ನವದೆಹಲಿ : ಚಂಡೀಗಢ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಹೀದ್ ಭಗತ್ ಸಿಂಗ್ ಅವರ ಹೆಸರನ್ನ ಇಡಲು ಪಂಜಾಬ್ ಮತ್ತು ಹರಿಯಾಣ ಸರ್ಕಾರಗಳು ಶನಿವಾರ ನಿರ್ಧರಿಸಿವೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಘೋಷಿಸಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಹರಿಯಾಣ ಉಪಮುಖ್ಯಮಂತ್ರಿ ದುಷ್ಯಂತ್ ಚೌಟಾಲಾ ಅವರ ನಡುವಿನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಭಗವಂತ್ ಮಾನ್ ಟ್ವೀಟ್ʼನಲ್ಲಿ ತಿಳಿಸಿದ್ದಾರೆ.
ਚੰਡੀਗੜ੍ਹ ਅੰਤਰ ਰਾਸ਼ਟਰੀ ਹਵਾਈ ਅੱਡੇ ਦਾ ਨਾਮ ਸ਼ਹੀਦ ਭਗਤ ਸਿੰਘ ਜੀ ਦੇ ਨਾਮ ਤੇ ਰੱਖਣ ਲਈ ਪੰਜਾਬ-ਹਰਿਆਣਾ ਦੀ ਬਣੀ ਸਹਿਮਤੀ ..ਅੱਜ ਹਰਿਆਣਾ ਦੇ ਡਿਪਟੀ ਮੁੱਖ ਮੰਤਰੀ ਸ਼੍ਰੀ ਦੁਸ਼ੰਤ ਚੌਟਾਲਾ ਨਾਲ ਹੋਈ ਮੀਟਿੰਗ … pic.twitter.com/y9ASZnN4i0
— Bhagwant Mann (@BhagwantMann) August 20, 2022