BREAKING NEWS : ಕನ್ನಡ ಧ್ವಜ ಹಾರಿಸಿದ ವಿದ್ಯಾರ್ಥಿಗೆ ಹಲ್ಲೆ ಪ್ರಕರಣ ತನಿಖೆಗೆ ಸೂಚನೆ : ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಬೆಳಗಾವಿಯಲ್ಲಿ ಕನ್ನಡ ಧ್ವಜ ಹಿಡಿದು ಡಾನ್ಸ್ ಮಾಡಿದ್ದಕ್ಕೆ ವಿದ್ಯಾರ್ಥಿಯನ್ನು ದುಷ್ಕರ್ಮಿಗಳು ಹಲ್ಲೆ ಮಾಡಿರುವ ವಿಚಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. BIG NEWS : ವಿಮಾನ ನಿಲ್ದಾಣಗಳಲ್ಲಿ ‘ಮುಖ ಸ್ಕ್ಯಾನ್ ಕಡ್ಡಾಯ’ : ಮೊದಲ ಹಂತದಲ್ಲಿ ಏಳು ಕಡೆ ಜಾರಿ | Face scan is mandatory ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣ ಸಂಬಂಧ ತನಿಖೆಗೆ ಸೂಚನೆ ನೀಡಲಾಗಿದೆ. ಯಾರೇ ತಪ್ಪು ಮಾಡಿದ್ರೂ ಕ್ರಮ ಕೈಗೊಳ್ಳಲಾಗುತ್ತದೆ. ಪೊಲೀಸರು ಯುವಕನಿಗೆ … Continue reading BREAKING NEWS : ಕನ್ನಡ ಧ್ವಜ ಹಾರಿಸಿದ ವಿದ್ಯಾರ್ಥಿಗೆ ಹಲ್ಲೆ ಪ್ರಕರಣ ತನಿಖೆಗೆ ಸೂಚನೆ : ಸಿಎಂ ಬಸವರಾಜ ಬೊಮ್ಮಾಯಿ