BREAKING : ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ, ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ನವದೆಹಲಿ : ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ ಸಿಕ್ಕಿದ್ದು, ಸ್ಪೀಕರ್ ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಿದರು. ಇದಕ್ಕೂ ಮುನ್ನ “ಪ್ರಧಾನಿ ಭಾಷಣ ಮಾಡುವಾಗ, ಸಂಸದೀಯ ಶಿಷ್ಟಾಚಾರವನ್ನು ಪ್ರತಿಪಕ್ಷಗಳು ನಿರಂತರವಾಗಿ ಉಲ್ಲಂಘಿಸಿದ ರೀತಿ, ಇಡೀ ಸದನವು ಈ ಕೃತ್ಯವನ್ನು ಖಂಡಿಸುತ್ತದೆ ಎಂದು ನಾನು ಪ್ರಸ್ತಾಪಿಸುತ್ತೇನೆ” ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಅಂದ್ಹಾಗೆ, ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಎರಡು ದಿನಗಳ ಚರ್ಚೆಗೆ ಪ್ರಧಾನಿ ಮೋದಿ ಉತ್ತರಿಸಿದರು. ಈ ವೇಳೆ ದೇಶದ … Continue reading BREAKING : ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ, ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