Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೂಲ ವೇತನ-ತುಟ್ಟಿ ಭತ್ಯೆ ಏಕೀಕರಣದ ಕುರಿತು ಕೊನೆಗೂ ಮೌನ ಮುರಿದ ಹಣಕಾಸು ಸಚಿವಾಲಯ ; ಹೇಳಿದ್ದೇನು.?

01/12/2025 10:14 PM

ಪಾಕಿಸ್ತಾನ ಜಮ್ಮು ಗಡಿಯಲ್ಲಿ 72 ಭಯೋತ್ಪಾದಕ ಲಾಂಚ್ಪ್ಯಾಡ್’ಗಳನ್ನ ಪುನರ್ನಿರ್ಮಿಸಿ, ಪುನಃ ಸಕ್ರಿಯಗೊಳಿಸಿದೆ ; BSF

01/12/2025 10:08 PM

BREAKING : ಬಾಂಗ್ಲಾ ಮಾಜಿ ಪ್ರಧಾನಿ ‘ಖಲೀದಾ ಜಿಯಾ’ ಆರೋಗ್ಯದ ಕುರಿತು ಪ್ರಧಾನಿ ಮೋದಿ ಕಳವಳ, ಬೆಂಬಲ

01/12/2025 9:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING NEWS : ಬೆಂಗಳೂರಿನಲ್ಲಿ `ಪಟಾಕಿ’ ಸಿಡಿದು 29 ಮಂದಿಗೆ ಗಾಯ : ಮಿಂಟೊ ಆಸ್ಪತ್ರೆಗೆ ದಾಖಲು!
KARNATAKA

BREAKING NEWS : ಬೆಂಗಳೂರಿನಲ್ಲಿ `ಪಟಾಕಿ’ ಸಿಡಿದು 29 ಮಂದಿಗೆ ಗಾಯ : ಮಿಂಟೊ ಆಸ್ಪತ್ರೆಗೆ ದಾಖಲು!

By kannadanewsnow5701/11/2024 10:31 AM

ಬೆಂಗಳೂರು : ಬೆಂಗಳೂರಿನಲ್ಲಿ ಸಾಲು ಸಾಲು ಪಟಾಕಿ ಅವಘಡಗಳು ಸಂಭವಿಸಿದ್ದು, ನಿನ್ನೆ ರಾತ್ರಿಯಿಂದ ಪಟಾಕಿ ಅವಘಢದಿಂದ ಗಾಯಗೊಂಡವರ ಸಂಖ್ಯೆ 29 ಕ್ಕೆ ಏರಿಕೆಯಾಗಿದೆ.

ಪಟಾಕಿ ಹಚ್ಚಲು ಹೋಗಿ ಮಕ್ಕಳು ಸೇರಿದಂತೆ 29 ಮಂದಿ ಗಾಯಗೊಂಡಿದ್ದು, ಕಣ್ಣು ಸೇರಿ ದೇಹದ ಹಲವು ಭಾಗಗಳಿಗೆ ಗಾಯಗಳಾಗಿದೆ. ಗಾಯಗೊಂಡವರಿಗೆ ಮಿಂಟೋ ಸೇರಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ.

ಬೆಂಗಳೂರು ನಗರದಲ್ಲಿ ಪಟಾಕಿ ಸಿಡಿದು ಈವರೆಗೆ 29 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪಟಾಕಿ ಸಿಡಿಸುವಾಗ ಹಾಗೂ ಬೇರೆಯವರು ಪಟಾಕಿ ಸಿಡಿಸುವುದನ್ನು ಸಮೀಪದಲ್ಲಿ ನಿಂತು ಹಲವರ ಕಣ್ಣಿಗೆ ಗಾಯಗಳಾಗಿವೆ. ಗಾಯಗೊಂಡ ಮೂವರು ಮಕ್ಕಳ ನಾರಾಯಣ ನೇತ್ರಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮಿಂಟೋ ಆಸ್ಪತ್ರೆಯಲ್ಲಿ 5 ವರ್ಷದ ಬಾಲಕ ಮತ್ತು 18 ವರ್ಷದ ಯುವಕ ಸೇರಿ ಇಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದಂತೆ 3 ವರ್ಷದ ಹೆಣ್ಣು ಮಗುವಿನ ಕಣ್ಣಿಗೆ ತಾಗಿ ಕಾರ್ನಿಯಾಗೆ ಹಾನಿಯಾಗಿದೆ ಎನ್ನಲಾಗಿದೆ.

