Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಖರ್ಗೆ ಎಂಬುದು ಇಲ್ಲದಿದ್ದರೆ ಪ್ರಿಯಾಂಕ್ ಮಂಡಲ್ ಪಂಚಾಯತಿ ಸದಸ್ಯ ಕೂಡ ಆಗ್ತಿರ್ಲಿಲ್ಲ : ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

20/12/2025 4:06 PM

ಕಾಂಗ್ರೆಸ್ ಪಕ್ಷದಲ್ಲಿ ನಾಲಿಗೆ ಹರಿಬಿಡುವುದರಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ನಂ.1: ಛಲವಾದಿ ನಾರಾಯಣಸ್ವಾಮಿ

20/12/2025 4:04 PM

ಸಚಿವ ಪ್ರಿಯಾಂಕ್ ಖರ್ಗೆ ಕ್ಷಮೆಯಾಚನೆಗೆ ಸಂಸದ ಗೋವಿಂದ ಕಾರಜೋಳ ಆಗ್ರಹ

20/12/2025 3:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಮುಡಾ’ ಹಗರಣ : ‘ED’ ಬಳಿಕ ಸ್ನೇಹಮಯಿ ಕೃಷ್ಣಗೆ ಲೋಕಾಯುಕ್ತ ಸಂಕಷ್ಟ, ಇಂದು ವಿಚಾರಣೆಗೆ ಹಾಜರಾಗಲು ಸೂಚನೆ
KARNATAKA

BREAKING : ‘ಮುಡಾ’ ಹಗರಣ : ‘ED’ ಬಳಿಕ ಸ್ನೇಹಮಯಿ ಕೃಷ್ಣಗೆ ಲೋಕಾಯುಕ್ತ ಸಂಕಷ್ಟ, ಇಂದು ವಿಚಾರಣೆಗೆ ಹಾಜರಾಗಲು ಸೂಚನೆ

By kannadanewsnow0504/10/2024 7:29 AM

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ದೂರುದಾರ ಸ್ನೇಹಮಯಿ ಕೃಷ್ಣ ವಿಚಾರಣೆಗೆ ಹಾಜರಾಗಿದ್ದರು. ಇದೀಗ ಇಂದು ಲೋಕಾಯುಕ್ತ ಅಧಿಕಾರಿಗಳು ಬೆಳಿಗ್ಗೆ 9ಗಂಟೆಗೆ ವಿಚಾರಣೆಗೆ ಹಾಜರಾಗಿ ಎಂದು ಸೂಚನೆ ನೀಡಿದ್ದಾರೆ.

ನಿನ್ನೆ ED ಅಧಿಕಾರಿಗಳು ಸ್ನೇಹಮಯಿ ಕೃಷ್ಣ ಅವರನ್ನು ವಿಚಾರಣೆ ನಡೆಸಿತ್ತು. ಅಧಿಕಾರಿಗಳು ಕೇಳಿರುವ ಎಲ್ಲ ದಾಖಲೆಗಳನ್ನು ನೀಡಿದ್ದೇನೆ ಎಂದು ವಿಚಾರಣೆಯ ಬಳಿಕ ತಿಳಿಸಿದ್ದರು. ಇದೀಗ ಇಂದು ಲೋಕಾಯುಕ್ತ ಅಧಿಕಾರಿಗಳು ಬೆಳಿಗ್ಗೆ 9 ಗಂಟೆಗೆ ವಿಚಾರಣೆಗೆ ಕರೆದಿದ್ದಾರೆ ಎಂದು ತಿಳಿದುಬಂದಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದೂರುದಾರ ಸ್ನೇಹಮಯಿ ಕೃಷ್ಣಗೆ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ ಅವರಿಗೆ ಇಡಿ ವಿಚಾರಣೆಗೆ ಹಾಜರಾಗಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಮುಡಾ ಹಗರಣ ಸಂಬಂಧ 500ಕ್ಕೂ ಹೆಚ್ಚು ದಾಖಲೆಗಳನ್ನು ಕೊಟ್ಟಿದ್ದೇನೆ. ನಾನು ನೀಡಿದ ದಾಖಲೆ ಸಂಬಂಧ ಇಡಿ ಅಧಿಕಾರಿಗಳು ನನಗೆ ಸ್ಪಷ್ಟನೆ ಕೇಳಿದ್ದರು.ಮುಡಾದಲ್ಲಿ ಸುಮಾರು 5000 ಕೋಟಿಗೂ ಹೆಚ್ಚು ಹಗರಣ ನಡೆದಿದೆ ಎಂದು ತಿಳಿಸಿದರು.

