BREAKING NEWS: ಉತ್ತರಾಖಂಡದ ಪೌರಿ ಗರ್ವಾಲ್ ನಲ್ಲಿ ಮದುವೆ ದಿಬ್ಬಣದ ಬಸ್ ಪ್ರಪಾತಕ್ಕೆ ಬಿದ್ದು 25 ಮಂದಿ ಸಾವು

ಹರಿದ್ವಾರ: ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಸುಮಾರು 45 ರಿಂದ 50 ಜನರನ್ನು ಕರೆದೊಯ್ಯುತ್ತಿದ್ದ ಬಸ್ ಕಂದಕಕ್ಕೆ ಉರುಳಿದ ಪರಿಣಾಮ 25 ಜನರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಧುಮಕೋಟ್ನ ಬಿರೋಖಲ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ವಾಹನವು ಲಾಲ್ಧಾಂಗ್ನಿಂದ ಮದುವೆ ಮೆರವಣಿಗೆಯನ್ನು ಸಾಗಿಸುತ್ತಿದ್ದಾಗ ಈ ಅವಘಡ ನಡೆದಿದೆ ಎನ್ನಲಾಗಿದೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಡೆಹ್ರಾಡೂನ್ನ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಚೇರಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದರು. “ಧುಮಕೋಟ್ನ ಬಿರೋಖಲ್ … Continue reading BREAKING NEWS: ಉತ್ತರಾಖಂಡದ ಪೌರಿ ಗರ್ವಾಲ್ ನಲ್ಲಿ ಮದುವೆ ದಿಬ್ಬಣದ ಬಸ್ ಪ್ರಪಾತಕ್ಕೆ ಬಿದ್ದು 25 ಮಂದಿ ಸಾವು