ಬೆಂಗಳೂರು : ಕೇಂದ್ರ ಸರ್ಕಾರವು ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ (Prasanna B. Varale) ಅವರನ್ನು ಕರ್ನಾಟಕದ ಹೈಕೋರ್ಟ್​ನ (High Court of Karnataka ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ.

BIGG NEWS: ಬೆಂಗಳೂರಿನ ಸೋಮೇಶ್ವರದಲ್ಲಿ ತಲ್ವಾರ್‌ ಹಿಡಿದು ʼಮುಸ್ಲಿಂ ಮುಖಂಡರ ಡ್ಯಾನ್ಸ್‌ : 18‌ ಜನ ಅರೆಸ್ಟ್

ಕೊಲಿಜಿಯಂ ಸೆಪ್ಟೆಂಬರ್ 28 ರಂದು ನ್ಯಾಯಮೂರ್ತಿ ವರಾಳೆ ಅವರ ಉನ್ನತಿ ಶಿಫಾರಸು ಮಾಡಿತ್ತು. ನ್ಯಾ. ವರಾಳೆ ಅವರು 1962 ಜೂನ್ 23ರಂದು ಜನಿಸಿದ್ದು, 1985ರ ಆಗಸ್ಟ್ 12 ರಂದು ವಕೀಲರಾಗಿ ಸೇವೆ ಆರಂಭಿಸಿದರು. ಬಳಿಕ 1990ರಿಂದ 1992ರವರೆಗೆ ಔರಂಗಾಬಾದ್​ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಕಾನೂನು ಉಪನ್ಯಾಸಕರಾಗಿ ಮತ್ತು ಸಹಾಯ ಸರ್ಕಾರಿ ಮತ್ತು ಹೆಚ್ಚುವರಿ ಸರ್ಕಾರಿ ಅಭಿಯೋಜಕರಾಗಿ, ಹೈಕೋರ್ಟ್ ಪೀಠಿದಲ್ಲಿ ಸೇವೆ ಸಲ್ಲಿಸಿದ್ದಾರೆ.

BIG NEWS : ಸುಪ್ರಿಂಕೋರ್ಟ್ 50 ನೇ ಮುಖ್ಯನ್ಯಾಯಮೂರ್ತಿಯಾಗಿ ಡಿ.ವೈ.ಚಂದ್ರಚೂಡ್ ನೇಮಕಕ್ಕೆ ಶಿಫಾರಸು ಮಾಡಿದ CJI ಯುಯು ಲಲಿತ್

Share.
Exit mobile version