BREAKING NEWS : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮೂರು ತಾಲೂಕು ಬಂದ್ ಗೆ ಕರೆ

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಇಂದು ಮೂರು ತಾಲೂಕು ಬಂದ್‌ಗೆ ಕರೆ ನೀಡಲಾಗಿದೆ. Good News : ರೈತ ಸಮುದಾಯಕ್ಕೆ ಸಿಹಿಸುದ್ದಿ : `ರೈತ ಶಕ್ತಿ ಯೋಜನೆ’ಯಡಿ `ಡಿಸೇಲ್ ಸಹಾಯಧನ ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ ಸ್ವಯಂಪ್ರೇರಿತ ಬಂದ್‌ಗೆ ವಿಎಚ್‌ಪಿ, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ. ಅಂಗಡಿ ಮುಂಗಟ್ಟು ತೆರೆಯದಂತೆ ಸಂಘಟನೆಗಳು ವಿನಂತಿ ಮಾಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪುತ್ತೂರು, ಸುಳ್ಯ ತಾಲೂಕಿನ ಸೂಕ್ಷ್ಮ … Continue reading BREAKING NEWS : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮೂರು ತಾಲೂಕು ಬಂದ್ ಗೆ ಕರೆ