BREAKING NEWS : ಶಿಕ್ಷಕರ ನೇಮಕಾತಿ ಹಗರಣ : ಅಕ್ರಮವಾಗಿ ನೇಮಕವಾಗಿದ್ದ ಮತ್ತೋರ್ವ ಶಿಕ್ಷಕ ಅರೆಸ್ಟ್

ಬೆಂಗಳೂರು : 2014-15 ರಲ್ಲಿ ನಡೆದ ಶಿಕ್ಷಕರ ಅಕ್ರಮ ನೇಮಕಾತಿ ಹಗರಣ ಸಂಬಂಧ ಸಿಐಡಿ ಅಧಿಕಾರಿಗಳು ಮತ್ತೊರ್ವ ಶಿಕ್ಷಕನನ್ನು ಬಂಧಿಸಿದ್ದಾರೆ. Good News : `ಆಯುಷ್ಮಾನ್ ಆರೋಗ್ಯ ಕಾರ್ಡ್’ ಹೊಂದಿದವರಿಗೆ ಗುಡ್ ನ್ಯೂಸ್ : ದೇಶಾದ್ಯಂತ ಸೇವೆ ಲಭ್ಯ! ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಬೈರವಾಡಗಿ ಪ್ರೌಢಶಾಲೆಯ ಶಿಕ್ಷಕ ಅಶೋಕ್ ಚೌಹಾಣ್ ಅಕ್ರಮವಾಗಿ ಶಿಕ್ಷಕ ಹುದ್ದೆಗೆ ನೇಮಕವಾಗಿದ್ದಾನೆ ಎನ್ನಲಾಗಿದ್ದು, ಈ ಸಂಬಂಧ ಸಿಐಡಿ ಅಧಿಕಾರಿಗಳು ಅಶೋಕ್ ಚೌಹಾಣ್ ನನ್ನು  ಬಂಧಿಸಿದ್ದಾರೆ. BIG NEWS: ಹತ್ಯೆಗೀಡಾದ ಜಪಾನ್ ಮಾಜಿ … Continue reading BREAKING NEWS : ಶಿಕ್ಷಕರ ನೇಮಕಾತಿ ಹಗರಣ : ಅಕ್ರಮವಾಗಿ ನೇಮಕವಾಗಿದ್ದ ಮತ್ತೋರ್ವ ಶಿಕ್ಷಕ ಅರೆಸ್ಟ್