BREAKING NEWS: ಆಂದ್ರದಲ್ಲಿ ಮತ್ತೊಂದು ಘೋರ ದುರಂತ, ಚಂದ್ರಬಾಬು ನಾಯ್ಡು ಸಭೆಯಲ್ಲಿ ಕಾಲ್ತುಳಿತಕ್ಕೆ 3 ಸಾವು

ಹೈದ್ರಬಾದ್‌: ಇಲ್ಲಿನ ಸುಂಡಾದಲ್ಲಿ ಟಿಡಿಪಿ ನಾಯಕ ಎನ್.ಚಂದ್ರಬಾಬು ನಾಯ್ಡು ಅವರು ಸುಂಡಾದಲ್ಲಿ ನಡೆಸಿದ ಸಾರ್ವಜನಿಕ ಸಭೆಯಲ್ಲಿ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಗುಂಟೂರು ಎಸ್ಪಿ ಆರಿಫ್ ಹಫೀಜ್ ಅವರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಇದಕ್ಕೂ ಮುನ್ನ ನೆಲ್ಲೂರು ಜಿಲ್ಲೆಯ ಕಂದಕೂರ್ ಪಟ್ಟಣದಲ್ಲಿ ಟಿಡಿಪಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಎಂಟು ಮಂದಿ ಮೃತಪಟ್ಟಿದ್ದರು. ಪ್ರತಿಪಕ್ಷದ ನಾಯಕ ಎನ್.ಚಂದ್ರಬಾಬು ನಾಯ್ಡು ಅವರು ಬುಧವಾರ ರೋಡ್ ಶೋ ಉದ್ದೇಶಿಸಿ ಮಾತನಾಡುತ್ತಿದ್ದಾಗ ಒಳಚರಂಡಿ ಕಾಲುವೆಗೆ ಬಿದ್ದು ಇಬ್ಬರು … Continue reading BREAKING NEWS: ಆಂದ್ರದಲ್ಲಿ ಮತ್ತೊಂದು ಘೋರ ದುರಂತ, ಚಂದ್ರಬಾಬು ನಾಯ್ಡು ಸಭೆಯಲ್ಲಿ ಕಾಲ್ತುಳಿತಕ್ಕೆ 3 ಸಾವು