Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಪೇಪರ್ ಕಪ್’ನಲ್ಲಿ ಚಹಾ ಕುಡಿದ್ರೆ ಕ್ಯಾನ್ಸರ್ ಬರುತ್ತಾ.? ಕಥೆಯಲ್ಲ, ಸತ್ಯ ತಿಳಿಯಿರಿ!

15/02/2026 6:18 AM

ರಾಜ್ಯದ `ದ್ವಿತೀಯ ಪಿಯುಸಿ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-1ಕ್ಕೆ KSRTC ಬಸ್ಸಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

15/02/2026 6:15 AM

BIG NEWS : ವೈವಾಹಿಕ ವಿವಾದಗಳಲ್ಲಿ `ವಾಟ್ಸಪ್ ಚಾಟ್, ಕಾಲ್ ರೆಕಾರ್ಡಿಂಗ್’ ಸಾಕ್ಷ್ಯವಾಗಿ ಬಳಸಬಹುದು : ಹೈಕೋರ್ಟ್ ಮಹತ್ವದ ಆದೇಶ

15/02/2026 6:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಮುಡಾ’ ಹಗರಣ : 550 ಪುಟಗಳ ತನಿಖಾ ವರದಿ ಸಿದ್ದಪಡಿಸಿದ ಲೋಕಾಯುಕ್ತ ಅಧಿಕಾರಿಗಳು
KARNATAKA

BREAKING : ‘ಮುಡಾ’ ಹಗರಣ : 550 ಪುಟಗಳ ತನಿಖಾ ವರದಿ ಸಿದ್ದಪಡಿಸಿದ ಲೋಕಾಯುಕ್ತ ಅಧಿಕಾರಿಗಳು

By kannadanewsnow0513/02/2025 1:38 PM

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಡಾ ಹಗರಣದ ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಕೊನೆಗೂ ಸಿದ್ಧಪಡಿಸಿಕೊಂಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳ ತನಿಖಾ ವರದಿಯಲ್ಲಿ 550 ಪುಟಗಳನ್ನು 5 ಭಾಗವಾಗಿ ವಿಂಗಡನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ದೇವರಾಜುಗೆ ಹೇಗೆ ಜಮೀನು ನೀಡಲಾಯಿತು. ಜಮೀನಿನ ಡಿನೋಟಿಫಿಕೇಶನ್ ಹೇಗೆ ಆಯಿತು, ಭೂ ಪರಿವರ್ತನೆ ಹೇಗೆ ಆಯಿತು ಎನ್ನುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ಸಿಎಂ ಪತ್ನಿ ಪಾರ್ವತಿಗೆ ಜಮೀನು ನೀಡಿರುವ ಕುರಿತು ಸಿಎಂ ಹಾಗೂ ಕುಟುಂಬದ ಬಗ್ಗೆ ಇರುವ ದಾಖಲೆಗಳು ಕುರಿತು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ವರದಿಯಲ್ಲಿ 100ಕ್ಕೂ ಹೆಚ್ಚು ಅಧಿಕಾರಿಗಳಿಂದ ಮಾಹಿತಿ ಸಂಗ್ರಹವಾಗಿದೆ. ವಿಚಾರಣೆ ಮಾಡಿ ಲೋಕಾಯುಕ್ತ ಪೊಲೀಸರು ಇದೀಗ ಮಾಹಿತಿಗಳನ್ನು ಕಲೆಹಾಕಿದ್ದಾರೆ. ಮುಡಾದ ಮಾಜಿ ಆಯುಕ್ತ, ಮಾಜಿ ತಹಸೀಲ್ದಾರ್ ಹಾಗೂ ಅಧಿಕಾರಿಗಳ ಹೇಳಿಕೆಗಳನ್ನು ಕೂಡ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಆರೋಪಿಗಳ ಹೇಳಿಕೆ ಸೇರಿ ಎಲ್ಲವನ್ನು ಒಳಗೊಂಡಿರುವ ವರದಿ ಸಿದ್ದಪಡಿಸಿಕೊಂಡಿದ್ದಾರೆ.

ಮುಡಾದಲ್ಲಿ ಜಮೀನು ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಪರಿಹಾರವನ್ನು ನೀಡಿಲ್ಲ ಎನ್ನುವುದರ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕೆಲವೊಂದು ದಾಖಲೆಗಳು 14 ಸೈಟ್ ನೀಡಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗಿರುವಂತೆ ಕಂಡುಬಂದಿಲ್ಲ. ಕೆಲ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಪತ್ತೆಯಾಗಿದೆ.

ಯಾವ ಅಧಿಕಾರಿಗಳು ತಪ್ಪು ಮಾಡಿದ್ದಾರೆ? ಅಲ್ಲದೆ ಯಾವ ಸಮಯದಲ್ಲಿ ತಪ್ಪು ಆಗಿದೆ? ಎನ್ನುವುದರ ಕುರಿತು ಉಲ್ಲೇಖಿಸಲಾಗಿದೆ.ಮುಡಾದಲ್ಲಿ 14 ಸೈಟ್ ನೀಡುವುದು ಅವಶ್ಯಕತೆ ಇಲ್ಲದಿದ್ದರೂ ನೀಡಿರುವುದು ಕಂಡು ಬಂದಿದೆ. ಯಾರು ಸೈಟ್ ನೀಡಬೇಕು ಎಂದು ಮನವಿ ಮಾಡಿದ್ದರೋ ಅವರಿಗೆ ಸೈಟ್ ಹಂಚಿಕೆಯಾಗಿದೆ. ಮನವಿ ಮಾಡಿದವರಿಗೆ ಸಾವಿರಕ್ಕೂ ಹೆಚ್ಚು ಪರ್ಯಾಯ ಸೈಟುಗಳನ್ನು ನೀಡಲಾಗಿದೆ ಎಂದು ವರದಿಯಲ್ಲಿ ಉಲ್ಲೆಖವಾಗಿದೆ.

