BREAKING NEWS : ಸರ್ವಪಕ್ಷ ಸಭೆ ಬಗ್ಗೆ ಇಂದು ಸಿದ್ದರಾಮಯ್ಯ, ಹೆಚ್ ಡಿಕೆ ಜೊತೆಗೆ ಚರ್ಚೆ : ಸಿಎಂ ಬೊಮ್ಮಾಯಿ

ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಸರ್ವಪಕ್ಷ ಸಭೆ ನಡೆಸುವ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಜೊತೆಗೆ ಇಂದು ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. BIGG NEWS: ಬೆಂಗಳೂರಿನಲ್ಲಿ ಮಹಾಪಾಪಿ ಗಂಡ ತನ್ನ ಹೆಂಡ್ತಿಯನ್ನೇ ಸ್ನೇಹಿತರೊಂದಿಗೆ ಮಲಗಿಸಿ ವಿಡಿಯೋ ಚಿತ್ರೀಕರಣ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ವಿವಾದ ಸಂಬಂಧ ಚರ್ಚೆ ನಡೆಸುವ ಸಂಬಂಧ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಜೊತೆಗೂ ಮಾತನಾಡುತ್ತೇನೆ. ಸರ್ವಪಕ್ಷದ ಸಭೆ ಬೆಳವಣಿಗೆ ಆದ … Continue reading BREAKING NEWS : ಸರ್ವಪಕ್ಷ ಸಭೆ ಬಗ್ಗೆ ಇಂದು ಸಿದ್ದರಾಮಯ್ಯ, ಹೆಚ್ ಡಿಕೆ ಜೊತೆಗೆ ಚರ್ಚೆ : ಸಿಎಂ ಬೊಮ್ಮಾಯಿ