BREAKING NEWS : ಪ್ರಿಯಾಂಕ್ ಖರ್ಗೆಗೆ ಶೂಟ್ ಮಾಡುವುದಾಗಿ ಹೇಳಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅರೆಸ್ಟ್

ಕಲಬುರಗಿ : ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಯನ್ನ ಶೂಟ್ ಮಾಡುವುದಾಗಿ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ಪೊಲೀಸರು ಬಂಧಿಸಿದ್ದಾರೆ. BIGG NEWS : ʻಮರಾಠಿಯ ಎರಡು ಅಕ್ಷರಗಳ ಬರವಣಿಗೆ ಶೈಲಿʼ ಬದಲಾವಣೆಗೆ ಮಹಾರಾಷ್ಟ್ರ ಸರ್ಕಾರ ಆದೇಶ ಮಣಿಕಂಠ ರಾಠೋಡ್ ನೀವು ಶೂಟ್ ಮಾಡಿ ನಾವು ಸಾಯೋಕು ರೆಡಿ ಇದ್ದೀವಿ. ನಾವೂ ನಿಮಗೆ ಶೂಟ್ ಮಾಡೋಕೂ ರೆಡಿ ಇದ್ದೀವಿ ಎಂದು ಹೇಳಿಕೆ ನೀಡಿದ್ದರು. ಮಣಿಕಂಠ ರಾಠೋಡ್ ಹೇಳಿಕೆ ಹಿನ್ನಲೆಯಲ್ಲಿ ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ … Continue reading BREAKING NEWS : ಪ್ರಿಯಾಂಕ್ ಖರ್ಗೆಗೆ ಶೂಟ್ ಮಾಡುವುದಾಗಿ ಹೇಳಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅರೆಸ್ಟ್