BREAKING : ‘ಮುಡಾ’ ಹಗರಣದ ದಾಖಲೆ ತೆಗಿಸಿದ್ದೆ ಡಿಸಿಎಂ ಡಿಕೆ ಶಿವಕುಮಾರ್ : ಜನಾರ್ಧನ್ ರೆಡ್ಡಿ ಹೊಸ ಬಾಂಬ್!

ಬಳ್ಳಾರಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ಮಧ್ಯ ಇಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಎನ್ನುವವರು ಲೋಕಾಯುಕ್ತ ಪೊಲೀಸರ ವಿರುದ್ಧವೇ ಗವರ್ನರ್ ಗೆ ಮತ್ತೊಂದು ದೂರು ನೀಡಿದ್ದಾರೆ. ಇದೀಗ ಶಾಸಕ ಜನಾರ್ಧನ ರೆಡ್ಡಿ ಅವರು ಮುಡಾ ಹಗರಣದ ದಾಖಲೆಗಳನ್ನು ತೆಗೆಸಿದ್ದೇ ಡಿಸಿಎಂ ಡಿಕೆ ಶಿವಕುಮಾರ್ ಎಂದು ಸ್ಪೋಟಕ ಹೇಳಿಕೆ ನೀಡಿದರು. ಇಂದು ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಇಳಿಸಲು ಸಾಧ್ಯವಿಲ್ಲ. ವರಿಷ್ಠರು ಸಿದ್ದರಾಮಯ್ಯ … Continue reading BREAKING : ‘ಮುಡಾ’ ಹಗರಣದ ದಾಖಲೆ ತೆಗಿಸಿದ್ದೆ ಡಿಸಿಎಂ ಡಿಕೆ ಶಿವಕುಮಾರ್ : ಜನಾರ್ಧನ್ ರೆಡ್ಡಿ ಹೊಸ ಬಾಂಬ್!