Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ‘ಕಸ್ತೂರಿರಂಗನ್ ವರದಿ ಜಾರಿ’ ಸಾಧ್ಯವಿಲ್ಲವೆಂದು ಕೇಂದ್ರಕ್ಕೆ ಪತ್ರ ಬರಯಲಾಗಿದೆ: ಸಚಿವ ಈಶ್ವರ ಖಂಡ್ರೆ

16/12/2025 3:01 PM

BREAKING : ‘ಮೆಸ್ಸಿ’ ಕಾರ್ಯಕ್ರಮದಲ್ಲಿ ಅವ್ಯವಸ್ಥೆ ಎಫೆಕ್ಟ್ ; ಪ.ಬಂಗಾಳ ಕ್ರೀಡಾ ಸಚಿವ ‘ಅರೂಪ್ ಬಿಸ್ವಾಸ್’ ರಾಜೀನಾಮೆ

16/12/2025 3:00 PM

BREAKING: ಬೆಳಗಾವಿ ವಿಧಾನಸಭೆಯಲ್ಲಿ ‘ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ 2025’ ಅಂಗೀಕಾರ

16/12/2025 2:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಮುಡಾ’ ಹಗರಣದ ದಾಖಲೆ ತೆಗಿಸಿದ್ದೆ ಡಿಸಿಎಂ ಡಿಕೆ ಶಿವಕುಮಾರ್ : ಜನಾರ್ಧನ್ ರೆಡ್ಡಿ ಹೊಸ ಬಾಂಬ್!
KARNATAKA

BREAKING : ‘ಮುಡಾ’ ಹಗರಣದ ದಾಖಲೆ ತೆಗಿಸಿದ್ದೆ ಡಿಸಿಎಂ ಡಿಕೆ ಶಿವಕುಮಾರ್ : ಜನಾರ್ಧನ್ ರೆಡ್ಡಿ ಹೊಸ ಬಾಂಬ್!

By kannadanewsnow0515/10/2024 7:14 PM

ಬಳ್ಳಾರಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ಮಧ್ಯ ಇಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಎನ್ನುವವರು ಲೋಕಾಯುಕ್ತ ಪೊಲೀಸರ ವಿರುದ್ಧವೇ ಗವರ್ನರ್ ಗೆ ಮತ್ತೊಂದು ದೂರು ನೀಡಿದ್ದಾರೆ. ಇದೀಗ ಶಾಸಕ ಜನಾರ್ಧನ ರೆಡ್ಡಿ ಅವರು ಮುಡಾ ಹಗರಣದ ದಾಖಲೆಗಳನ್ನು ತೆಗೆಸಿದ್ದೇ ಡಿಸಿಎಂ ಡಿಕೆ ಶಿವಕುಮಾರ್ ಎಂದು ಸ್ಪೋಟಕ ಹೇಳಿಕೆ ನೀಡಿದರು.

ಇಂದು ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಇಳಿಸಲು ಸಾಧ್ಯವಿಲ್ಲ. ವರಿಷ್ಠರು ಸಿದ್ದರಾಮಯ್ಯ ಅವರನ್ನು ಇಳಿಸುವ ಪ್ರಯತ್ನ ಮಾಡುವುದಿಲ್ಲ.ಅವರನ್ನು ಇಳಿಸಿದರೆ ಸರ್ಕಾರ ಬೀಳುತ್ತೆ ಅಂತ ಭಯ ಇದೆ ಎಂದು ಬಳ್ಳಾರಿಯಲಿ ಸಿಎಂ ಪರ ಶಾಸಕ ಜನಾರ್ಧನ್ ರೆಡ್ಡಿ ಬ್ಯಾಟಿಂಗ್ ಮಾಡಿದರು.

ಮುಂದುವರೆದು ಬಿಜೆಪಿ ಕೂಡ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಯತ್ನ ಮಾಡಿಲ್ಲ. ಕಾಂಗ್ರೆಸಿಗರೇ ಸಿದ್ದರಾಮಯ್ಯರನ್ನು ಇಳಿಸಲು ಯತ್ನಿಸುತ್ತಿದ್ದಾರೆ. ಮುಡಾ ಹಗರಣ ದಾಖಲೆ ಡಿಕೆ ಅವರೇ ತೆಗೆಸಿದ್ದಾರೆ.ಅಧಿಕಾರದಲ್ಲಿ ಇದ್ದವರೇ ಆ ರೀತಿ ದಾಖಲೆ ತೆಗೆಯಲು ಸಾಧ್ಯ ಈ ವಿಚಾರ ಮೈಸೂರಿನ ಪ್ರತಿ ಮನೆಮನೆಗೂ ಗೊತ್ತಿದೆ ಎಂದು ಶಾಸಕ ಜನಾರ್ಧನ ರೆಡ್ಡಿಯವರು ಹೊಸ ಬಾಂಬ್ ಸಿಡಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ‘ಕಸ್ತೂರಿರಂಗನ್ ವರದಿ ಜಾರಿ’ ಸಾಧ್ಯವಿಲ್ಲವೆಂದು ಕೇಂದ್ರಕ್ಕೆ ಪತ್ರ ಬರಯಲಾಗಿದೆ: ಸಚಿವ ಈಶ್ವರ ಖಂಡ್ರೆ

