Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಂಗಳೂರಲ್ಲಿ ರೈಲಿನಲ್ಲಿ ನಿಗೂಢವಾಗಿ ಸಾಗಿಸುತ್ತಿದ್ದ 200ಕ್ಕೂ ಹೆಚ್ಚು ಸೆಕೆಂಡ್ ಹ್ಯಾಂಡ್ ಮೊಬೈಲ್ ಜಪ್ತಿ

10/03/2026 9:22 PM

ವೇತನ ಪಾವತಿಗೆ ಆಗ್ರಹ: GBA ಪಶ್ಚಿಮ ನಗರ ಪಾಲಿಕೆ ಕೆಲಸ ಸ್ಥಗಿತದ ಎಚ್ಚರಿಕೆ ನೀಡಿದ ಕ್ಷೇಮಾಭಿವೃದ್ಧಿ ಸಂಘ

10/03/2026 9:15 PM

BREAKING: ಸಚಿವ ದಿನೇಶ್ ಗುಂಡೂರಾವ್ ಜೊತೆಗಿನ ಸಂಧಾನ ಸಕ್ಸಸ್: ನಾಳೆಯ ವೈದ್ಯರ ಮುಷ್ಕರ ವಾಪಾಸ್

10/03/2026 9:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಮುಡಾ’ ಹಗರಣಕ್ಕೆ ಮತ್ತೊಂದು ಟ್ವಿಸ್ಟ್ : ಸಿಎಂ, ಪತ್ನಿ ಪಾರ್ವತಿ ಸೇರಿ 12 ಜನರ ವಿರುದ್ಧ ಕೇಸ್ ದಾಖಲು!
KARNATAKA

BREAKING : ‘ಮುಡಾ’ ಹಗರಣಕ್ಕೆ ಮತ್ತೊಂದು ಟ್ವಿಸ್ಟ್ : ಸಿಎಂ, ಪತ್ನಿ ಪಾರ್ವತಿ ಸೇರಿ 12 ಜನರ ವಿರುದ್ಧ ಕೇಸ್ ದಾಖಲು!

By kannadanewsnow0527/11/2024 1:10 PM

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಲ್ಲಿಯವರೆಗು ಸಾಕಷ್ಟು ತನಿಖೆಯ ಪ್ರಗತಿ ಕಂಡಿದೆ. ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದು ಹಾಗೂ ಇಡಿ ಅಧಿಕಾರಿಗಳು ಕೂಡ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದು, ಎಲ್ಲವೂ ಆದ ಬಳಿಕ ಕೇಸ್ ಇನ್ನು ಕೋರ್ಟ್ ನಲ್ಲಿ ಇದೆ. ಇದರ ಮಧ್ಯ ಇದೀಗ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು ಭೂಮಾಲಿಕ ದೇವರಾಜಯ್ಯ ಅಣ್ಣನ ಮಗಳು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಹಾಗೂ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ವಿರುದ್ಧ ಕೋರ್ಟ್ ನಲ್ಲಿ ದಾವೆ ಹೊಡಿದ್ದಾರೆ.

ಹೌದು ಸಿಎಂ, ಪತ್ನಿ ಪಾರ್ವತಿ ಬಾಮೈದ ಸೇರಿ 12 ಜನರ ವಿರುದ್ಧ ಮೈಸೂರಿನ JMFC ಕೋರ್ಟ್ ನಲ್ಲಿ ದಾವೆ ಹೂಡಿದ್ದಾರೆ. ಭೂಮಿ ಮಾರಿದ ದೇವರಾಜಯ್ಯ ಸಂಬಂಧಿಕರಿಂದ ಭೂಮಿ ಪಡೆದುಕೊಂಡು, ಸಿಎಂ ಬಾಮೈದ ಮಲ್ಲಿಕಾರ್ಜುನ್ ಗೆ ಭೂಮಿ ಮಾರಿದ್ದ. ದೇವರಾಜು ಮೋಸ ಮಾಡಿದ್ದಾರೆ ಎಂದು ದೇವರಾಜ್ ಸಂಬಂಧಿಕರು ಆರೋಪಿಸಿದ್ದಾರೆ.

ದೇವರಾಜು ಆರೋಪಿಸಿ ಸಂಬಂಧಿಕರು ಇದೀಗ ದಾವೇ ಹೂಡಿದ್ದಾರೆ.ದೇವರಾಜು ಅಣ್ಣನ ಮೈಲಾರಯ್ಯನ ಮಗಳು ಜಮುನಾ ಎನ್ನುವವರು ಇದೀಗ ದಾವೆ ಹೂಡಿದ್ದಾರೆ. ನನ್ನ ಚಿಕ್ಕಪ್ಪ ದೇವರಾಜು ಭೂಮಿ ಮಾರಿರುವುದು ಯಾವುದೇ ಕಾರಣಕ್ಕೂ ನನಗೆ ಇಲ್ಲಿಯವರೆಗೂ ಗೊತ್ತಿರಲಿಲ್ಲ ಸಿಎಂ ಕುಟುಂಬಕ್ಕೆ ಭೂಮಿ ಮಾರಿ ಇರುವುದು ನನಗೆ ಗೊತ್ತೇ ಇರಲಿಲ್ಲ ಮಾಧ್ಯಮಗಳ ಮೂಲಕ ಮಾರಾಟವಾಗಿರುವುದು. ಗೊತ್ತಾಗಿದೆ. ಕುಟುಂಬದ ಪ್ರಕಾರ ಭೂಮಿ ನನ್ನ ತಂದೆ ಹೆಸರಿಗೆ ಬರಬೇಕು ಎಂದರು.

ಆದರೆ ಇವರೆಲ್ಲ ನನ್ನ ಗಮನಕ್ಕೆ ತರದೆ ಭೂಮಿ ಮಾರಾಟ ಮಾಡಿದ್ದಾರೆ. ಭೂಮಿ ಮಾರಾಟ ಮಾಡಿದಾಗ ನಾವೆಲ್ಲ ಚಿಕ್ಕವರು. ಇದಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಯನ್ನು ಕೋರ್ಟಿಗೆ ಕೊಟ್ಟಿದ್ದೇನೆ. ಸಿಎಂ ಕುಟುಂಬ ಈ ಭೂಮಿ ಖರೀದಿಸಿದರೆ ಅದಕ್ಕೂ ನನಗೂ ಸಂಬಂಧವಿಲ್ಲ. ನ್ಯಾಯಯುತವಾಗಿ ಭೂಮಿ ನಮಗೆ ಬರಬೇಕು ಎಂದು ದೇವರಾಜು ಅಣ್ಣ ಮೈಲಾರಯ್ಯನ ಮಗಳು ಜಮುನಾ ಹೇಳಿಕೆ ನೀಡಿದರು.

2024 ಅಕ್ಟೋಬರ್ 23ರಂದು ಜಮುನಾ ಅವರು ಮೈಸೂರಿನ JMFC ಕೋರ್ಟ್ ನಲ್ಲಿ ಕೇಸ್ ದಾಖಲಿಸಿದ್ದಾರೆ. ಮರುದಿನ ಅಂದರೆ 2024 ಅಕ್ಟೋಬರ್ 24ರಂದು ಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, 2025 ಜನವರಿ 10 ಕ್ಕೆ ವಿಚಾರಣೆಯನ್ನು ನಿಗದಿ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.ಕೆಸರೆ ಗ್ರಾಮದ ಸರ್ವೆ ನಂಬರ್ 464ರ 3.16 ಎಕರೆ ಭೂಮಿ ಈ ಭೂಮಿ ಸಂಬಂಧ ಕೋರ್ಟ್ ನಲ್ಲಿ ಇದೀಗ ಜಮುನಾ ದಾವೆ ಹೊಡಿದ್ದಾರೆ. ತಮ್ಮ ಗಮನಕ್ಕೆ ತೆರೆದ ಭೂಮಿ ಮಾರಾಟವಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

Share. Facebook Twitter LinkedIn WhatsApp Email

Related Posts

ಮಂಗಳೂರಲ್ಲಿ ರೈಲಿನಲ್ಲಿ ನಿಗೂಢವಾಗಿ ಸಾಗಿಸುತ್ತಿದ್ದ 200ಕ್ಕೂ ಹೆಚ್ಚು ಸೆಕೆಂಡ್ ಹ್ಯಾಂಡ್ ಮೊಬೈಲ್ ಜಪ್ತಿ

10/03/2026 9:22 PM1 Min Read

ವೇತನ ಪಾವತಿಗೆ ಆಗ್ರಹ: GBA ಪಶ್ಚಿಮ ನಗರ ಪಾಲಿಕೆ ಕೆಲಸ ಸ್ಥಗಿತದ ಎಚ್ಚರಿಕೆ ನೀಡಿದ ಕ್ಷೇಮಾಭಿವೃದ್ಧಿ ಸಂಘ

