BREAKING NEWS : ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರಿಂದ ಫೈರಿಂಗ್ : ಚೋರ್ ಅಸ್ಲಾಂ ಕಾಲಿಗೆ ಗುಂಡು

ಶಿವಮೊಗ್ಗ : ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರಿಂದ ಫೈರಿಂಗ್ ನಡೆದಿದ್ದು, ಅಸ್ಲಾಂ ಅಲಿಯಾಸ್ ಚೋರ್ ಅಸ್ಲಾಂ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಡೆದಿದೆ. E-Shram Card : ಕಾರ್ಮಿಕರಿಗೆ ನೋಂದಣಿ ಕುರಿಂತೆ ಇಲ್ಲಿದೆ ಮಹತ್ವದ ಮಾಹಿತಿ ಶಿವಮೊಗ್ಗದ ಹೊರವಲಯದ ಗುರುಪುರ ಬಳಿ ಘಟನೆ ನಡೆದಿದೆ. ಪ್ರಕರಣವೊಂದರಲ್ಲಿ ಬೇಕಾಗಿದ್ದ. ಆರೋಪಿ ಅಸ್ಲಾಂನನ್ನು ಬಂಧನಕ್ಕೆ ತೆರಳಿದ್ದ ವೇಳೆ ಅಸ್ಲಾಂ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ. ಈ ವೇಳೆ ಪಿಎಸ್ ಐ ವಸಂತ್ ಅಸ್ಲಾಂ ಕಾಲಿಗೆ ಫೈರಿಂಗ್ ಮಾಡಿದ್ದಾರೆ. ಸದ್ಯ ಆರೋಪಿ … Continue reading BREAKING NEWS : ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರಿಂದ ಫೈರಿಂಗ್ : ಚೋರ್ ಅಸ್ಲಾಂ ಕಾಲಿಗೆ ಗುಂಡು