16/12/2025 3:01 PM1 Min Read

BREAKING: ಬೆಳಗಾವಿ ವಿಧಾನಸಭೆಯಲ್ಲಿ ‘ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ 2025’ ಅಂಗೀಕಾರ

16/12/2025 2:56 PM1 Min Read

ಬರೋಬ್ಬರಿ 482 ಎಕರೆ ಅರಣ್ಯ ಭೂಮಿ ಕಬಳಿಸಿದ್ದವನಿಗೆ ಸಚಿವ ಈಶ್ವರ್ ಖಂಡ್ರೆ ಶಾಕ್: ‘FIR’ ದಾಖಲು

16/12/2025 2:51 PM1 Min Read
Recent News

ರಾಜ್ಯದಲ್ಲಿ ‘ಕಸ್ತೂರಿರಂಗನ್ ವರದಿ ಜಾರಿ’ ಸಾಧ್ಯವಿಲ್ಲವೆಂದು ಕೇಂದ್ರಕ್ಕೆ ಪತ್ರ ಬರಯಲಾಗಿದೆ: ಸಚಿವ ಈಶ್ವರ ಖಂಡ್ರೆ

16/12/2025 3:01 PM

BREAKING : ‘ಮೆಸ್ಸಿ’ ಕಾರ್ಯಕ್ರಮದಲ್ಲಿ ಅವ್ಯವಸ್ಥೆ ಎಫೆಕ್ಟ್ ; ಪ.ಬಂಗಾಳ ಕ್ರೀಡಾ ಸಚಿವ ‘ಅರೂಪ್ ಬಿಸ್ವಾಸ್’ ರಾಜೀನಾಮೆ

16/12/2025 3:00 PM

BREAKING: ಬೆಳಗಾವಿ ವಿಧಾನಸಭೆಯಲ್ಲಿ ‘ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ 2025’ ಅಂಗೀಕಾರ

16/12/2025 2:56 PM

ಬರೋಬ್ಬರಿ 482 ಎಕರೆ ಅರಣ್ಯ ಭೂಮಿ ಕಬಳಿಸಿದ್ದವನಿಗೆ ಸಚಿವ ಈಶ್ವರ್ ಖಂಡ್ರೆ ಶಾಕ್: ‘FIR’ ದಾಖಲು

16/12/2025 2:51 PM
State News
KARNATAKA

ರಾಜ್ಯದಲ್ಲಿ ‘ಕಸ್ತೂರಿರಂಗನ್ ವರದಿ ಜಾರಿ’ ಸಾಧ್ಯವಿಲ್ಲವೆಂದು ಕೇಂದ್ರಕ್ಕೆ ಪತ್ರ ಬರಯಲಾಗಿದೆ: ಸಚಿವ ಈಶ್ವರ ಖಂಡ್ರೆ

By kannadanewsnow0916/12/2025 3:01 PM KARNATAKA 1 Min Read

ಬೆಳಗಾವಿ ಸುವರ್ಣ ವಿಧಾನಸೌಧ: ಪಶ್ಚಿಮಘಟ್ಟದ ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಸಂಬಂಧಿಸಿದ ಕಸ್ತೂರಿ ರಂಗನ್ ವರದಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕೇಂದ್ರ…

BREAKING: ಬೆಳಗಾವಿ ವಿಧಾನಸಭೆಯಲ್ಲಿ ‘ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ 2025’ ಅಂಗೀಕಾರ

16/12/2025 2:56 PM

ಬರೋಬ್ಬರಿ 482 ಎಕರೆ ಅರಣ್ಯ ಭೂಮಿ ಕಬಳಿಸಿದ್ದವನಿಗೆ ಸಚಿವ ಈಶ್ವರ್ ಖಂಡ್ರೆ ಶಾಕ್: ‘FIR’ ದಾಖಲು

16/12/2025 2:51 PM

ಯುಜಿ ವೈದ್ಯಕೀಯ: 26 ಸೀಟು ಉಳಿಕೆ, ಸ್ಟ್ರೇ ವೇಕೆನ್ಸಿ ಸುತ್ತಿನ ಅಂತಿಮ ಫಲಿತಾಂಶ ಪ್ರಕಟ

16/12/2025 2:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.