BREAKING NEWS : ವಂಚನೆ ಪ್ರಕರಣ : ಬೆಂಗಳೂರಿನಲ್ಲಿ ನಟ, ನಿರ್ಮಾಪಕ `ವೀರೇಂದ್ರ ಬಾಬು’ ಅರೆಸ್ಟ್

ಬೆಂಗಳೂರು : ವಂಚನೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ರಾಷ್ಟ್ರ ಜನಹಿತ ಪಕ್ಷ ಸ್ಥಾಪಿಸಿದ್ದ ನಟ, ನಿರ್ಮಾಪಕ ವಿರೇಂದ್ರ ಬಾಬು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. BIGG NEWS : ಕೊರೊನಾ ಬೆನ್ನಲ್ಲೇ ಪೋಷಕರಿಗೆ ಮತ್ತೊಂದು ಶಾಕ್ : ಶಾಲೆಗಳಲ್ಲಿ ಮಕ್ಕಳಿಗೆ ಕಾಣಿಸುತ್ತಿದೆ ಹೊಸ ರೋಗ! ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸರು ವಿರೇಂದ್ರ ಬಾಬು ಬಂಧಿಸಿದ್ದಾರೆ. ರಾಷ್ಟ್ರ ಜನಹಿತ ಪಕ್ಷ ಸ್ಥಾಪಿಸಿದ್ದ ಆರೋಪಿ ವಿರೇಂದ್ರ ಬಾಬು, ಚುನಾವಣೆ ಟಿಕೆಟ್ ಕೊಡುವುದಾಗಿ ನಂಬಿಸಿ ಬಸವರಾಜ್ ಘೋಷಾಲ್ ಎಂಬುವರಿಗೆ 1.88 ಕೋಟಿ ರೂ. … Continue reading BREAKING NEWS : ವಂಚನೆ ಪ್ರಕರಣ : ಬೆಂಗಳೂರಿನಲ್ಲಿ ನಟ, ನಿರ್ಮಾಪಕ `ವೀರೇಂದ್ರ ಬಾಬು’ ಅರೆಸ್ಟ್