BIGG NEWS : ಭಾರತ ವಿರುದ್ಧ ಸುಳ್ಳು ಆರೋಪ ಮಾಡಿದ ‘ಪಾಕ್’ಗೆ ಬಿಗ್ ಶಾಕ್ ; ಜೈಶಂಕರ್ ಹೇಳಿಕೆಯಿಂದ ಬೆಚ್ಚಿಬಿದ್ದ ಪಾಪಿ

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮತ್ತೊಮ್ಮೆ ಹೆಚ್ಚಿದೆ. ಅಂತರಾಷ್ಟ್ರೀಯ ಭಯೋತ್ಪಾದನೆಯಲ್ಲಿ ಪಾಕಿಸ್ತಾನ ಪರಿಣಿತವಾಗಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಸೋಮವಾರ ಗುಜರಾತ್‌ನಲ್ಲಿ ಹೇಳಿದ್ದರು. ಇದನ್ನು ಬಿಟ್ಟರೆ ಭಯೋತ್ಪಾದನೆಯನ್ನ ಬಹಿರಂಗವಾಗಿ ಬೆಂಬಲಿಸಿದ ರಾಷ್ಟ್ರ ಮತ್ತೊಂದಿಲ್ಲ. ಇದೀಗ ಜೈಶಂಕರ್ ಹೇಳಿಕೆಯಿಂದ ಪಾಕಿಸ್ತಾನ ಬೆಚ್ಚಿ ಬಿದ್ದಿದೆ. ಎಂದಿನಂತೆ ಮತ್ತೆ ಸಿಟ್ಟಿನಿಂದ ಭಾರತದ ಬಗ್ಗೆ ಸುಳ್ಳು ಹೇಳಿಕೆ ನೀಡಿ, ಜಗತ್ತನ್ನೇ ದಾರಿ ತಪ್ಪಿಸುವ ಕೆಲಸ ಮಾಡಿದ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಿದೆ. ಪ್ರತಿ ಬಾರಿಯೂ ಭಾರತದ ನಾಯಕರು ಭಯೋತ್ಪಾದನೆ ಕುರಿತು ಪಾಕಿಸ್ತಾನದ ವಿರುದ್ಧ … Continue reading BIGG NEWS : ಭಾರತ ವಿರುದ್ಧ ಸುಳ್ಳು ಆರೋಪ ಮಾಡಿದ ‘ಪಾಕ್’ಗೆ ಬಿಗ್ ಶಾಕ್ ; ಜೈಶಂಕರ್ ಹೇಳಿಕೆಯಿಂದ ಬೆಚ್ಚಿಬಿದ್ದ ಪಾಪಿ