ಪಟಾಕಿ ಸಿಡಿಸುವಾಗ ಈ ಸಲಹೆಗಳನ್ನು ಪಾಲಿಸಿ
ಪಟಾಕಿ ಸಿಡಿಸುವ ಮುನ್ನ ಯಾವುದೇ ಅನಾಹುತ ಆಗದಂತೆ ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳೋದು ಒಳ್ಳೆಯದು. ಇದಕ್ಕೆ ಬೆಳಕಿನ ಹಬ್ಬ ದೀಪಾವಳಿ ಭವಿಷ್ಯ ಬೆಳಗುವ ಹಬ್ಬವಾಗಲಿ. ರಾಸಾಯನಿಕ ಪಟಾಕಿಗಳನ್ನು ತ್ಯಜಿಸಿ, ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ. ಪಟಾಕಿ ಸಿಡಿಸುವಾಗ ಜಾಗರೂಕರಾಗಿರಿ. ಪರಿಸರ ಸ್ನೇಹಿ ಹಬ್ಬ ನಮ್ಮ ಆದ್ಯತೆಯಾಗಲಿ ಎಂದು ವೈದ್ಯರು ಹಲವು ಸಲಹೆಗಳನ್ನು ನೀಡಿದ್ದಾರೆ.

ಹೀಗಿವೆ ವೈದ್ಯರ ಸಲಹೆಗಳು

* ಪಟಾಕಿ ಖರೀದಿಸುವಾಗ ಐಎಸ್‌ಐ ಪ್ರಮಾಣೀಕರಣದ ಗುರುತಿನ ಹಸಿರು ಪಟಾಕಿಗಳನ್ನು ಖರೀದಿಸಿ.

* ಪಟಾಕಿ ಬಾಕ್ಸ್‌ ಮೇಲಿರುವ ಎಚ್ಚರಿಕೆ, ಸೂಚನೆಗಳನ್ನು ಅನುಸರಿಸಿ.

* ಕನಿಷ್ಠ 2-3 ಅಡಿ ದೂರ ನಿ೦ತು ಪಟಾಕಿ ಹಚ್ಚಿ.

* ಪಟಾಕಿ ಹಚ್ಚಲು ಉದ್ದನೆಯ ಕೋಲು ಬಳಸಿ.

ಮೈದಾನ, ಖಾಲಿ ಜಾಗಗಳಲ್ಲಷ್ಟೇ ಪಟಾಕಿ ಹಚ್ಚಿ.

* ಬೆಂಕಿ ಹಾಗೂ ಥಟ್ಟನೆ ಹೊತ್ತಿಕೊಳ್ಳುವ ವಸ್ತುಗಳ ಬಳಿ ಪಟಾಕಿ ಸಂಗ್ರಹಿಸಿಡಬೇಡಿ.

* ಪಟಾಕಿ ಸುಡುವುದಕ್ಕೆ ಗಾಜಿನ ಬಾಟಲಿಗಳನ್ನು ಬಳಸಬೇಡಿ. ಇದರಿ೦ದ ಸಿಡಿಯುವ ಗಾಜಿನ ಚೂರುಗಳು ಕಣ್ಣಿಗೆ ಹಾನಿ ಮಾಡಬಹುದು.

* ಮಕ್ಕಳು ಒ೦ಟಿಯಾಗಿ ಪಟಾಕಿ ಸಿಡಿಸುವುದಕ್ಕೆ ಅವಕಾಶ ನೀಡಬೇಡಿ. ಜೊತೆಗೆ ಪೋಷಕರು ಇರಲಿ.

ಪಟಾಕಿ ಸಿಡಿದಾಗ ಕಿಡಿ ಬಿದ್ದರೆ ಕಣ್ಣನ್ನು ಉಜ್ಜಿಕೊಳ್ಳಬೇಡಿ.

* ಅರೆಬರೆ ಸುಟ್ಟಪಟಾಕಿ ತುಣುಕನ್ನು ಗಾಳಿಯಲ್ಲಿ ಎಸೆಯಬೇಡಿ.

* ಕೈಯಲ್ಲೇ ಪಟಾಕಿ ಸಿಡಿಸುವ ಸಾಹಸ ಬೇಡ.

* ಅರೆಬರೆ ಸುಟ್ಟಪಟಾಕಿಯನ್ನು ಕೈಯಿಂದ ಹೊಸಕಿ ನಂದಿಸಲು ಯತ್ನಿಸಬೇಡಿ.

BREAKING NEWS : ಬೆಂಗಳೂರಿನಲ್ಲಿ `ಪಟಾಕಿ' ಸಿಡಿದು 29 ಮಂದಿಗೆ ಗಾಯ : ಮಿಂಟೊ ಆಸ್ಪತ್ರೆಗೆ ದಾಖಲು! BREAKING NEWS: 29 people injured in 'fireworks' explosion in Bangalore: admitted to Minto Hospital!
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಅತಿ ವೇಗ ಚಾಲನೆಯಿಂದ 3 ಬಾರಿ ಪಲ್ಟಿಯಾದ ಟಿಟಿ ವಾಹನ : ಬದುಕುಳಿದ ಚಾಲಕರು!

