Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

IPL 2026: ಯಾವ ಚಾನೆಲ್ ನಲ್ಲಿ ನೇರಪ್ರಸಾರ? ಮೊಬೈಲ್ ನಲ್ಲಿ ಉಚಿತವಾಗಿ ವೀಕ್ಷಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

28/03/2026 11:04 AM

ರೂಪಾಯಿ ಮೌಲ್ಯದಲ್ಲಿ ಐತಿಹಾಸಿಕ ಕುಸಿತ: ಮೊದಲ ಬಾರಿಗೆ 94ರ ಗಡಿ ದಾಟಿದ ಡಾಲರ್; ಇಂಧನ ದರ ಏರಿಕೆ ಭೀತಿಯಲ್ಲಿ ದೇಶ!

28/03/2026 11:02 AM

ಶಿವಮೊಗ್ಗದಲ್ಲಿ ಘೋರ ಘಟನೆ : ಆಕಸ್ಮಿಕವಾಗಿ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು!

28/03/2026 10:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಲೆನಾಡಲ್ಲಿ ಮತ್ತೆ ‘ನಕ್ಸಲರ ಸದ್ದು : ಚಿಕ್ಕಮಗಳೂರಲ್ಲಿ ತೀವ್ರಗೊಂಡ ಕಾರ್ಯಾಚರಣೆ, ಚೆಕ್ ಪೋಸ್ಟ್ ಗಳಲ್ಲಿ ಶೋಧ!
KARNATAKA

BREAKING : ಮಲೆನಾಡಲ್ಲಿ ಮತ್ತೆ ‘ನಕ್ಸಲರ ಸದ್ದು : ಚಿಕ್ಕಮಗಳೂರಲ್ಲಿ ತೀವ್ರಗೊಂಡ ಕಾರ್ಯಾಚರಣೆ, ಚೆಕ್ ಪೋಸ್ಟ್ ಗಳಲ್ಲಿ ಶೋಧ!

By kannadanewsnow0511/11/2024 5:42 PM

ಚಿಕ್ಕಮಗಳೂರು : ರಾಜ್ಯದಲ್ಲಿ ಇದೀಗ ಮತ್ತೆ ನಕ್ಸಲರ ಚಟುವಟಿಕೆ ಆರಂಭವಾಗಿದ್ದು, ಮಲೆನಾಡಿನ ಹಲವು ಗ್ರಾಮಗಳಿಗೆ ನಕ್ಷತ್ರರು ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದೆ ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪೊಲೀಸ್ ವರಿಷ್ಠ ಅಧಿಕಾರಿ ವಿಕ್ರಂ ಆಂಟಿ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ.

ಹೌದು ಮಲೆನಾಡಿನ ಹಲವು ನಿವಾಸಿಗಳ ಮನೆಗೆ ನಕ್ಸಲರು ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಚಿಕ್ಕಮಂಗಳೂರು ಪೊಲೀಸ್ ವರಿಷ್ಠ ಅಧಿಕಾರಿ ವಿಕ್ರಂ ಅಮ್ಟೆ ಮತ್ತು ನಕ್ಸಲ್ ಅನಿಗ್ರಹ ಪಡೆ ಎಸ್ಪಿ ಜಿತೇಂದ್ರ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದ್ದು, ಜಯಪುರ ಠಾಣಾ ವ್ಯಾಪ್ತಿಯ ಮನೆಗಳಿಗೆ ನಕ್ಸಲರು ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದೆ. ಕೊಪ್ಪ ತಾಲೂಕಿನ ಯಡಗುಂದಿ ಗ್ರಾಮಕ್ಕೆ ನಕ್ಸಲರು ಭೇಟಿ ನೀಡಿದ್ದಾರೆ ಎನ್ನಲಾಗಿದೆ.

ಗ್ರಾಮದ ಒಂಟಿ ಮನೆಗಳಿಗೆ ನಕ್ಸಲರು ಭೇಟಿ ನೀಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಯಡಗುಂದಿ ಗ್ರಾಮದಲ್ಲಿ ಕಾರ್ಯಾಚರಣೆ ಇದೀಗ ತೀವ್ರಗೊಂಡಿದೆ. ಗ್ರಾಮಸ್ಥರಿಂದ ANF ಹಾಗೂ ಪೊಲೀಸರು ಸಂಪೂರ್ಣವಾದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಅರಣ್ಯ ಒತ್ತುವರಿ ಕಸ್ತೂರಿರಂಗನ್ ವರದಿ ಸಂಬಂಧ ಯಡಗುಂದಿ ಗ್ರಾಮಸ್ಥರ ಜೊತೆ ನಕ್ಸಲರು ಸಭೆ ನಡೆಸಿದ್ದಾರೆ ಎನ್ನಲಾಗಿದೆ.ಗ್ರಾಮದ ಪ್ರತಿ ಮನೆಯಲ್ಲೂ ಕೂಡ ಪೊಲೀಸರು ಶೋಧ ನಡೆಸಿದ್ದಾರೆ ಕೆರೆಕಟ್ಟೆ ಕುದುರೆಮುಖ ತನಿ ಕೊಡು ಚೆಕ್ ಪೋಸ್ಟ್ ಗಳಲ್ಲಿ ಶೋಧ ನಡೆಯುತ್ತಿದೆ.

