Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಖ್ಯಾತ ನಟ ಧರ್ಮೇಂದ್ರ, ಕ್ರಿಕೆಟಿಗ ರೋಹಿತ್ ಶರ್ಮಾ ಸೇರಿ 131 ಮಂದಿಗೆ 2026ರ ಪದ್ಮ ಪ್ರಶಸ್ತಿ: ಇಲ್ಲಿದೆ ಸಂಪೂರ್ಣ ಪಟ್ಟಿ

25/01/2026 7:21 PM

BREAKING: ಖ್ಯಾತ ನಟ ಧರ್ಮೇಂದ್ರಗೆ ಪದ್ಮವಿಭೂಷಣ; ಮಮ್ಮುಟ್ಟಿ, ಅಲ್ಕಾ ಯಾಗ್ನಿಕ್ ಗೆ ಪದ್ಮಭೂಷಣ

25/01/2026 7:08 PM

ರಥಸಪ್ತಮಿಯ ದಿನದಿಂದ ಈ 7 ರಾಶಿಯವರಿಗೆ ಬಾರಿ ಅದೃಷ್ಟ, ರಾಜಯೋಗ ಶುರು, ಶುಕ್ರದೆಸೆ ಆರಂಭ!

25/01/2026 6:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಮುಡಾ’ ಹಗರಣ : ಸ್ನೇಹಮಯಿ ಕೃಷ್ಣ ನಮ್ಮ ಹುಡುಗನೇ, ಆತನಿಗೆ ಯಶಸ್ಸು ಸಿಗಲಿ : ಶಾಸಕ ಜಿಟಿ ದೇವೇಗೌಡ
KARNATAKA

BREAKING : ‘ಮುಡಾ’ ಹಗರಣ : ಸ್ನೇಹಮಯಿ ಕೃಷ್ಣ ನಮ್ಮ ಹುಡುಗನೇ, ಆತನಿಗೆ ಯಶಸ್ಸು ಸಿಗಲಿ : ಶಾಸಕ ಜಿಟಿ ದೇವೇಗೌಡ

By kannadanewsnow0511/01/2025 12:22 PM

ಮೈಸೂರು : ಮುಡಾದಲ್ಲಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ತಮ್ಮ ಮಗಳು ಅಳಿಯನ ಹೆಸರಲ್ಲಿ ಅಕ್ರಮ ಸೈಟ್ ಖರೀದಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ಇಂದು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ ಇದೇ ವಿಚಾರವಾಗಿ ಮೈಸೂರಿನಲ್ಲಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಅವರು, ಸ್ನೇಹಮಹಿ ಕೃಷ್ಣ ಅವರಿಗೆ ಯಶಸ್ಸು ಸಿಗಲಿ ಎಂದು ತಿಳಿಸಿದರು.

ಇಂದು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ನೇಹಮಯಿ ಕೃಷ್ಣ ನಮ್ಮ ಹುಡುಗನೇ, ಒಳ್ಳೆ ಕೆಲಸ ಮಾಡುತ್ತಿದ್ದಾನೆ. ರಾಜಕಾರಣಿಗಳು ಅಧಿಕಾರಿಗಳು ತಪ್ಪು ಮಾಡಿದ್ದರೆ ಶಿಕ್ಷೆ ಆಗಬೇಕು ಅಂತ ಹೇಳುತ್ತಾನೆ. ತಪ್ಪು ಮಾಡದೆ ಇದ್ದರೂ ಕೂಡ ಎಚ್ಚರಿಕೆಯಿಂದ ಹೋಗಲಿ ಎನ್ನುವ ರೀತಿ ಕೆಲಸ ಮಾಡುತ್ತಿದ್ದಾನೆ. ಅವನಿಗೆ ಯಶಸ್ಸು ಸಿಗಲಿ ಎಂದು ಶುಭ ಹಾರೈಸುತ್ತೇನೆ ಎಂದರು.

