Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಮುಂಬೈ ಇಂಡಿಯನ್ಸ್‌ಗೆ ಆಘಾತ: IPL 2026ರ ಪಂದ್ಯಗಳಿಂದ ರೋಹಿತ್ ಶರ್ಮಾ ಔಟ್; ನಾಯಕ ಹಾರ್ದಿಕ್ ಪಾಂಡ್ಯಗೆ ಆತಂಕ!

16/04/2026 6:30 AM

BIG NEWS : `ಋತುಚಕ್ರ ರಜೆ’ ಘನತೆಯ ವಿಷಯ, ಕಟ್ಟುನಿಟ್ಟು ಜಾರಿಗೆ ತನ್ನಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

16/04/2026 6:28 AM

​’ಸರ್ಕಾರದ್ದು ಕುತಂತ್ರದ ಆಟ’: ಕ್ಷೇತ್ರ ಪುನರ್ವಿಂಗಡಣೆ ವಿರೋಧಿಸಿ ಮಹಿಳಾ ಮೀಸಲಾತಿ ಬಿಲ್ ಎದುರಿಸಲು ‘ಇಂಡಿಯಾ’ ಕೂಟ ನಿರ್ಧಾರ

16/04/2026 6:22 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ನಮ್ಮ ಮೆಟ್ರೋ’ ಟಿಕೆಟ್ ದರ ಏರಿಕೆ ಬೆನಲ್ಲೇ ಕುಸಿದ ಪ್ರಯಾಣಿಕರ ಸಂಖ್ಯೆ!
KARNATAKA

BREAKING : ‘ನಮ್ಮ ಮೆಟ್ರೋ’ ಟಿಕೆಟ್ ದರ ಏರಿಕೆ ಬೆನಲ್ಲೇ ಕುಸಿದ ಪ್ರಯಾಣಿಕರ ಸಂಖ್ಯೆ!

By kannadanewsnow0512/02/2025 1:08 PM

ಬೆಂಗಳೂರು : ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ಇದೀಗ ಮೆಟ್ರೋ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಡಿಸುತ್ತಿದ್ದು, ದರ ಏರಿಕೆ ಬೆನ್ನಲ್ಲೆ ಇದೀಗ ಮೆಟ್ರೋ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದೆ ಎಂದು ತಿಳಿದುಬಂದಿದೆ.

ಹೌದು 2017ರ ಜೂನ್‌ ಬಳಿಕ ಇದೇ ಮೊದಲ ಸಲ ಪ್ರಯಾಣ ದರ ಏರಿಸಿರುವ ಬೆಂಗಳೂರು ಮೆಟ್ರೊ ರೈಲು ನಿಗಮವು ರಿಯಾಯಿತಿ ರಹಿತ ದರದಲ್ಲಿ ಸರಾಸರಿ ಶೇ 51.55ರಷ್ಟು ಹಾಗೂ ರಿಯಾಯಿತಿ ಸಹಿತ ದರದಲ್ಲಿ ಶೇ 45-46 ರಷ್ಟು ಏರಿಕೆ ಮಾಡಿರುವುದಾಗಿ ತಿಳಿಸಿದೆ.ಒಂದು ಬಾರಿಯ ಪ್ರಯಾಣಕ್ಕೆ ಬೇಕಾಗುವ ಗರಿಷ್ಠ ದರದಷ್ಟು ಮೊತ್ತ ಕಾರ್ಡ್‌ನಲ್ಲಿ ಇರಬೇಕು ಎಂದು ನಿಗಮದ ಅಧಕಾರಿಗಳು ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಪ್ರಯಾಣಿಕರೊಬ್ಬರು, ಈ ಹಿಂದೆ ಗರಿಷ್ಠ ಮೊತ್ತ 60 ಇದ್ದಾಗ ಕಾರ್ಡ್‌ನ ಉಳಿತಾಯ ಮಿತಿ 50 ಇದ್ದದ್ದು ಏಕೆ ಎಂದು ಪ್ರಶ್ನಿಸಿದ್ದಾರೆ.

ಪರಿಷ್ಕೃತ ದರ ಪಟ್ಟಿ ಫೆಬ್ರುವರಿ 9ರಿಂದ ಜಾರಿಗೆ ಬಂದಿದೆ. ನಂತರದ ಸತತ ಎರಡು ದಿನಗಳಲ್ಲಿ ಪ್ರಯಾಣಿಕರ ಸಂಖ್ಯೆ ಕುಸಿದಿದೆ.ಫೆಬ್ರುವರಿ 10ರಂದು ಒಟ್ಟು 8,28,149 ಜನರು ಹಾಗೂ ನಿನ್ನೆ 7,78,774 ಮಂದಿ ಮೆಟ್ರೊ ಪ್ರಯಾಣ ಮಾಡಿದ್ದಾರೆ.ಜನವರಿ 13ರ ಮಕರ ಸಂಕ್ರಾಂತಿ ರಜಾದಿನವನ್ನು ಹೊರತುಪಡಿಸಿ, ಈ ವರ್ಷದ ಉಳಿದ ನಾಲ್ಕು ಸೋಮವಾರಗಳಿಗೆ ಹೋಲಿಸಿದರೆ, ಫೆಬ್ರುವರಿ 10ರಂದು ಪ್ರಯಾಣಿಸಿದವರ ಸಂಖ್ಯೆ ಶೇ 6ರಷ್ಟು ಕಡಿಮೆಯಾಗಿದೆ.

