BREAKING NEWS : ಹೈಕೋರ್ಟ್ ಮೆಟ್ಟಿಲೇರಿದ ‘B.L ಸಂತೋಷ್’ ; ‘SIT’ ನೋಟಿಸ್ ವಿರುದ್ಧ ಅರ್ಜಿ

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಮೊಯಿನಾಬಾದ್ ಫಾರ್ಮ್ ಹೌಸ್ ಪ್ರಕರಣವು ದಿನದಿಂದ ದಿನಕ್ಕೆ ಪ್ರಮುಖ ಬೆಳವಣಿಗೆಗಳಿಗೆ ಸಾಕ್ಷಿಯಾಗ್ತಿದೆ. ಪ್ರಕರಣದ ಆರೋಪಿಗಳಾದ ರಾಮಚಂದ್ರ ಭಾರತಿ, ನಂದಕುಮಾರ್ ಮತ್ತು ಸಿಂಹಯಾಜಿ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದು, ಈ ಸಂಬಂಧ ಅರ್ಜಿ ಸಲ್ಲಿಸಲಾಗಿದೆ. ಹೈಕೋರ್ಟ್ ಈ ವಿಷಯವನ್ನ ನಾಳೆ ವಿಚಾರಣೆ ನಡೆಸಲಿದೆ. ಏತನ್ಮಧ್ಯೆ, ಬಿಜೆಪಿ ನಾಯಕ ಬಿ.ಎಲ್.ಸಂತೋಷ್,  ತೆಲಂಗಾಣ ಹೈಕೋರ್ಟ್’ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅಂದ್ಹಾಗೆ, ಸಂತೋಷ್ ಅವ್ರಿಗೆ ಈಗಾಗಲೇ ಎಸ್ಐಟಿಯ ಸೆಕ್ಷನ್ 41ಎ CRPC ಅಡಿಯಲ್ಲಿ ನೋಟಿಸ್ ನೀಡಲಾಗಿದೆ. ಸಧ್ಯ ಇದರ ವಿರುದ್ಧ ಹೊಸ … Continue reading BREAKING NEWS : ಹೈಕೋರ್ಟ್ ಮೆಟ್ಟಿಲೇರಿದ ‘B.L ಸಂತೋಷ್’ ; ‘SIT’ ನೋಟಿಸ್ ವಿರುದ್ಧ ಅರ್ಜಿ