BREAKING : ‘ಮುಡಾ’ ಹಗರಣ : ಬಿಲ್ಡರ್ ಮಂಜುನಾಥ್ ವಿರುದ್ಧ ‘ED’ ಗೆ ಮತ್ತೊಂದು ದೂರು ಸಲ್ಲಿಕೆ!

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ಮುಡಾ ಹಗರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಮುಡಾ ಹಗರಣದ ತನಿಖೆಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಡೆಸುತ್ತಿದ್ದಾರೆ. ಮುಡಾ ಹಗರಣದ ಜಾಡು ಬೆಂಗಳೂರಿನವರೆಗೂ ವ್ಯಾಪಿಸಿದ್ದು, ಇಡಿ ಅಧಿಕಾರಿಗಳು ಇಲ್ಲಿನ ಜೆಪಿ ನಗರದಲ್ಲಿರುವ ಬಿಲ್ಡರ್​​ ಎನ್​. ಮಂಜುನಾಥ್​ ಎಂಬುವರ ಮನೆ ಮೇಲೆ ದಾಳಿ ಮಾಡಿ, ದಾಖೆಗಳನ್ನು ಪರಿಶೀಲಿಸುತ್ತಿದ್ದಾರೆ. ಇದರ ಮಧ್ಯ ಸ್ನೇಹಮಯಿ ಕೃಷ್ಣ ಬಿಲ್ಡರ್ ಮಂಜುನಾಥ್ ವಿರುದ್ಧ ವಿಡಿಯೋ ಸಮೇತವಾಗಿ ಮತ್ತೊಂದು … Continue reading BREAKING : ‘ಮುಡಾ’ ಹಗರಣ : ಬಿಲ್ಡರ್ ಮಂಜುನಾಥ್ ವಿರುದ್ಧ ‘ED’ ಗೆ ಮತ್ತೊಂದು ದೂರು ಸಲ್ಲಿಕೆ!