ನನ್ನ ಮಗಳು ಅನ್ನಪೂರ್ಣ ಅಳಿಯ ವಿಶ್ವೇಶ್ವರಯ್ಯ ಅವರು ನಿವೇಶನ ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ನಾನು ನೋಡಿರಲಿಲ್ಲ ಈಗ ತೋರಿಸಿದ್ದಾರೆ ಯಾರು 50:50 ಅನುಪಾತದಲ್ಲಿ ಜಮೀನ್ದಾರರು ಸೈಟ್ ತೆಗೆದುಕೊಂಡಿದ್ದಾರೋ ಅವರಿಂದ ವೇಟ್ ಮನಿ ಕೊಟ್ಟು ಖರೀದಿಸಿದ್ದಾರೆ ಎಂದು ಹೇಳಿದ್ದಾರೆ. ನಾನು ಅವತ್ತು ಹೇಳಿದ್ದೆ ನಾನೇ ಇರಲಿ ಬೇರೆ ಯಾರೇ ಇರಲಿ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಂತೋಷ ಲೋಕಾಯುಕ್ತ ಅಧಿಕಾರಿಗಳು ಅತಿ ಶೀಘ್ರದಲ್ಲಿ ತನಿಖೆ ಮಾಡಿ ತಪ್ಪು ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇನೆ ಎಂದು ಶಾಸಕ ಜಿಟಿ ದೇವೇಗೌಡ ತಿಳಿಸಿದರು.

ದೂರಿನಲ್ಲಿ ಏನಿದೆ?

ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರು, ತಮ್ಮ ಪ್ರಭಾವ ಬಳಸಿಕೊಂಡು, ಟಿ.ಚೌಡಯ್ಯ ಎಂಬುವವರ ಹೆಸರಿನಲ್ಲಿ ಅಕ್ರಮವಾಗಿ 50:50 ಅನುಪಾತದಲ್ಲಿ ನಿವೇಶನಗಳನ್ನು ಮಂಜೂರು ಮಾಡಿಸಿ, 50*80 ಅಳತೆಯ ಎರಡು ನಿವೇಶನಗಳನ್ನು ತಮ್ಮ ಮಗಳು, ಅಳಿಯನ ಹೆಸರಿಗೆ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ಸ್ನೇಹಮಯಿ ಕೃಷ್ಣ ಅವರು ಮೈಸೂರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಮೈಸೂರು ಲೋಕಾಯುಕ್ತಕ್ಕೆ ದೂರು ನೀಡಿರುವ ಸ್ನೇಹಮಯಿ ಕೃಷ್ಣ ಅವರು, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರವರು, ತಮ್ಮ ಪ್ರಭಾವ ವನ್ನು ಬಳಸಿಕೊಂಡು, ಸರ್ಕಾರಕ್ಕೆ ಸೇರಿದ ಮತ್ತು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವ ಜಮೀನಿಗೆ ಸಂಬಂಧಿಸಿದಂತೆ ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿಸಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕೆ.ಚೌಡಯ್ಯ ಎಂಬುವವರ ಹೆಸರಿಗೆ 50:50 ಅನುಪಾತದಲ್ಲಿ ಒಟ್ಟು ಆರು ನಿವೇಶನಗಳನ್ನು ಅಕ್ರಮವಾಗಿ ಕೊಡಿಸಿ, ಅದರಲ್ಲಿ 50+80 ಅಡಿ ಅಳತೆಯ ಎರಡು ನಿವೇಶನಗಳನ್ನು ಅವರ ಮಗಳು ಶ್ರೀಮತಿ ಡಿ.ಅನ್ನಪೂರ್ಣ ಮತ್ತು ಅಳಿಯ ಜಿ.ಎಂ.ವಿಶ್ವೇಶ್ವರಯ್ಯನವರ ಹೆಸರಿಗೆ ಪಡೆದುಕೊಂಡಿರುವ ಬಗ್ಗೆ ತನಿಖೆ ನಡೆಸಿ, ಎಲ್ಲಾ ತಪಿತಸ್ಥರನ್ನು ನಾನು ನಿಮ್ಮ ಠಾಣೆಯಲ್ಲಿ ದಾಖಲು ಮಾಡಿಸಿರುವ 11/2024 ಸಂಖ್ಯೆಯ ಪ್ರಕರಣದಲ್ಲಿ ಆರೋಪಿಗಳನ್ನಾಗಿಸಿ, ಇವರುಗಳ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ಮನವಿ ಮಾಡಿದ್ದಾರೆ.

Share. Facebook Twitter LinkedIn WhatsApp Email

Related Posts

ರಥಸಪ್ತಮಿಯ ದಿನದಿಂದ ಈ 7 ರಾಶಿಯವರಿಗೆ ಬಾರಿ ಅದೃಷ್ಟ, ರಾಜಯೋಗ ಶುರು, ಶುಕ್ರದೆಸೆ ಆರಂಭ!

