Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಡಿವೋರ್ಸ್ ಕೊಟ್ಟಿದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ : ಬೆಚ್ಚಿ ಬಿದ್ದ ಬೆಂಗಳೂರು ಜನತೆ

24/12/2025 5:14 PM

ಯುವ ಕ್ರೀಡಾಪಟುಗಳಿಗೆ ಗುಡ್ ನ್ಯೂಸ್ ; ಕ್ರೀಡಾ ಸಚಿವಾಲಯದಿಂದ ‘ಇಂಟರ್ನ್ಶಿಪ್’, ತಿಂಗಳಿಗೆ 20 ಸಾವಿರ ಸ್ಟೈಫಂಡ್ ಲಭ್ಯ!

24/12/2025 4:56 PM

BREAKING : ರಾಜ್ಯದಲ್ಲಿ ಅಮಾನವೀಯ ಘಟನೆ : ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಹೆತ್ತ ಮಗುವನ್ನೇ ಮಾರಿದ ಪಾಪಿ ತಾಯಿ!

24/12/2025 4:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಜಾತಿ ಜನಗಣತಿ’ ಅನುಷ್ಠಾನ ವಿಚಾರ : ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನಿಸಲು ಸಂಪುಟ ನಿರ್ಧಾರ
KARNATAKA

BREAKING : ‘ಜಾತಿ ಜನಗಣತಿ’ ಅನುಷ್ಠಾನ ವಿಚಾರ : ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನಿಸಲು ಸಂಪುಟ ನಿರ್ಧಾರ

By kannadanewsnow5711/04/2025 2:05 PM
vidhana soudha
vidhana soudha

ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಹುನಿರೀಕ್ಷಿತ ಜಾತಿ ಗಣತಿ ವರದಿ ಕುರಿತು ಚರ್ಚೆಯಾಯಿತು.ಜಾತಿ ಜನಗಣತಿ ವರದಿ ಜಾರಿಗೆ ಸಂಬಂಧಿಸಿದಂತೆ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಜಾತಿ ಜನಗಣತಿ ವರದಿ ಅನುಷ್ಠಾನ ವಿಚಾರವಾಗಿ ಮುಂದಿನ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಯಿತು.ಈ ಕುರಿತು ಏಪ್ರಿಲ್ 17ರಂದು ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಜಾತಿ ಜನಗಣತಿ ವಿಚಾರವಾಗಿ ಚರ್ಚಿಸಲು ವಿಶೇಷ ಸಭೆ ಕರೆಯಲಾಗಿದೆ ಎಂದು ತಿಳಿದುಬಂದಿದೆ.

ಹೌದು, ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಬಹುನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿಗಣತಿ ವರದಿ-2015) ಸಂಪುಟದಲ್ಲಿ ತೀರ್ಮಾನಿಸಲಾಯಿತು.ಈ ಕುರಿತು ಏಪ್ರಿಲ್ 17ರಂದು ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಜಾತಿ ಜನಗಣತಿ ವಿಚಾರವಾಗಿ ಚರ್ಚಿಸಲು ವಿಶೇಷ ಸಭೆ ಕರೆಯಲಾಗಿದೆ ಎಂದು ತಿಳಿದುಬಂದಿದೆ.

ಎಚ್.ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ 2015 ರಲ್ಲಿ ಕೈಗೊಂಡ ಜಾತಿಗಣತಿ ಆಧರಿಸಿ ಜಯಪ್ರಕಾಶ್ ಹೆಗಡೆ ಅವರು ಅಂತಿಮ ವರದಿ ಸಲ್ಲಿಸಿದ್ದು, ಇದಕ್ಕೆ ವೀರಶೈವರು, ಒಕ್ಕಲಿಗರು, ಹಿಂದುಳಿದ ವರ್ಗದ ಪ್ರಬಲ ಜಾತಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

BREAKING : Much-anticipated caste census report tabled in state cabinet meeting | Caste census
Share. Facebook Twitter LinkedIn WhatsApp Email

Related Posts

SHOCKING : ಡಿವೋರ್ಸ್ ಕೊಟ್ಟಿದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ : ಬೆಚ್ಚಿ ಬಿದ್ದ ಬೆಂಗಳೂರು ಜನತೆ

24/12/2025 5:14 PM1 Min Read

BREAKING : ರಾಜ್ಯದಲ್ಲಿ ಅಮಾನವೀಯ ಘಟನೆ : ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಹೆತ್ತ ಮಗುವನ್ನೇ ಮಾರಿದ ಪಾಪಿ ತಾಯಿ!

