪಿಗಳು ಎಂದು ಹೇಳಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಜನರನ್ನು ಬಕ್ರಾ ಮಾಡೋಕೆ ಜಗದೀಶ್ ಶೆಟ್ಟರ್ ಬಂದಿದ್ದಾರಾ?- ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ ಇಬ್ಬರ ಮನೆಯ ಬಳಿ … Continue reading BREAKING : ಯಾದಗಿರಿಯಲ್ಲಿ ಕುಡಿಯುವ ನೀರಿಗಾಗಿ ಗಲಾಟೆ : ಯುವಕನನ್ನು ಭೀಕರವಾಗಿ ಹತ್ಯೆಗೈದ ತಾಯಿ-ಮಗ