Share. Facebook Twitter LinkedIn WhatsApp Email

Related Posts

BIG NEWS : `ಋತುಚಕ್ರ ರಜೆ’ ಘನತೆಯ ವಿಷಯ, ಕಟ್ಟುನಿಟ್ಟು ಜಾರಿಗೆ ತನ್ನಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

16/04/2026 6:28 AM1 Min Read

SHOCKING : ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ಪಾರ್ಶ್ವವಾಯು ಪೀಡಿತ ತಾಯಿಯನ್ನು 4ನೇ ಅಂತಸ್ತಿನಿಂದ ತಳ್ಳಿ ಕೊಂದ ಮಗ.!

16/04/2026 6:19 AM1 Min Read

‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ-2026’ ಕ್ಕೆ ರಾಜ್ಯಪಾಲರ ಅಂಕಿತ

16/04/2026 6:16 AM1 Min Read
Recent News

​ಮುಂಬೈ ಇಂಡಿಯನ್ಸ್‌ಗೆ ಆಘಾತ: IPL 2026ರ ಪಂದ್ಯಗಳಿಂದ ರೋಹಿತ್ ಶರ್ಮಾ ಔಟ್; ನಾಯಕ ಹಾರ್ದಿಕ್ ಪಾಂಡ್ಯಗೆ ಆತಂಕ!

16/04/2026 6:30 AM

BIG NEWS : `ಋತುಚಕ್ರ ರಜೆ’ ಘನತೆಯ ವಿಷಯ, ಕಟ್ಟುನಿಟ್ಟು ಜಾರಿಗೆ ತನ್ನಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

16/04/2026 6:28 AM

​’ಸರ್ಕಾರದ್ದು ಕುತಂತ್ರದ ಆಟ’: ಕ್ಷೇತ್ರ ಪುನರ್ವಿಂಗಡಣೆ ವಿರೋಧಿಸಿ ಮಹಿಳಾ ಮೀಸಲಾತಿ ಬಿಲ್ ಎದುರಿಸಲು ‘ಇಂಡಿಯಾ’ ಕೂಟ ನಿರ್ಧಾರ

16/04/2026 6:22 AM

SHOCKING : ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ಪಾರ್ಶ್ವವಾಯು ಪೀಡಿತ ತಾಯಿಯನ್ನು 4ನೇ ಅಂತಸ್ತಿನಿಂದ ತಳ್ಳಿ ಕೊಂದ ಮಗ.!

16/04/2026 6:19 AM
State News
KARNATAKA

BIG NEWS : `ಋತುಚಕ್ರ ರಜೆ’ ಘನತೆಯ ವಿಷಯ, ಕಟ್ಟುನಿಟ್ಟು ಜಾರಿಗೆ ತನ್ನಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

By kannadanewsnow5716/04/2026 6:28 AM KARNATAKA 1 Min Read

ಬೆಂಗಳೂರು: ಮಹಿಳಾ ನೌಕರರ ಆರೋಗ್ಯ ಮತ್ತು ಘನತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಮಹತ್ವದ ಆದೇಶ ನೀಡಿರುವ ಹೈಕೋರ್ಟ್, ಋತುಚಕ್ರದ (ಮುಟ್ಟು) ಸಮಯದಲ್ಲಿ…

SHOCKING : ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ಪಾರ್ಶ್ವವಾಯು ಪೀಡಿತ ತಾಯಿಯನ್ನು 4ನೇ ಅಂತಸ್ತಿನಿಂದ ತಳ್ಳಿ ಕೊಂದ ಮಗ.!

16/04/2026 6:19 AM

‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ-2026’ ಕ್ಕೆ ರಾಜ್ಯಪಾಲರ ಅಂಕಿತ

16/04/2026 6:16 AM

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಹತ್ವದ ಬದಲಾವಣೆ: ಇವಿಎಂ ಬದಲು ಬ್ಯಾಲೆಟ್ ಪೇಪರ್‌ಗೆ ರಾಜ್ಯಪಾಲರ ಅಂಕಿತ!

16/04/2026 6:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.