BREAKING NEWS : ರಾಜ್ಯದ ಹಲವೆಡೆ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತ : ತುಮಕೂರಿನಲ್ಲಿ ಸಕಾಲಕ್ಕೆ ಆ್ಯಂಬುಲೆನ್ಸ್ ಸಿಗದೆ ಮಹಿಳೆ ಸಾವು

ತುಮಕೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ 108 ಆ್ಯಂಬುಲೆನ್ಸ್ ಸೇವೆ ಸಿಗದೇ ರೋಗಿಗಳು ಪರದಾಡುತ್ತಿದ್ದು, ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ʻಹಬ್ಬ ಹರಿದಿನಗಳಲ್ಲಿ ಜನರು ಪ್ಲಾಸ್ಟಿಕ್ ರಹಿತ ಚೀಲಗಳನ್ನು ಮಾತ್ರ ಬಳಸಿʼ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಮಾತು ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಐಡಿಹಳ್ಳಿ ಗ್ರಾಮದ ಜಯಮ್ಮ ಎಂಬುವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲು 108 ಆ್ಯಂಬುಲೆನ್ಸ್ ಗೆ ಕರೆ ಮಾಡಿದರೂ ಸ್ಪಂದಿಸಿಲ್ಲ. ಬಳಿಕ ಜಯಮ್ಮ … Continue reading BREAKING NEWS : ರಾಜ್ಯದ ಹಲವೆಡೆ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತ : ತುಮಕೂರಿನಲ್ಲಿ ಸಕಾಲಕ್ಕೆ ಆ್ಯಂಬುಲೆನ್ಸ್ ಸಿಗದೆ ಮಹಿಳೆ ಸಾವು