BREAKING NEWS : ರಾಜ್ಯಾದ್ಯಂತ `ಇಡಿ’ ವಿರುದ್ದ ಮುಂದುವರೆದ ಕಾಂಗ್ರೆಸ್ ಪ್ರತಿಭಟನೆ : ಕೇಂದ್ರ ಸರ್ಕಾರದ ವಿರುದ್ದ ಗಂಭೀರ ಆರೋಪ

ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಇಡಿ ವಿಚಾರಣೆ ಖಂಡಿಸಿ ಇಂದೂ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ತೀವ್ರಗೊಳಿಸಿದೆ. ʻspamʼ ಕರೆಗಳ ಶಾಶ್ವತ ಪರಿಹಾರಕ್ಕೆ ಇಲ್ಲಿದೆ ಸುಲಭ ಮಾರ್ಗ: ಕೇವಲ ಈ ಒಂದು ಸೆಟ್ಟಿಂಗ್‌ನಿಂದ ಮಾತ್ರ ಸಾಧ್ಯ! ಅದೇಗೆ ಅಂತಾ ಇಲ್ಲಿ ನೋಡಿ… ರಾಜ್ಯರಾಜಧಾನಿ ಬೆಂಗಳೂರು, ಹುಬ್ಬಳ್ಳಿ, ದಾವಣಗೆರೆ, ಮೈಸೂರು, ಮಂಗಳೂರು, ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ … Continue reading BREAKING NEWS : ರಾಜ್ಯಾದ್ಯಂತ `ಇಡಿ’ ವಿರುದ್ದ ಮುಂದುವರೆದ ಕಾಂಗ್ರೆಸ್ ಪ್ರತಿಭಟನೆ : ಕೇಂದ್ರ ಸರ್ಕಾರದ ವಿರುದ್ದ ಗಂಭೀರ ಆರೋಪ