10/03/2026 9:15 PM1 Min Read

BREAKING: ಸಚಿವ ದಿನೇಶ್ ಗುಂಡೂರಾವ್ ಜೊತೆಗಿನ ಸಂಧಾನ ಸಕ್ಸಸ್: ನಾಳೆಯ ವೈದ್ಯರ ಮುಷ್ಕರ ವಾಪಾಸ್

10/03/2026 9:06 PM1 Min Read
Recent News

ಮಂಗಳೂರಲ್ಲಿ ರೈಲಿನಲ್ಲಿ ನಿಗೂಢವಾಗಿ ಸಾಗಿಸುತ್ತಿದ್ದ 200ಕ್ಕೂ ಹೆಚ್ಚು ಸೆಕೆಂಡ್ ಹ್ಯಾಂಡ್ ಮೊಬೈಲ್ ಜಪ್ತಿ

10/03/2026 9:22 PM

ವೇತನ ಪಾವತಿಗೆ ಆಗ್ರಹ: GBA ಪಶ್ಚಿಮ ನಗರ ಪಾಲಿಕೆ ಕೆಲಸ ಸ್ಥಗಿತದ ಎಚ್ಚರಿಕೆ ನೀಡಿದ ಕ್ಷೇಮಾಭಿವೃದ್ಧಿ ಸಂಘ

10/03/2026 9:15 PM

BREAKING: ಸಚಿವ ದಿನೇಶ್ ಗುಂಡೂರಾವ್ ಜೊತೆಗಿನ ಸಂಧಾನ ಸಕ್ಸಸ್: ನಾಳೆಯ ವೈದ್ಯರ ಮುಷ್ಕರ ವಾಪಾಸ್

10/03/2026 9:06 PM

ಭಾರತ ಒಂದೆರೆಡಲ್ಲ 40 ದೇಶಗಳಿಂದ ‘ಕಚ್ಚಾ ತೈಲ’ ಆಮದು ಮಾಡಿಕೊಳ್ತಿದೆ ; ಪಟ್ಟಿ ಇಲ್ಲಿದೆ.!

10/03/2026 8:53 PM
State News
KARNATAKA

ಮಂಗಳೂರಲ್ಲಿ ರೈಲಿನಲ್ಲಿ ನಿಗೂಢವಾಗಿ ಸಾಗಿಸುತ್ತಿದ್ದ 200ಕ್ಕೂ ಹೆಚ್ಚು ಸೆಕೆಂಡ್ ಹ್ಯಾಂಡ್ ಮೊಬೈಲ್ ಜಪ್ತಿ

By kannadanewsnow0910/03/2026 9:22 PM KARNATAKA 1 Min Read

ಮಂಗಳೂರು: ರೈಲಿನಲ್ಲಿ ನಿಗೂಢವಾಗಿ ಸಾಗಿಸುತ್ತಿದ್ದಂತ 200ಕ್ಕೂ ಹೆಚ್ಚು ಸೆಕೆಂಡ್ ಹ್ಯಾಂಡ್ ಮೊಬೈಲ್ ಗಳನ್ನು ರೈಲ್ವೆ ಪೊಲೀಸರು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.…

ವೇತನ ಪಾವತಿಗೆ ಆಗ್ರಹ: GBA ಪಶ್ಚಿಮ ನಗರ ಪಾಲಿಕೆ ಕೆಲಸ ಸ್ಥಗಿತದ ಎಚ್ಚರಿಕೆ ನೀಡಿದ ಕ್ಷೇಮಾಭಿವೃದ್ಧಿ ಸಂಘ

10/03/2026 9:15 PM

BREAKING: ಸಚಿವ ದಿನೇಶ್ ಗುಂಡೂರಾವ್ ಜೊತೆಗಿನ ಸಂಧಾನ ಸಕ್ಸಸ್: ನಾಳೆಯ ವೈದ್ಯರ ಮುಷ್ಕರ ವಾಪಾಸ್

10/03/2026 9:06 PM

ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ: ರಾಜ್ಯದಲ್ಲಿ ಮಾರ್ಚ್ 27ರವರೆಗೆ ಸರ್ಕಾರಿ ಹುದ್ದೆಗಳ ಅಧಿಸೂಚನೆಗೆ ಬ್ರೇಕ್

10/03/2026 8:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.