BREAKING NEWS : ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭ : ಮಹತ್ವದ ಯೋಜನೆಗಳಿಗೆ ಅನುದಾನ ಬಿಡುಗಡೆ ಸಾಧ್ಯತೆ

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ವಿಧಾನಸೌಧದ ಕ್ಯಾಬಿನೆಟ್ ಹಾಲ್ ನಲ್ಲಿ ಆರಂಭಗೊಂಡಿದೆ. BIG NEWS : ಖ್ಯಾತ ಕಲಾವಿದ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ʻಮನೋಹರ್ ದೇವದಾಸ್ʼ ಇನ್ನಿಲ್ಲ | Manohar Devadoss passed away ಇಂದಿನ ಸಚಿವ ಸಂಪುಟ ಸಭೆಯಲ್ಲಿ ಇಂದು ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆನಡೆಯಲಿದೆ. ಮೂಲ ಸೌಕರ್ಯಗಳಿಗೆ ಅನುದಾನ ಬಿಡುಗಡೆಮಾಡುವ ಸಾಧ್ಯತೆಯಿದ್ದು, ಸಭೆಯಲ್ಲಿ ಕೇಂದ್ರದ ಜಲಜೀವನ್ ಮಿಷನ್ ಯೋಜನೆಗೆ ಅನುಷ್ಠಾನ ದೊರಕಲಿದೆ. … Continue reading BREAKING NEWS : ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭ : ಮಹತ್ವದ ಯೋಜನೆಗಳಿಗೆ ಅನುದಾನ ಬಿಡುಗಡೆ ಸಾಧ್ಯತೆ