1) ದೇವರಾಜುಗೆ ಜಮೀನು ಬಂದಿರುವ ಹಿನ್ನೆಲೆಗಳ ಬಗ್ಗೆ

2) ಜಮೀನಿನ ಡಿ ನೋಟಿಫಿಕೇಷನ್ ಹೇಗೆ ಆಯಿತು

3) ಭೂ ಪರಿವರ್ತನೆ ಹೇಗೆ ಆಯಿತು

4) ಸಿಎಂ ಪತ್ನಿ ಪಾರ್ವತಿಗೆ ಜಮೀನು ನೀಡಿರುವ ಬಗ್ಗೆ

5) ಮುಡಾ ಸೈಟ್ ವಾಪಸ್ ಹಾಗೂ ಬಳಿಕ ನಡೆದ ಬೆಳವಣಿಗೆಗಳು ಎಂದು ಹೀಗೆ ಐದು ಭಾಗಗಳಾಗಿ ವರದಿಯನ್ನು ವಿಂಗಡನೆ ಮಾಡಲಾಗಿದೆ.

Share. Facebook Twitter LinkedIn WhatsApp Email

Related Posts

ರಾಜ್ಯದ `ದ್ವಿತೀಯ ಪಿಯುಸಿ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-1ಕ್ಕೆ KSRTC ಬಸ್ಸಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

15/02/2026 6:15 AM1 Min Read

‘ರಾಜ್ಯದ ಪೊಲೀಸರೇ’ ಗಮನಿಸಿ : ಕರ್ತವ್ಯದ ವೇಳೆ ಈ `ಮಾರ್ಗಸೂಚಿ’ ಪಾಲನೆ ಕಡ್ಡಾಯ |Karnataka Police

15/02/2026 6:12 AM3 Mins Read
BREAKING NEWS

BREAKING : ರಾಜ್ಯದಲ್ಲಿ ಭೀಕರ ರಸ್ತೆ ಅಪಘಾತ : `KSRTC’ ಬಸ್ ಗೆ ಕಾರು ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವು !

15/02/2026 5:55 AM1 Min Read
Recent News

‘ಪೇಪರ್ ಕಪ್’ನಲ್ಲಿ ಚಹಾ ಕುಡಿದ್ರೆ ಕ್ಯಾನ್ಸರ್ ಬರುತ್ತಾ.? ಕಥೆಯಲ್ಲ, ಸತ್ಯ ತಿಳಿಯಿರಿ!

15/02/2026 6:18 AM

ರಾಜ್ಯದ `ದ್ವಿತೀಯ ಪಿಯುಸಿ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-1ಕ್ಕೆ KSRTC ಬಸ್ಸಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

15/02/2026 6:15 AM

BIG NEWS : ವೈವಾಹಿಕ ವಿವಾದಗಳಲ್ಲಿ `ವಾಟ್ಸಪ್ ಚಾಟ್, ಕಾಲ್ ರೆಕಾರ್ಡಿಂಗ್’ ಸಾಕ್ಷ್ಯವಾಗಿ ಬಳಸಬಹುದು : ಹೈಕೋರ್ಟ್ ಮಹತ್ವದ ಆದೇಶ

15/02/2026 6:13 AM

‘ರಾಜ್ಯದ ಪೊಲೀಸರೇ’ ಗಮನಿಸಿ : ಕರ್ತವ್ಯದ ವೇಳೆ ಈ `ಮಾರ್ಗಸೂಚಿ’ ಪಾಲನೆ ಕಡ್ಡಾಯ |Karnataka Police

15/02/2026 6:12 AM
State News
KARNATAKA

ರಾಜ್ಯದ `ದ್ವಿತೀಯ ಪಿಯುಸಿ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-1ಕ್ಕೆ KSRTC ಬಸ್ಸಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

By kannadanewsnow5715/02/2026 6:15 AM KARNATAKA 1 Min Read

ಬೆಂಗಳೂರು: 2026ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ನಿಗಮದ ಬಸ್ಸುಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅನುಮತಿಸಿ…

‘ರಾಜ್ಯದ ಪೊಲೀಸರೇ’ ಗಮನಿಸಿ : ಕರ್ತವ್ಯದ ವೇಳೆ ಈ `ಮಾರ್ಗಸೂಚಿ’ ಪಾಲನೆ ಕಡ್ಡಾಯ |Karnataka Police

15/02/2026 6:12 AM
BREAKING NEWS

BREAKING : ರಾಜ್ಯದಲ್ಲಿ ಭೀಕರ ರಸ್ತೆ ಅಪಘಾತ : `KSRTC’ ಬಸ್ ಗೆ ಕಾರು ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವು !

15/02/2026 5:55 AM

BIG NEWS : ರಾಜ್ಯದಲ್ಲಿ ಈ ಬಾರಿ ಬರುತ್ತಲಿದೆ `ಬಿರುಬಿಸಿಲಿನ ಬೇಸಿಗೆ’ : ಚಳಿಗಾಲ ಮುಗಿಯುವ ಮುನ್ನವೇ ತಾಪಮಾನ ಏರಿಕೆ !

15/02/2026 5:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.