BREAKING : ಬಾಗಲಕೋಟೆಯಲ್ಲಿ ನವಜಾತ ಶಿಶುವನ್ನು ಚರಂಡಿಗೆ ಎಸೆದು ಹೋದ ರಕ್ಕಸರು, ಮಗು ಸಾವು!

ಬಾಗಲಕೋಟೆ : ರಾಜ್ಯದಲ್ಲಿ ಒಂದು ಅಮಾನವೀಯ ಘಟನೆ ನಡೆದಿದ್ದು, ಆಗ ತಾನೇ ಜನಿಸಿದ ನವಜಾತ ಶಿಶುವನ್ನು ರಾಕ್ಷಸರು ಚರಂಡಿಗೆ ಎಸೆದು ಹೋಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಶಿರೂರು ಅಗಸಿ ಬಳಿ ನಡೆದಿದೆ. ಹೌದು ಬಾಗಲಕೋಟೆ ಜಿಲ್ಲೆಯ ಶಿರೂರು ಅಗಸಿಯಲ್ಲಿ ಬಾಕ್ಸ್ ನಲ್ಲಿ ಪಾಪಿಗಳು ಮಗುವನ್ನು ಎಸೆದು ಹೋಗಿದ್ದರು. ಈ ವೇಳೆ ಸ್ಥಳೀಯರು ಬಾಕ್ಸ್ ನಲ್ಲಿ ಏನಿದೆ ಎಂದು ಕುತೂಹಲದಿಂದ ತೆರೆದು ನೋಡಿದಾಗ, ಮೃತಪಟ್ಟ ನವಜಾತ ಶಿಶು ಒಂದು ಪತ್ತೆಯಾಗಿದೆ. ಈ ವೇಳೆ ನವಜಾತ ಶಿಶುವನ್ನು ಕಂಡು ಸ್ಥಳೀಯರು … Continue reading BREAKING : ಬಾಗಲಕೋಟೆಯಲ್ಲಿ ನವಜಾತ ಶಿಶುವನ್ನು ಚರಂಡಿಗೆ ಎಸೆದು ಹೋದ ರಕ್ಕಸರು, ಮಗು ಸಾವು!