25/01/2026 6:58 PM4 Mins Read

BIG NEWS : ‘KPS’ ಶಾಲೆಗಳಲ್ಲಿ ಶಿಕ್ಷಕರ ನೇಮಕಕ್ಕೆ ಕ್ರಮ : ಸಚಿವ ಮಧು ಬಂಗಾರಪ್ಪ ಘೋಷಣೆ

25/01/2026 6:34 PM1 Min Read

400 ಕೋಟಿ ದರೋಡೆ ಕೇಸ್: ಉದ್ಯಮಿ ಕಿಶೋರ್, ಆರೋಪಿ ಜಯೇಶ್ ಆಡಿಯೋ ವೈರಲ್

25/01/2026 6:14 PM1 Min Read
Recent News

ಖ್ಯಾತ ನಟ ಧರ್ಮೇಂದ್ರ, ಕ್ರಿಕೆಟಿಗ ರೋಹಿತ್ ಶರ್ಮಾ ಸೇರಿ 131 ಮಂದಿಗೆ 2026ರ ಪದ್ಮ ಪ್ರಶಸ್ತಿ: ಇಲ್ಲಿದೆ ಸಂಪೂರ್ಣ ಪಟ್ಟಿ

25/01/2026 7:21 PM

BREAKING: ಖ್ಯಾತ ನಟ ಧರ್ಮೇಂದ್ರಗೆ ಪದ್ಮವಿಭೂಷಣ; ಮಮ್ಮುಟ್ಟಿ, ಅಲ್ಕಾ ಯಾಗ್ನಿಕ್ ಗೆ ಪದ್ಮಭೂಷಣ

25/01/2026 7:08 PM

ರಥಸಪ್ತಮಿಯ ದಿನದಿಂದ ಈ 7 ರಾಶಿಯವರಿಗೆ ಬಾರಿ ಅದೃಷ್ಟ, ರಾಜಯೋಗ ಶುರು, ಶುಕ್ರದೆಸೆ ಆರಂಭ!

25/01/2026 6:58 PM

ಪದ್ಮ ಪ್ರಶಸ್ತಿ 2026: ಐವರಿಗೆ ಪದ್ಮವಿಭೂಷಣ, 13 ಮಂದಿಗೆ ಪದ್ಮಭೂಷಣ, 113 ಸಾಧಕರಿಗೆ ಪದ್ಮಶ್ರೀ, ಇಲ್ಲಿದೆ ಲೀಸ್ಟ್

25/01/2026 6:55 PM
State News
KARNATAKA

ರಥಸಪ್ತಮಿಯ ದಿನದಿಂದ ಈ 7 ರಾಶಿಯವರಿಗೆ ಬಾರಿ ಅದೃಷ್ಟ, ರಾಜಯೋಗ ಶುರು, ಶುಕ್ರದೆಸೆ ಆರಂಭ!

By kannadanewsnow0925/01/2026 6:58 PM KARNATAKA 4 Mins Read

ನಮಸ್ಕಾರ ಸ್ನೇಹಿತರೆ ಇಂದಿನಿಂದ ರಾಶಿಚಕ್ರದಲ್ಲಿ ಆಗುವ ವಿಶೇಷವಾದ ವಿಭಿನ್ನವಾದ ಬದಲಾವಣೆಯಿಂದ ಏಳು ರಾಶಿಯವರ ಮೇಲೆ ತುಂಬಾ ಉತ್ತಮ ಬೆಳವಣಿಗೆಗಳು ಆಗುತ್ತವೆ…

BIG NEWS : ‘KPS’ ಶಾಲೆಗಳಲ್ಲಿ ಶಿಕ್ಷಕರ ನೇಮಕಕ್ಕೆ ಕ್ರಮ : ಸಚಿವ ಮಧು ಬಂಗಾರಪ್ಪ ಘೋಷಣೆ

25/01/2026 6:34 PM

400 ಕೋಟಿ ದರೋಡೆ ಕೇಸ್: ಉದ್ಯಮಿ ಕಿಶೋರ್, ಆರೋಪಿ ಜಯೇಶ್ ಆಡಿಯೋ ವೈರಲ್

25/01/2026 6:14 PM

ಬಿಡದಿ ಟೌನ್ ಶಿಪ್ ಯೋಜನೆ ಬಗ್ಗೆ ಕುಮಾರಸ್ವಾಮಿ ಜತೆ ಚರ್ಚೆಗೆ ಸಿದ್ಧ: ಡಿಸಿಎಂ ಡಿ.ಕೆ ಶಿವಕುಮಾರ್

25/01/2026 6:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.