01/12/2025 7:46 PM1 Min Read

5 ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಸ್ಥಾನದಲ್ಲಿ ಮುಂದುವರಿಯುತ್ತಾರೆ : HC ಮಹದೇವಪ್ಪ

01/12/2025 7:26 PM1 Min Read

BIG NEWS : ಬೆಂಗಳೂರಲ್ಲಿ 1 ಗಂಟೆ ಟ್ರಾಫಿಕ್​ನಲ್ಲಿ ಸಿಲುಕಿದ ಉತ್ತರ ಪ್ರದೇಶ ಸಂಸದ : ಟ್ರಾಫಿಕ್​ ಪೊಲೀಸರ ವಿರುದ್ಧ ಕಿಡಿ!

01/12/2025 7:05 PM1 Min Read
Recent News

ಮೂಲ ವೇತನ-ತುಟ್ಟಿ ಭತ್ಯೆ ಏಕೀಕರಣದ ಕುರಿತು ಕೊನೆಗೂ ಮೌನ ಮುರಿದ ಹಣಕಾಸು ಸಚಿವಾಲಯ ; ಹೇಳಿದ್ದೇನು.?

01/12/2025 10:14 PM

ಪಾಕಿಸ್ತಾನ ಜಮ್ಮು ಗಡಿಯಲ್ಲಿ 72 ಭಯೋತ್ಪಾದಕ ಲಾಂಚ್ಪ್ಯಾಡ್’ಗಳನ್ನ ಪುನರ್ನಿರ್ಮಿಸಿ, ಪುನಃ ಸಕ್ರಿಯಗೊಳಿಸಿದೆ ; BSF

01/12/2025 10:08 PM

BREAKING : ಬಾಂಗ್ಲಾ ಮಾಜಿ ಪ್ರಧಾನಿ ‘ಖಲೀದಾ ಜಿಯಾ’ ಆರೋಗ್ಯದ ಕುರಿತು ಪ್ರಧಾನಿ ಮೋದಿ ಕಳವಳ, ಬೆಂಬಲ

01/12/2025 9:57 PM

BREAKING ; ಶ್ರೀಲಂಕಾ ಅಧ್ಯಕ್ಷರ ಜೊತೆಗೆ ಪ್ರಧಾನಿ ಮೋದಿ ಮಾತುಕತೆ, ‘ಸಾಗರ್ ಬಂಧು’ ಅಡಿ ಬೆಂಬಲ ಭರವಸೆ

01/12/2025 9:11 PM
State News
KARNATAKA

BREAKING : ಬೆಂಗಳೂರಲ್ಲಿ ಅತಿ ವೇಗ ಚಾಲನೆಯಿಂದ 3 ಬಾರಿ ಪಲ್ಟಿಯಾದ ಟಿಟಿ ವಾಹನ : ಬದುಕುಳಿದ ಚಾಲಕರು!

By kannadanewsnow0501/12/2025 7:46 PM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಅತಿ ವೇಗ ಚಾಲನೆಯಿಂದ ರಸ್ತೆ ಮಧ್ಯೆಯೇ ಟಿಟಿ ವಾಹನ ಪಲ್ಟಿಯಾಗಿದೆ.…

5 ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಸ್ಥಾನದಲ್ಲಿ ಮುಂದುವರಿಯುತ್ತಾರೆ : HC ಮಹದೇವಪ್ಪ

01/12/2025 7:26 PM

BIG NEWS : ಬೆಂಗಳೂರಲ್ಲಿ 1 ಗಂಟೆ ಟ್ರಾಫಿಕ್​ನಲ್ಲಿ ಸಿಲುಕಿದ ಉತ್ತರ ಪ್ರದೇಶ ಸಂಸದ : ಟ್ರಾಫಿಕ್​ ಪೊಲೀಸರ ವಿರುದ್ಧ ಕಿಡಿ!

01/12/2025 7:05 PM

ಕನಕನ ಕಿಂಡಿಗೆ ಸ್ವರ್ಣ ಕವಚವನ್ನ ಮೋದಿ ಉದ್ಘಾಟಿಸಿದ್ದು ಖುಷಿ ತಂದಿದೆ : ವಿವಾದಗಳಿಗೆ ತೆರೆ ಎಳೆದ ಪ್ರಮೋದ್ ಮಧ್ವರಾಜ್

01/12/2025 6:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.