BREAKING NEWS: ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅಧಿಕಾರ ದುರ್ಬಳಕೆ: ಸಿಎಂ ರಾಜೀನಾಮೆಗೆ ಕಾಂಗ್ರೆಸ್‌ ಒತ್ತಾಯ

ಬೆಂಗಳೂರು:  ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ, ಬಿಬಿಎಂಪಿ ಅಧಿಕಾರಿಗಳು ಮತ್ತು ರಾಜ್ಯ ಚುನಾವಣಾ ಆಯೋಗವು ಮತದಾರರ ದತ್ತಾಂಶಗಳ ಕಳ್ಳತನ, ವಂಚನೆ ಹಾಕುವಿಕೆಗೆ ಕಾರಣವಾಗಿದೆ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಗುರುವಾರ ಆರೋಪಿಸಿದ್ದಾರೆ. ಇದೇ ವೇಳೆ ಸುರ್ಜೇವಾಲಾ, ಮತದಾರರಿಂದ ದತ್ತಾಂಶಗಳನ್ನು ಸಂಗ್ರಹಿಸಲು ಅಧಿಕಾರಿಗಳು ಚುನಾವಣಾ ಸಂಸ್ಥೆಯ ಅಧಿಕಾರಿಗಳಂತೆ ನಟಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಇದೇ ವೇಳೆ  ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅಧಿಕಾರ ದುರ್ಬಳಕೆ ಮಾಡಲಾಗಿದೆ ಎನ್ನುವ ಗಂಭೀರ ಆರೋಪ ರಾಜ್ಯ ಸರ್ಕಾರದ ವಿರುದ್ದ ಕೇಳಿ ಬಂದಿದ್ದು, ಸಿಎಂ … Continue reading BREAKING NEWS: ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅಧಿಕಾರ ದುರ್ಬಳಕೆ: ಸಿಎಂ ರಾಜೀನಾಮೆಗೆ ಕಾಂಗ್ರೆಸ್‌ ಒತ್ತಾಯ