BREAKING NEWS : ತಾಂತ್ರಿಕ ದೋಷ : ರಾಮನಗರದಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ರಾಮನಗರ : ರಾಮನಗರದ ಎಸ್.ಬಿ.ಕಲ್ಯಾಣಮಂಟಪದ ಬಳಿ ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ವೊಂದು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ. BIGG NEWS : ಬೆಳೆಗಾವಿಯಲ್ಲಿ ಘೋರ ದುರಂತ : ಮದುವೆ ಒಪ್ಪದ ಪ್ರೇಯಸಿ ಕೊಂದು ಪ್ರಿಯಕರ ಆತ್ಮಹತ್ಯೆ! ತಮಿಳುನಾಡಿನಿಂದ ಬೆಂಗಳೂರಿಗೆ ಬರುತ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ರಾಮನಗರದ ಎಸ್.ಬಿ ಕಲ್ಯಾಣ ಮಂಟಪದ ಬಳಿ ತುರ್ತುಭೂಸ್ಪರ್ಶ ಮಾಡಲಾಗಿದ್ದು, ಹೆಲಿಕಾಪ್ಟರ್ ನೋಡಲು ಸಾವಿರಾರು ಜನರು ಮುಗಿಬಿದ್ದಿದ್ದಾರೆ. ಹೆಲಿಕಾಪ್ಟರ್ ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಿಕೊಂಡ ಬಳಿಕ ಮತ್ತೆ ಹಾರಾಟ … Continue reading BREAKING NEWS : ತಾಂತ್ರಿಕ ದೋಷ : ರಾಮನಗರದಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