Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಂಗಳೂರಲ್ಲಿ ಒಳಮೀಸಲಾತಿ ಸಮೀಕ್ಷೆ ವೇಳೆ ಕರ್ತವ್ಯಲೋಪ: ಇಂದು ಒಂದೇ ದಿನ ನಾಲ್ವರು ಅಧಿಕಾರಿಗಳು ಸಸ್ಪೆಂಡ್

05/07/2025 5:23 PM

JBL, ಸೋನಿ ಸೇರಿ ಜನಪ್ರಿಯ ಕಂಪನಿಗಳ ‘ಹೆಡ್ ಫೋನ್’ ಬಳಕೆದಾರರಿಗೆ ಸರ್ಕಾರ ‘ಹೈ-ರಿಸ್ಕ್’ ಎಚ್ಚರಿಕೆ, ಕಿವುಡರಾಗ್ತೀರಾ ಹುಷಾರ್

05/07/2025 5:23 PM

ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮವಿಲ್ಲ ಏಕೆ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

05/07/2025 5:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಜ.25 ಕ್ಕೆ ಮುಂದೂಡಿದ ಹೈಕೋರ್ಟ್.!
KARNATAKA

BREAKING : ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಜ.25 ಕ್ಕೆ ಮುಂದೂಡಿದ ಹೈಕೋರ್ಟ್.!

By kannadanewsnow5705/12/2024 12:25 PM

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ಪೀಠ ಜನವರಿ 25 ಕ್ಕೆ ಮುಂದೂಡಿದೆ.

ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ, ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ಆರಂಭವಾದ ವೇಳೆ ಮೇಲ್ಮನವಿಯಲ್ಲಿ ನೋಟಿಸ್ ಇನ್ನೂ ಜಾರಿಯಲಿಲ್ಲ. ಮೊದಲು ಪ್ರತಿವಾದಿಗಳಿಗೆ ನೋಟಿಸ್ ಜಾರಿಯಾಗಬೇಕು ಎಂದು ಎಜಿ ಶಶಿಕಿರಣ್ ಶೆಟ್ಟಿ ತಿಳಿಸಿದರು.

ಇದೆ ಸಂದರ್ಭದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಅವರ ಪರ ವಕೀಲರು, ಹೈಕೋರ್ಟ್ ಏಕ ಸದಸ್ಯ ಪೀಠ ಕೇವಲ ನೋಟಿಸ್ ಜಾರಿಗೊಳಿಸಿದೆ. ಅಲ್ಲಿನ ವಿಚಾರಣೆಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಕೆ ಜಿ ರಾಘವನ್ ವಾದಿಸಿದರು. ಇದೀಗ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು 2025 ರ ಜನವರಿ 25ಕ್ಕೆ ನಿಗದಿ ಮಾಡಿ ಆದೇಶ ಹೊರಡಿಸಿದೆ.

BREAKING : ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯ ವಿರುದ್ಧ 'ED' ಪ್ರಕರಣ ದಾಖಲು ಸಾಧ್ಯತೆ : ವರದಿ BREAKING: Muda scam: High court adjourned hearing of appeal filed by CM Siddaramaiah to January 20
Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಲ್ಲಿ ಒಳಮೀಸಲಾತಿ ಸಮೀಕ್ಷೆ ವೇಳೆ ಕರ್ತವ್ಯಲೋಪ: ಇಂದು ಒಂದೇ ದಿನ ನಾಲ್ವರು ಅಧಿಕಾರಿಗಳು ಸಸ್ಪೆಂಡ್

05/07/2025 5:23 PM1 Min Read

ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮವಿಲ್ಲ ಏಕೆ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

05/07/2025 5:14 PM2 Mins Read

BREAKING: ಜಾತ್ರೆಯಲ್ಲಿ ಗುಂಡುಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ‘FIR’ ದಾಖಲು

05/07/2025 4:33 PM1 Min Read
Recent News

BREAKING: ಬೆಂಗಳೂರಲ್ಲಿ ಒಳಮೀಸಲಾತಿ ಸಮೀಕ್ಷೆ ವೇಳೆ ಕರ್ತವ್ಯಲೋಪ: ಇಂದು ಒಂದೇ ದಿನ ನಾಲ್ವರು ಅಧಿಕಾರಿಗಳು ಸಸ್ಪೆಂಡ್

05/07/2025 5:23 PM

JBL, ಸೋನಿ ಸೇರಿ ಜನಪ್ರಿಯ ಕಂಪನಿಗಳ ‘ಹೆಡ್ ಫೋನ್’ ಬಳಕೆದಾರರಿಗೆ ಸರ್ಕಾರ ‘ಹೈ-ರಿಸ್ಕ್’ ಎಚ್ಚರಿಕೆ, ಕಿವುಡರಾಗ್ತೀರಾ ಹುಷಾರ್

05/07/2025 5:23 PM

ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮವಿಲ್ಲ ಏಕೆ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

05/07/2025 5:14 PM

ಗುಜರಾತ್’ನಲ್ಲಿ ‘ನಿಗೂಢ ವೈರಸ್’ನಿಂದ ಆತಂಕ, ಮೂವರು ಮಕ್ಕಳು ಸಾವು, ‘ICMR’ ತಂಡದಿಂದ ತನಿಖೆ

05/07/2025 5:06 PM
State News
KARNATAKA

BREAKING: ಬೆಂಗಳೂರಲ್ಲಿ ಒಳಮೀಸಲಾತಿ ಸಮೀಕ್ಷೆ ವೇಳೆ ಕರ್ತವ್ಯಲೋಪ: ಇಂದು ಒಂದೇ ದಿನ ನಾಲ್ವರು ಅಧಿಕಾರಿಗಳು ಸಸ್ಪೆಂಡ್

By kannadanewsnow0905/07/2025 5:23 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷೆಗೆ ಆದೇಶಿಸಿತ್ತು. ಈ ಸಮೀಕ್ಷೆ ನಡೆಸಬೇಕಿದ್ದಂತ ಅಧಿಕಾರಿ, ಸಿಬ್ಬಂದಿಗಳು ಮಾತ್ರ ಅದನ್ನು…

ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮವಿಲ್ಲ ಏಕೆ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

05/07/2025 5:14 PM

BREAKING: ಜಾತ್ರೆಯಲ್ಲಿ ಗುಂಡುಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ‘FIR’ ದಾಖಲು

05/07/2025 4:33 PM

SHOCKING: ಮೈಸೂರಲ್ಲಿ ಮುಖ ತೊಳೆಯುವಾಗ ಕುಸಿದು ಬಿದ್ದು ಹೃದಯಾಘಾತದಿಂದ ವ್ಯಕ್ತಿ ಸಾವು

05/07/2025 4:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.