BREAKING : ‘ಮುಡಾ’ ಹಗರಣದಲ್ಲಿ ಸಿಎಂಗೆ ಮತ್ತೆ ಸಂಕಷ್ಟ : ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ‘ಭೂ’ ಅಕ್ರಮ ಆರೋಪ!

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಡಿ ಅಧಿಕಾರಿಗಳು ಮೈಸೂರಿನಲ್ಲಿರುವ ಮುಡಾ ಕಚೇರಿಯ ಮೇಲೆ ದಾಳಿ ಮಾಡಿ ಹಲವು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ ಕೇಳಿ ಬಂದಿದೆ. ಅದು ಕೂಡ ಮುಡಾದಲ್ಲೇ ಆಗಿರುವಂಥದ್ದು ಎಂದು ಹೇಳಲಾಗುತ್ತಿದೆ. ಹೌದು ಮುಡಾದಲ್ಲೇ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಭೂ ಅಕ್ರಮ ಮಾಡಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರು ಗಂಭೀರವಾದಂತಹ ಆರೋಪ … Continue reading BREAKING : ‘ಮುಡಾ’ ಹಗರಣದಲ್ಲಿ ಸಿಎಂಗೆ ಮತ್ತೆ ಸಂಕಷ್ಟ : ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ‘ಭೂ’ ಅಕ್ರಮ ಆರೋಪ!