Share. Facebook Twitter LinkedIn WhatsApp Email

Related Posts

IPL 2026: ಯಾವ ಚಾನೆಲ್ ನಲ್ಲಿ ನೇರಪ್ರಸಾರ? ಮೊಬೈಲ್ ನಲ್ಲಿ ಉಚಿತವಾಗಿ ವೀಕ್ಷಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

28/03/2026 11:04 AM6 Mins Read

ಶಿವಮೊಗ್ಗದಲ್ಲಿ ಘೋರ ಘಟನೆ : ಆಕಸ್ಮಿಕವಾಗಿ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು!

28/03/2026 10:56 AM1 Min Read
vidhana soudha

ರಾಜ್ಯ ಸರ್ಕಾರದಿಂದ `ಅಲ್ಪಸಂಖ್ಯಾತ ಸಮುದಾಯದ’ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ `ಪೊಲೀಸ್ ಕಾನ್ಸ್ಟೇಬಲ್’ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

28/03/2026 10:53 AM1 Min Read
Recent News

IPL 2026: ಯಾವ ಚಾನೆಲ್ ನಲ್ಲಿ ನೇರಪ್ರಸಾರ? ಮೊಬೈಲ್ ನಲ್ಲಿ ಉಚಿತವಾಗಿ ವೀಕ್ಷಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

28/03/2026 11:04 AM

ರೂಪಾಯಿ ಮೌಲ್ಯದಲ್ಲಿ ಐತಿಹಾಸಿಕ ಕುಸಿತ: ಮೊದಲ ಬಾರಿಗೆ 94ರ ಗಡಿ ದಾಟಿದ ಡಾಲರ್; ಇಂಧನ ದರ ಏರಿಕೆ ಭೀತಿಯಲ್ಲಿ ದೇಶ!

28/03/2026 11:02 AM

ಶಿವಮೊಗ್ಗದಲ್ಲಿ ಘೋರ ಘಟನೆ : ಆಕಸ್ಮಿಕವಾಗಿ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು!

28/03/2026 10:56 AM

ಭಾರತಕ್ಕೆ ಮರಳಲಿವೆ ದಕ್ಷಿಣ ಭಾರತದ ಅಮೂಲ್ಯ ‘ ಕಂಚಿನ ವಿಗ್ರಹಗಳು:ಸ್ಮಿತ್ಸೋನಿಯನ್ ಮ್ಯೂಸಿಯಂನಿಂದ ಐತಿಹಾಸಿಕ ತೀರ್ಮಾನ!

28/03/2026 10:55 AM
State News
KARNATAKA

IPL 2026: ಯಾವ ಚಾನೆಲ್ ನಲ್ಲಿ ನೇರಪ್ರಸಾರ? ಮೊಬೈಲ್ ನಲ್ಲಿ ಉಚಿತವಾಗಿ ವೀಕ್ಷಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5728/03/2026 11:04 AM KARNATAKA 6 Mins Read

ಕ್ರಿಕೆಟ್ ಅಭಿಮಾನಿಗಳ ಬಹುನಿರೀಕ್ಷಿತ ಟೂರ್ನಿಯಾದ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ನೇ ಆವೃತ್ತಿಗೆ ಇಂದು ಅದ್ಧೂರಿ ಚಾಲನೆ ಸಿಗಲಿದೆ. ಟಿ20…

ಶಿವಮೊಗ್ಗದಲ್ಲಿ ಘೋರ ಘಟನೆ : ಆಕಸ್ಮಿಕವಾಗಿ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು!

28/03/2026 10:56 AM
vidhana soudha

ರಾಜ್ಯ ಸರ್ಕಾರದಿಂದ `ಅಲ್ಪಸಂಖ್ಯಾತ ಸಮುದಾಯದ’ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ `ಪೊಲೀಸ್ ಕಾನ್ಸ್ಟೇಬಲ್’ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

28/03/2026 10:53 AM

ರಾಜ್ಯದ ಗ್ರಾಮ ಪಂಚಾಯಿತಿ ನೌಕರರೇ ಗಮನಿಸಿ : ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳ ಸಂಪೂರ್ಣ ವಿವರ ಇಲ್ಲಿದೆ

28/03/2026 10:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.