BREAKING NEWS : ಹಿರಿಯೂರಿನಲ್ಲಿ ಭೀಕರ ರಸ್ತೆ ಅಪಘಾತ : ಮಿನಿ ಬಸ್ ಪಲ್ಟಿಯಾಗಿ 10 ಜನರಿಗೆ ಗಂಭೀರ ಗಾಯ

ಚಿತ್ರದುರ್ಗ : ಬೆಂಗಳೂರಿಂದ ಗೋವಾಗೆ ಪ್ರವಾಸ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಿನಿ ಬಸ್ ಪಲ್ಟಿಯಾಗಿ 10 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮ ಬಳಿ ನಡೆದಿದೆ. BIG NEWS : ಗ್ಯಾಂಬಿಯಾದಲ್ಲಿ 66 ಮಕ್ಕಳು ಸಾವು: ಭಾರತೀಯ ಕಂಪನಿಯ ಈ ನಾಲ್ಕು ಕೆಮ್ಮು-ಶೀತ ಸಿರಪ್‌ ಬಳಸದಂತೆ WHO ಎಚ್ಚರಿಕೆ! ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿಯಾಗಿದ್ದು … Continue reading BREAKING NEWS : ಹಿರಿಯೂರಿನಲ್ಲಿ ಭೀಕರ ರಸ್ತೆ ಅಪಘಾತ : ಮಿನಿ ಬಸ್ ಪಲ್ಟಿಯಾಗಿ 10 ಜನರಿಗೆ ಗಂಭೀರ ಗಾಯ