ಬೆಳಗ್ಗೆಯಿಂದ ಸಂಜೆವರೆಗೂ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಅಧಿಕಾರಿಗಳಿಗೆ ಯಾವ ಕ್ಲಾರಿಫಿಕೇಷನ್ ಬೇಕೋ ಅದೆಲ್ಲಾ ಕೊಟ್ಟಿದ್ದೀನಿ. ದಾಖಲೆ, ಸಾಕ್ಷಿಗಳ ಬಗ್ಗೆ ಮಾಹಿತಿ ಕೇಳಿದ್ರು, ಅದೆಲ್ಲವನ್ನೂ ಕೊಟ್ಟಿದ್ದೇನೆ. ಇಡಿ ಅಧಿಕಾರಿಗಳು ಮತ್ತೆ ಕರೆದರೆ ವಿಚಾರಣೆಗೆ ಬರುವೆ ಎಂದು ಹೇಳಿದ್ದಾರೆ. ಮುಡಾ ಹಗರಣ ಸಂಬಂಧ 500ಕ್ಕೂ ಹೆಚ್ಚು ದಾಖಲೆಗಳನ್ನು ಕೊಟ್ಟಿದ್ದೆ. ನಾನು ನೀಡಿದ್ದ ದಾಖಲೆ ಸಂಬಂಧ ಇಡಿ ಅಧಿಕಾರಿಗಳು ಸ್ಪಷ್ಟನೆ ಕೇಳಿದ್ದರು.

ಮುಡಾದಲ್ಲಿ ಸುಮಾರು 5 ಸಾವಿರ ಕೋಟಿಗೂ ಹೆಚ್ಚು ಹಗರಣ ನಡೆದಿದೆ. ಕನ್ನಡದಲ್ಲಿರುವ ದಾಖಲೆಗಳ ಬಗ್ಗೆಯೂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇನೆ. ಮುಡಾಗೆ ಸೈಟ್ ವಾಪಸ್ ನೀಡಿದರೆ ಅದು ಸಾಕ್ಷಿ ನಾಶ ಬರಲ್ಲ. ವಾಪಸ್ ಕೊಟ್ಟಿರೋದೇ ಸಾಕ್ಷಿ ಆಗುತ್ತೆ. ಮುಡಾದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ. ಹೀಗಾಗಿ ಇದಕ್ಕೆ ಮನಿ ಲ್ಯಾಂಡರಿಂಗ್‌ ಆ್ಯಕ್ಟ್‌ ಅನ್ವಯವಾಗುತ್ತೆ ಎಂದು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಖರ್ಗೆ ಎಂಬುದು ಇಲ್ಲದಿದ್ದರೆ ಪ್ರಿಯಾಂಕ್ ಮಂಡಲ್ ಪಂಚಾಯತಿ ಸದಸ್ಯ ಕೂಡ ಆಗ್ತಿರ್ಲಿಲ್ಲ : ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

20/12/2025 4:06 PM1 Min Read

ಕಾಂಗ್ರೆಸ್ ಪಕ್ಷದಲ್ಲಿ ನಾಲಿಗೆ ಹರಿಬಿಡುವುದರಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ನಂ.1: ಛಲವಾದಿ ನಾರಾಯಣಸ್ವಾಮಿ