24/12/2025 4:51 PM1 Min Read

BREAKING : ಅಶ್ಲೀಲ ಮೆಸೇಜ್ ಹಿನ್ನೆಲೆ : ವಿಜಯಲಕ್ಷ್ಮಿ ದೂರು ಬೆನ್ನಲ್ಲೇ ‘CCB’ ಸೈಬರ್ ಕ್ರೈಮ್ ಠಾಣೆಯಲ್ಲಿ ಕೇಸ್ ದಾಖಲು

24/12/2025 4:27 PM1 Min Read
Recent News

SHOCKING : ಡಿವೋರ್ಸ್ ಕೊಟ್ಟಿದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ : ಬೆಚ್ಚಿ ಬಿದ್ದ ಬೆಂಗಳೂರು ಜನತೆ

24/12/2025 5:14 PM

ಯುವ ಕ್ರೀಡಾಪಟುಗಳಿಗೆ ಗುಡ್ ನ್ಯೂಸ್ ; ಕ್ರೀಡಾ ಸಚಿವಾಲಯದಿಂದ ‘ಇಂಟರ್ನ್ಶಿಪ್’, ತಿಂಗಳಿಗೆ 20 ಸಾವಿರ ಸ್ಟೈಫಂಡ್ ಲಭ್ಯ!

24/12/2025 4:56 PM

BREAKING : ರಾಜ್ಯದಲ್ಲಿ ಅಮಾನವೀಯ ಘಟನೆ : ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಹೆತ್ತ ಮಗುವನ್ನೇ ಮಾರಿದ ಪಾಪಿ ತಾಯಿ!

24/12/2025 4:51 PM

BREAKING : ಭಾರತದಲ್ಲಿ 2 ಹೊಸ ವಿಮಾನಯಾನ ಸಂಸ್ಥೆಗಳ ಆರಂಭಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

24/12/2025 4:33 PM
State News
KARNATAKA

SHOCKING : ಡಿವೋರ್ಸ್ ಕೊಟ್ಟಿದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ : ಬೆಚ್ಚಿ ಬಿದ್ದ ಬೆಂಗಳೂರು ಜನತೆ

By kannadanewsnow0524/12/2025 5:14 PM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ವಿಚ್ಛೇದನ ನೋಟಿಸ್ ನೀಡಿದ್ದಕ್ಕೆ ಆಕ್ರೋಶಗೊಂಡು ಪತ್ನಿ ಭುವನೇಶ್ವರಿ ಅವರನ್ನು ಪತಿ…

BREAKING : ರಾಜ್ಯದಲ್ಲಿ ಅಮಾನವೀಯ ಘಟನೆ : ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಹೆತ್ತ ಮಗುವನ್ನೇ ಮಾರಿದ ಪಾಪಿ ತಾಯಿ!

24/12/2025 4:51 PM

BREAKING : ಅಶ್ಲೀಲ ಮೆಸೇಜ್ ಹಿನ್ನೆಲೆ : ವಿಜಯಲಕ್ಷ್ಮಿ ದೂರು ಬೆನ್ನಲ್ಲೇ ‘CCB’ ಸೈಬರ್ ಕ್ರೈಮ್ ಠಾಣೆಯಲ್ಲಿ ಕೇಸ್ ದಾಖಲು

24/12/2025 4:27 PM

ಶಿವಮೊಗ್ಗ: ಶಿರವಾಳದ ನಮ್ಮನೆ ಗ್ರಾಮೀಣ ಮಕ್ಕಳ ಅನಾಥಾಶ್ರಮದ ಕಾರ್ಯ ಅಭಿನಂದನಾರ್ಹ- ಸಾಗರದ ಲಯನ್ಸ್ ಅಧ್ಯಕ್ಷ ಡಾ.ಪ್ರಸನ್ನ.ಟಿ

24/12/2025 4:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.