ಬೆಂಗಳೂರು : 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ 75 ಎಲೆಕ್ಟ್ರಿಕ್‌ ಬಸ್‌ಗಳಿಗೆ ವಿಧಾನ ಸೌಧದ ಎದುರು ಸಿಎಂ ಹಸಿರು ನಿಶಾನೆ ತೋರಿಸೋ ಮೂಲಕ ಚಾಲನೆ ನೀಡಿದ್ದಾರೆ. 

ಇಂದು ವಿಧಾನಸೌಧದ ಮುಂಭಾಗದಲ್ಲಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವತಿಯಿಂದ, 175 ವಿದ್ಯುತ್ ಚಾಲಿತ ಬಸ್ಸುಗಳನ್ನು ಸೇವೆಗೆ ಸಮರ್ಪಿಸಲಾಯಿತು. ಸಚಿವರಾದ ಅರಗ ಜ್ಞಾನೇಂದ್ರ, ಸಾರಿಗೆ ಸಂಸ್ಥೆಯ ಅಧಿಕಾರಿಗಳು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಕೋವಿಡ್‌ನಿಂದಾಗಿ ಬಿಎಂಟಿಸಿ ಮತ್ತೆ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಆರ್ಥಿಕ ಸಂಕಷ್ಟದಿಂದ ಪಾರು ಮಾಡೋದೆ ಸರ್ಕಾರದ ಸಂಕಲ್ಪ ಮಾಡಬೇಕಾಗಿದೆ . ಬೆಂಗಳೂರಿನಲ್ಲಿ ಜನ ಸಂಖ್ಯೆಗೆ ಅನುಗುಣವಾಗಿ ಸಮನಾಗಿ ವಾಹನಗಳಿವೆ ಮುಂದಿನ 3 ವರ್ಷದಲ್ಲಿ ಜನರಿಗಿಂತ ವಾಹಗಳೇ ಹೆಚ್ಚಾಗಲಿದೆ.

https://twitter.com/BSBommai/status/1558711559030878208

Share.
Exit mobile version