20/12/2025 4:04 PM1 Min Read

ಸಚಿವ ಪ್ರಿಯಾಂಕ್ ಖರ್ಗೆ ಕ್ಷಮೆಯಾಚನೆಗೆ ಸಂಸದ ಗೋವಿಂದ ಕಾರಜೋಳ ಆಗ್ರಹ

20/12/2025 3:57 PM1 Min Read
Recent News

ಖರ್ಗೆ ಎಂಬುದು ಇಲ್ಲದಿದ್ದರೆ ಪ್ರಿಯಾಂಕ್ ಮಂಡಲ್ ಪಂಚಾಯತಿ ಸದಸ್ಯ ಕೂಡ ಆಗ್ತಿರ್ಲಿಲ್ಲ : ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

20/12/2025 4:06 PM

ಕಾಂಗ್ರೆಸ್ ಪಕ್ಷದಲ್ಲಿ ನಾಲಿಗೆ ಹರಿಬಿಡುವುದರಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ನಂ.1: ಛಲವಾದಿ ನಾರಾಯಣಸ್ವಾಮಿ

20/12/2025 4:04 PM

ಸಚಿವ ಪ್ರಿಯಾಂಕ್ ಖರ್ಗೆ ಕ್ಷಮೆಯಾಚನೆಗೆ ಸಂಸದ ಗೋವಿಂದ ಕಾರಜೋಳ ಆಗ್ರಹ

20/12/2025 3:57 PM

ಹೈಕಮಾಂಡ್ ನನಗೆ, ಸಿಎಂ ಸಿದ್ದರಾಮಯ್ಯಗೆ ಏನೋ ಹೇಳಿದ್ದಾರೆ : ಗುಟ್ಟು ಬಿಟ್ಟುಕೊಡದ ಡಿಸಿಎಂ ಡಿಕೆ ಶಿವಕುಮಾರ್

20/12/2025 3:55 PM
State News
KARNATAKA

ಖರ್ಗೆ ಎಂಬುದು ಇಲ್ಲದಿದ್ದರೆ ಪ್ರಿಯಾಂಕ್ ಮಂಡಲ್ ಪಂಚಾಯತಿ ಸದಸ್ಯ ಕೂಡ ಆಗ್ತಿರ್ಲಿಲ್ಲ : ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

By kannadanewsnow0520/12/2025 4:06 PM KARNATAKA 1 Min Read

ಬೆಂಗಳೂರು : ಕೇಂದ್ರ ಗೃಹ ಸಚಿವರ ಬಗ್ಗೆ ಅಹ ಸಂಸದೀಯ ಪದ ಬಳಕೆ ವಿಚಾರವಾಗಿ ಪ್ರಿಯಾಂಕ ಖರ್ಗೆ ಹೇಳಿಕೆಗೆ ಛಲವಾದಿ…

ಕಾಂಗ್ರೆಸ್ ಪಕ್ಷದಲ್ಲಿ ನಾಲಿಗೆ ಹರಿಬಿಡುವುದರಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ನಂ.1: ಛಲವಾದಿ ನಾರಾಯಣಸ್ವಾಮಿ

20/12/2025 4:04 PM

ಸಚಿವ ಪ್ರಿಯಾಂಕ್ ಖರ್ಗೆ ಕ್ಷಮೆಯಾಚನೆಗೆ ಸಂಸದ ಗೋವಿಂದ ಕಾರಜೋಳ ಆಗ್ರಹ

20/12/2025 3:57 PM

ಹೈಕಮಾಂಡ್ ನನಗೆ, ಸಿಎಂ ಸಿದ್ದರಾಮಯ್ಯಗೆ ಏನೋ ಹೇಳಿದ್ದಾರೆ : ಗುಟ್ಟು ಬಿಟ್ಟುಕೊಡದ ಡಿಸಿಎಂ ಡಿಕೆ ಶಿವಕುಮಾರ್

20/12/2025 3:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.