BREAKING NEWS : `PAYCM’ ಪೋಸ್ಟರ್ ಅಂಟಿಸಿದ ಕೇಸ್ : ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಂಗಳೂರು : ಸರ್ಕಾರದ ವಿರುದ್ಧ 40% ಆರೋಪ ಅಣಕಿಸಿ PAY CM ಎಂಬ ಬೆಂಗಳೂರಿನಲ್ಲಿ ಅಂಟಿಸಿರುವ ಪೋಸ್ಟರ್ ಕುರಿತಂತೆ ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. BIGG NEWS : ರಾಜ್ಯ ಸರ್ಕಾರದ `ವಿಶೇಷ ಚೇತನ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಎಲೆಕ್ಟ್ರಾನಿಕ್ ಉಪಕರಣಗಳ ಖರೀದಿಗೆ ಬಡ್ಡಿ ರಹಿತ ಸಾಲ ಮಂಜೂರು ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ವಿಭಾಗದ ಡಿಸಿಪಿ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಹೈಗ್ರೌಂಡ್ ಠಾಣೆಯಲ್ಲಿ ಪ್ರಕರಣ … Continue reading BREAKING NEWS : `PAYCM’ ಪೋಸ್ಟರ್ ಅಂಟಿಸಿದ ಕೇಸ್ : ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು